6
  • Latest

ಯೋಗ ದಿನ ಅಂಗವಾಗಿ ಸೂರ್ಯ ನಮನ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯೋಗ ದಿನ ಅಂಗವಾಗಿ ಸೂರ್ಯ ನಮನ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಯಲ್ಲಾಪುರ: ಬಿಸಗೋಡು ಪ್ರೌಢಶಾಲೆಯಲ್ಲಿ ಯೋಗ ದಿನಾಚರಣೆ ಅಂಗವಾಗಿ ಸಾಮೂಹಿಕ `ಸೂರ್ಯ ನಮಸ್ಕಾರ’ ಕಾರ್ಯಕ್ರಮ ನಡೆದಿದ್ದು, ಯೋಗ – ಧ್ಯಾನ ಮಾಡಿದ ವಿದ್ಯಾರ್ಥಿಗಳು ನಿರಾಳರಾದರು.
ಈ ಸಂದರ್ಭದಲ್ಲಿ ದೈಹಿಕ ಶಿತಲೀಕರಣ ಹಾಗೂ ನಿಂತು ಮಾಡುವ ಆಸನಗಳ ಬಗ್ಗೆ ಶಿಕ್ಷಕರು ಪಾಠ ಮಾಡಿದರು. ದೈಹಿಕ ಶಿಕ್ಷಣ ಶಿಕ್ಷಕ ವಿನೋದ್ ನಾಯಕ ವಿವಿಧ ಆಸನಗಳ ಬಗ್ಗೆ ತಿಳಿಸಿದರು. ಪದ್ಮಾಸನ, ವಜ್ರಾಸನ, ಮರ್ಜಾಲಾಸನ, ಶಶಾಂಕಾಸನ, ಸೇತುಬಂಧಾಸನ, ತಾಡಾಸನ, ಚಕ್ರಾಸನ, ಶಿರ್ಶಾಸನದ ಬಗ್ಗೆ ಹೇಳಿ ಅವುಗಳ ಮಹತ್ವ ವಿವರಿಸಿದರು. ಶಿಕ್ಷಕರಾದ ಶ್ರೀಧರ್ ಹೆಗಡೆ, ವೀ ಎಮ್ ಭಟ್, ಸದಾನಂದ ದಬಗಾರ, ರವಿಕುಮಾರ್ ಕೆಎನ್, ಶೈಲಾ ಎಂ ಭಟ್ ಉಪಸ್ಥಿತರಿದ್ದು ತಾವು ಕೂಡ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ಸುಗೊಳಿಸಿದರು.

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಬಟ್ಟೆ ಖರೀದಿಸಿ ಮನೆಗೆ ಬಂದ ವರ ನಾಪತ್ತೆ

Next Post

ಮನೆ ನಿರ್ಮಾಣಕ್ಕೆ ಖರೀದಿಸಿದ ಭೂಮಿಯನ್ನು ಶಾಲೆಗೆ ನೀಡಿದ ಕೃಷಿಕ

Next Post

ಮನೆ ನಿರ್ಮಾಣಕ್ಕೆ ಖರೀದಿಸಿದ ಭೂಮಿಯನ್ನು ಶಾಲೆಗೆ ನೀಡಿದ ಕೃಷಿಕ

`ಸಂಸ್ಕೃತದಲ್ಲಿ ಅಡಗಿದೆ ಭಾರತೀಯ ಸಂಸ್ಕೃತಿ'

ಅರಣ್ಯ ನ್ಯಾಯಕ್ಕೆ ರವೀಂದ್ರರ ಅಭಯ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.