6
  • Latest
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಹೊಟ್ಟೆ ನೋವು: ಮಾತ್ರೆ ತಿಂದು ಪ್ರಾಣಬಿಟ್ಟ ನಿವೃತ್ತ ಶಿಕ್ಷಕ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊಟ್ಟೆ ನೋವು: ಮಾತ್ರೆ ತಿಂದು ಪ್ರಾಣಬಿಟ್ಟ ನಿವೃತ್ತ ಶಿಕ್ಷಕ!

AchyutKumar by AchyutKumar
in ಸ್ಥಳೀಯ
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಹೊನ್ನಾವರದ ನಿವೃತ್ತ ಶಿಕ್ಷಕ ದತ್ತಾತ್ರೇಯ ಹೆಗಡೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೊಟ್ಟೆನೋವಿನ ಕಾರಣ ಮಾತ್ರೆ ಸೇವಿಸಿ ಮಲಗಿದ ಅವರು ಮದ್ಯರಾತ್ರಿ ಎದ್ದು ನೇಣು ಹಾಕಿಕೊಂಡು ಸಾವನಪ್ಪಿದ್ದಾರೆ.

ADVERTISEMENT

ಹೊನ್ನಾವರದ ಕಡತೋಕಾ ಮೊಗಳಕೇರಿಯ ದತ್ತಾತ್ರೇಯ ಪರಮೇಶ್ವರ ಹೆಗಡೆ ಅವರು 86 ವರ್ಷಗಳ ಕಾಲ ಸಾತ್ವಿಕ ಬದುಕು ನಡೆಸಿದ್ದರು. ಶಿಕ್ಷಕ ವೃತ್ತಿ ಮಾಡಿಕೊಂಡಿದ್ದ ಅವರು ಸಾವಿರಾರು ಮಕ್ಕಳ ಭವಿಷ್ಯ ರೂಪಿಸಿದ್ದರು. ನಿವೃತ್ತಿ ನಂತರ ಮಕ್ಕಳಾದ ಗಣಪತಿ ಹೆಗಡೆ ಹಾಗೂ ಸತೀಶ ಹೆಗಡೆ ಅವರ ಜೊತೆ ವಾಸವಾಗಿದ್ದರು. ಪತ್ನಿ ಸೀತಾ ಹೆಗಡೆ, ಸೊಸೆ ಭವ್ಯ, ಮೂಕಾಂಬೆ ಹಾಗೂ ಮೊಮ್ಮಕ್ಕಳಾದ ಪ್ರಣವ, ಅನಿಲ, ಸುನಿಲರ ಜೊತೆ ಅನ್ಯೋನ್ಯವಾಗಿ ಜೀವಿಸಿದ್ದರು.

ಶಿಕ್ಷಣ ವೃತ್ತಿಯ ವೇಳೆ ಮಕ್ಕಳ ಆತ್ಮಸ್ಥೆöÊರ್ಯ ಹೆಚ್ಚಿಸಲು ದತ್ತಾತ್ರೇಯ ಹೆಗಡೆ ಅವರು ಸ್ಪೂರ್ತಿದಾಯಕ ಕಥೆಗಳನ್ನು ಹೇಳುತ್ತಿದ್ದರು. ನಿವೃತ್ತಿ ನಂತರವೂ ಅವರು ಮಕ್ಕಳ ಜೊತೆ ಬೆರೆಯುತ್ತಿದ್ದರು. ಆದರೆ, ಸ್ಪೂರ್ತಿಯ ಚಲುಮೆಯಂತಿದ್ದ ಪರಮೇಶ್ವರ ಹೆಗಡೆ ಅವರು ಹೊಟ್ಟೆನೋವು ಸಹಿಸದೇ ಆತ್ಮಹತ್ಯೆಗೆ ಶರಣಾದರು.

Advertisement. Scroll to continue reading.

ಮಾರ್ಚ 25ರ ರಾತ್ರಿ ಊಟ ಮಾಡಿದ ದತ್ತಾತ್ರೇಯ ಹೆಗಡೆ ಅವರು ಮಾತ್ರೆ ಸೇವಿಸಿ ಮನೆಯ ಹಾಲ್’ನಲ್ಲಿ ಮಲಗಿದ್ದರು. ರಾತ್ರಿ 11.30ರ ವೇಳೆ ಮನೆಯವರೆಲ್ಲರೂ ನಿದ್ರಿಸಿದ್ದರು. ಮರುದಿನ ನಸುಕಿನ 4 ಗಂಟೆಗೆ ದತ್ತಾತ್ರೇಯ ಹೆಗಡೆ ಅವರ ಮಗ ಸತೀಶ ಹೆಗಡೆ ಮೂತ್ರ ವಿಸರ್ಜನೆಗಾಗಿ ಎದ್ದಾಗ ಹಾಲ್’ನಲ್ಲಿ ದತ್ತಾತ್ರೇಯ ಹೆಗಡೆ ಅವರು ಕಾಣಲಿಲ್ಲ. ಎಲ್ಲಾ ಕಡೆ ಹುಡುಕಾಡಿ ಮನೆಯ ಮೊದಲ ಮಹಡಿಗೆ ಹೋಗಿ ನೋಡಿದಾಗ ಅಲ್ಲಿ ಅವರು ನೇತಾಡುತ್ತಿದ್ದರು. ಕೂಡಲೇ ಸತೀಶ ಹೆಗಡೆ ಮನೆಯಲ್ಲಿದ್ದ ಎಲ್ಲರನ್ನು ಎಬ್ಬಿಸಿ, ಪರಮೇಶ್ವರ ಹೆಗಡೆ ಅವರನ್ನು ನೆಲಕ್ಕೆ ಮಲಗಿಸಿದರು.

Advertisement. Scroll to continue reading.

ಅವರ ದೇಹ ತಣ್ಣಗಾಗಿದ್ದರೂ ಆಸ್ಪತ್ರೆಗೆ ಕರೆ ತಂದು ಬದುಕಿಸುವ ಪ್ರಯತ್ನ ನಡೆಸಿದರು. ಆದರೆ, ಪರೀಕ್ಷಿಸಿದ ವೈದ್ಯರು ದತ್ತಾತ್ರೆಯ ಹೆಗಡೆ ಸಾವನಪ್ಪಿರುವ ಸುದ್ದಿಯನ್ನು ದೃಢಪಡಿಸಿದರು.

Previous Post

ಶಿರಸಿ ಟ್ರಾಫಿಕ್ ಠಾಣೆ ಸ್ಥಾಪನೆ: ಅದೇ ಪೊಲೀಸರು.. ಅದೇ ನಿಯಮ.. ಸಮವಸ್ತ್ರದ ಬಣ್ಣ ಮಾತ್ರ ಬೇರೆ!

Next Post

ಮರದಿಂದ ಬಿದ್ದ ಸೊಪ್ಪು ಕಡಿಯುವ ಕಾರ್ಮಿಕ: ಆಸ್ಪತ್ರೆಗೆ ಬರುವ ಮುನ್ನವೇ ಕೊನೆಯುಸಿರು!

Next Post

ಮರದಿಂದ ಬಿದ್ದ ಸೊಪ್ಪು ಕಡಿಯುವ ಕಾರ್ಮಿಕ: ಆಸ್ಪತ್ರೆಗೆ ಬರುವ ಮುನ್ನವೇ ಕೊನೆಯುಸಿರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ