6
  • Latest
Home Minister Param.. Goa is fighting against addiction!

ಗೃಹ ಸಚಿವ ಪರಂ.. ಗೋವಾ ವ್ಯಸನದ ವಿರುದ್ಧ ಗರಂ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಗೃಹ ಸಚಿವ ಪರಂ.. ಗೋವಾ ವ್ಯಸನದ ವಿರುದ್ಧ ಗರಂ!

AchyutKumar by AchyutKumar
in ದೇಶ - ವಿದೇಶ
Home Minister Param.. Goa is fighting against addiction!

`ನೆರೆ ರಾಜ್ಯ ಗೋವಾದಿಂದ ಕರ್ನಾಟಕಕ್ಕೆ ಅಕ್ರಮ ಸರಾಯಿ ಸೇರಿ ವಿವಿಧ ಮಾದಕ ವ್ಯಸನ ಬರುತ್ತಿದ್ದು, ಅದನ್ನು ಪೊಲೀಸರು ಕಟ್ಟುನಿಟ್ಟಾಗಿ ತಡೆಯಬೇಕು’ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ `ಯಾವುದೇ ಊರಿನಲ್ಲಿ ಮಾದಕ ವಸ್ತು ಸಿಕ್ಕಿಬಿದ್ದರೆ ಆ ವ್ಯಾಪ್ತಿಯ ಪೊಲೀಸ್ ಠಾಣೆ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.

ADVERTISEMENT

`ರಾಜ್ಯ ಸರ್ಕಾರವು ರಾಜ್ಯದಲ್ಲಿ ಮಾದಕ ವಸ್ತುಗಳ ನಿರ್ಮೂಲನೆ ಕುರಿತು ಯುದ್ದ ಸಾರಿದೆ. ಗಡಿಯ ಮೂಲಕ ರಾಜ್ಯದೊಳಗೆ ಮಾದಕ ವಸ್ತುಗಳ ಸರಬರಾಜು ನಡೆಯದಂತೆ ಪೊಲೀಸ್ ಇಲಾಖೆ ಹೆಚ್ಚು ಜಾಗೃತವಾಗಿ ಕೆಲಸ ಮಾಡಬೇಕು. ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ನಿರಂತರವಾಗಿ ಭೇಟಿ ಮಾಡಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದವರು ಸೂಚಿಸಿದ್ದಾರೆ.

ಅಕ್ರಮ ರೆಸಾರ್ಟ ಹೊಂದಿದವರಿಗೆ ನಡುಕ!
ಅಧಿಕೃತ ಮತ್ತು ಅನಧಿಕೃತ ಹೋಂ ಸ್ಟೇ ಗಳ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸುವ0ತೆ ಗೃಹ ಸಚಿವರು ಪೊಲೀಸರಿಗೆ ಸೂಚಿಸಿದರು. ಅನಧಿಕೃತ ಹೋ ಸ್ಟೇ’ಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಾಗೂ ಎಲ್ಲಾ ಹೋಂ ಸ್ಟೇ’ಗಳಲ್ಲಿ ಮದ್ಯ ಸರಬರಾಜು ಮಾಡಲು ಸೂಕ್ತ ಅನುಮತಿ ಪಡೆದಿರುವ ಬಗ್ಗೆ ಪರಿಶೀಲಿಸಲು ತಿಳಿಸಿದರು. `ಜಿಲ್ಲೆಯಲ್ಲಿರುವ ವಿದೇಶಿ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಅವರಲ್ಲಿರುವ ಅಧಿಕೃತ ದಾಖಲೆಗಳನ್ನು ಪರಿಶೀಲಿಸಿ’ ಎಂದು ಸೂಚಿಸಿದರು. `ಹೋಂ ಸ್ಟೇ , ರೆಸಾರ್ಟ್ಗಳಲ್ಲಿ ನಡೆಯುವ ಪಾರ್ಟಿಗಳಲ್ಲಿ ಮಾದಕ ವಸ್ತು ಬಳಕೆಯಾಗುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಿ’ ಎಂದರು.

Advertisement. Scroll to continue reading.

`ಪೊಲೀಸ್ ಇಲಾಖೆಯ ಪ್ರತಿಯೊಂದು ಠಾಣಾ ವ್ಯಾಪ್ತಿಯಲ್ಲಿ ನಡೆಯುವ ಪ್ರಕರಣಗಳಿಗೆ ಠಾಣೆಯ ಅಧಿಕಾರಿಗಳೇ ಜವಾಬ್ದಾರರು. ಆದ್ದರಿಂದ ಠಾಣಾ ವ್ಯಾಪ್ತಿಯಲ್ಲಿ ಬೀಟ್ ವ್ಯವಸ್ಥೆಯನ್ನು ಬಿಗಿಗೊಳಿಸಿ, ಗಂಭೀರ ಪ್ರಕರಣಗಳ ಸಂದರ್ಭದಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸಾರ್ವಜನಿಕರ ಮನವೊಲಿಸಿ’ ಎಂದರು. `ಮಟ್ಕಾ, ಮೈಕ್ರೋ ಪೈನಾನ್ಸ್ ಮತ್ತು ಮೀಟರ್ ಬಡ್ಡಿ ಹಾವಳಿ ಪ್ರಕರಣಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಿ. ಜನಸ್ನೇಹಿಯಾಗಿ ಕಾನೂನು ಪ್ರಕಾರ ಕೆಲಸ ಮಾಡಿ’ ಎಂದು ಕರೆ ನೀಡಿದರು.

Advertisement. Scroll to continue reading.

ಅಪಘಾತ ಅಪರಾಧ ತಗ್ಗಿಸಲು ಕ್ರಮ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 2.5 ವರ್ಷದಲ್ಲಿ ರಸ್ತೆ ಅಪಘಾತಗಳಿಂದ 589 ಜನ ಮರಣಹೊಂದಿದ್ದಾರೆ. 3899 ಮಂದಿ ಗಾಯಗೊಂಡಿದ್ದಾರೆ. ರಾಷ್ಟಿಯ ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತಗಳು ಸಂಬವಿಸುತ್ತಿದ್ದು, ಹೆದ್ದಾರಿಯಲ್ಲಿನ ಬ್ಲಾಕ್ ಸ್ಟಾಟ್‌ಗಳಲ್ಲಿ ಅಗತ್ಯ ದುರಸ್ತಿಗಳನ್ನು ಮತ್ತು ಅಗತ್ಯವಿರುವಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು’ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.

`ಸೈಬರ್ ಕ್ರೆö ಅಪರಾಧಗಳ ಬಗ್ಗೆ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಗಳು ಕಡಿಮೆ ಇದ್ದು, ಸೈಬರ್ ಅಪರಾಧಗಳ ವ್ಯಾಪ್ತಿಯನ್ನು ಅಧಿಕಾರಿಗಳು ಸರಿಯಗಿ ಅರ್ಥ ಮಾಡಿಕೊಂಡು ಪ್ರಕರಣಗಳನ್ನು ದಾಖಲಿಸಬೇಕು. ಎಲ್ಲಾ ಠಾಣೆಗಳಲ್ಲಿ ಸೈಬರ್ ಪ್ರಕರಣಗಳನ್ನು ದಾಖಲಿಸಬೇಕು’ ಎಂದು ಅವರು ಸೂಚಿಸಿದರು. ಉತ್ತರ ಕನ್ನಡ ಜಿಲ್ಲೆ ಸುಳ್ಳು ಸುದ್ದಿ ಹರಡುವಲ್ಲಿ 2ನೇ ಸ್ಥಾನದಲ್ಲಿದ್ದು, ಸಮಾಜದಲ್ಲಿ ತಪ್ಪು ಸಂದೇಶ ಹರಡುವವರ ವಿರುದ್ಧ ಕ್ರಮಕ್ಕೆ ಸೂಚಿಸಿದರು.

Previous Post

ಗಾಳಿ ಮಳೆ | ಶಾಲೆ ಮೇಲೆ ಬಿದ್ದ ಮರ: ವಿದ್ಯಾರ್ಥಿಗೆ ಗಾಯ!

Next Post

ಮಕ್ಕಳ ಜೊತೆ ಬಿಸಿಯೂಟ ಸವಿದ ಶಿಕ್ಷಣಾಧಿಕಾರಿ!

Next Post
Education officer enjoys a hot meal with children!

ಮಕ್ಕಳ ಜೊತೆ ಬಿಸಿಯೂಟ ಸವಿದ ಶಿಕ್ಷಣಾಧಿಕಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ