6
  • Latest
Five-day Ugadi celebrations Parade on March 30th!

ಐದು ದಿನ ಯುಗಾದಿ ಸಂಭ್ರಮ: ಮಾರ್ಚ 30ಕ್ಕೆ ಶೋಭಾಯಾತ್ರೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಐದು ದಿನ ಯುಗಾದಿ ಸಂಭ್ರಮ: ಮಾರ್ಚ 30ಕ್ಕೆ ಶೋಭಾಯಾತ್ರೆ!

ಚಕ್ರವರ್ತಿ ಭಾಷಣ | ಬೈಕ್ ರ‍್ಯಾಲಿ | ಭರತನಾಟ್ಯ ಪ್ರದರ್ಶನ

AchyutKumar by AchyutKumar
in ಸ್ಥಳೀಯ
Five-day Ugadi celebrations Parade on March 30th!

ಯಲ್ಲಾಪುರದಲ್ಲಿ ಈ ಬಾರಿ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಯುಗಾದಿ ಉತ್ಸವ ಆಚರಿಸಲು ನಿರ್ಧರಿಸಲಾಗಿದೆ. ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ ಮುಂದಾಳತ್ವದಲ್ಲಿ ಐದು ದಿನಗಳ ಕಾಲ ಕಾರ್ಯಕ್ರಮ ಆಚರಣೆಗೆ ಸಿದ್ಧತೆ ನಡೆದಿದೆ.

ADVERTISEMENT

ಮಾರ್ಚ್ 27ರಂದು ಸಂಜೆ 4.15ರಿಂದ ಯುಗಾದಿ ಉತ್ಸವದ ಜಾಗೃತಿ ಜಾಥಾ ಕಾಳಮ್ಮನಗರದ ಕಾಳಮ್ಮಾದೇವಿ ದೇವಸ್ಥಾನದಿಂದ ಸಂಚರಿಸಲಿದೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೃಹತ್ ಬೈಕ್ ರ‍್ಯಾಲಿ ನಡೆಯಲಿದೆ. ಮಾರ್ಚ್ 30ರಂದು ಮಧ್ಯಾಹ್ನ 3.15ರಿಂದ ಕೋಟೆ ಕರಿಯಮ್ಮಾ ದೇವಸ್ಥಾನದಿಂದ ಭವ್ಯ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯಲ್ಲಿ ಭಜನಾ ಕುಣಿತ, ವಿವಿಧ ರೀತಿಯ ಟ್ಯಾಬ್ಲೊ ಹಾಗೂ ವಾದ್ಯ ತಂಡಗಳು ಭಾಗವಹಿಸಲಿವೆ. ಈ ವೇಳೆ ಗೋಪಾಲಕೃಷ್ಣ ಭಟ್ ಹಂಡ್ರಮನೆ ಅವರು ಪಂಚಾoಗ ಪಠಣ ಮಾಡಲಿದ್ದಾರೆ.

ಮಾರ್ಚ 31ರಂದು ಸಂಜೆ 5 ಗಂಟೆಗೆ ಗ್ರಾಮದೇವಿ ದೇವಸ್ಥಾನದ ಆವಾರದಲ್ಲಿ ಸುಮಾ ತೊಂಡೆಕೆರೆ ಶಿಷ್ಯವೃಂದದವರಿoದ ಭರತನಾಟ್ಯ ಪ್ರದರ್ಶನ ನಡೆಯಲಿದೆ. ಏಪ್ರಿಲ್ 1ರಂದು ಗಾಂಧಿ ಕುಟೀರ ಆವಾರದಲ್ಲಿ ಸಾಂಪ್ರದಾಯಿಕ ಚುಕ್ಕಿ ರಂಗೋಲಿ ಸ್ಪರ್ಧೆ ನಡೆಯಲಿದೆ. ಏಪ್ರಿಲ್ 4ರಂದು ಸಂಜೆ 4 ಗಂಟೆಗೆ ಸಿದ್ದಾಪುರ ಶಿರಳಗಿ ಚೈತನ್ಯ ರಾಜಾರಾಮ ಕ್ಷೇತ್ರದ ಬ್ರಹ್ಮಾನಂದ ಭಾರತೀ ಸ್ವಾಮಿಗಳ ಉಪಸ್ಥಿತಿಯಲ್ಲಿ ಹಿಂದೂ ಸಮಾವೇಶ ನಡೆಯಲಿದೆ.

Advertisement. Scroll to continue reading.

ಏಪ್ರಿಲ್ 4ರಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಮುಖ್ಯ ವಕ್ತಾರರಾಗಿ ಭಾಗವಹಿಸಲಿದ್ದಾರೆ. ನೆರೆದಿರುವ ಜನಸ್ತೋಮವನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ. ಈ ಎಲ್ಲಾ ವಿಷಯಗಳ ಬಗ್ಗೆ ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ ಬುಧವಾರ ಮಾಹಿತಿ ನೀಡಿದರು. ಪ್ರಮುಖರಾದ ಶಾಮಿಲಿ ಪಾಟಣಕರ, ನಮಿತಾ ಬೀಡಿಕರ, ಸಿದ್ದಾರ್ಥ ನಂದೊಳ್ಳಿಮಠ, ಶ್ರೀನಿವಾಸ ಗಾಂವ್ಕರ, ಪ್ರದೀಪ ಯಲ್ಲಾಪುರಕರ, ಸುರೇಶ ಹೆಗಡೆ, ಸೋಮೇಶ್ವರ ನಾಯ್ಕ, ಕೇಶವ ಗಾಂವ್ಕರ ಇದ್ದರು. ಯುಗಾದಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಅವರು ಈ ವೇಳೆ ಬಿಡುಗಡೆ ಮಾಡಿದರು.

Advertisement. Scroll to continue reading.
Previous Post

ಕಾಂಗ್ರೆಸ್ ಒಲವಿನ ಶಾಸಕನಿಗೆ ಬಿಜೆಪಿ ನೋಟಿಸು: ಅಪರಾಧ ಮಾಡಿಲ್ಲ ಎಂದ ಹೆಬ್ಬಾರ್!

Next Post

ಮಾಧವರ ಮನವಿ ಆಲಿಸಿದ ಗೃಹ ಸಚಿವ: ಜೇನುತುಪ್ಪದ ಜೊತೆ ಅಪ್ಪೆಮಿಡಿ ಉಡುಗರೆ!

Next Post
Home Minister listens to Madhavar's plea Eat apple pie with honey!

ಮಾಧವರ ಮನವಿ ಆಲಿಸಿದ ಗೃಹ ಸಚಿವ: ಜೇನುತುಪ್ಪದ ಜೊತೆ ಅಪ್ಪೆಮಿಡಿ ಉಡುಗರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ