6
  • Latest
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ನೇಣಿಗೆ ಶರಣಾದ ಸಿಡುಕಿನ ಸ್ವಭಾವದ ಬಸವ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೇಣಿಗೆ ಶರಣಾದ ಸಿಡುಕಿನ ಸ್ವಭಾವದ ಬಸವ!

AchyutKumar by AchyutKumar
in ಸ್ಥಳೀಯ
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ಮುಂಡಗೋಡದ ಬಸವರಾಜ ಬೀರವಳ್ಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜೀವನದಲ್ಲಿ ಜಿಗುಪ್ಸೆ ಬಂದ ಕಾರಣ ಅವರು ನೇಣು ಹಾಕಿಕೊಂಡು ಪ್ರಾಣಬಿಟ್ಟಿದ್ದಾರೆ.

ADVERTISEMENT

ಮುಂಡಗೋಡದ ಇಂದೂರುದಲ್ಲಿ ಬಸವರಾಜ ಬೀರವಳ್ಳಿ (44) ವಾಸವಾಗಿದ್ದರು. ಕಳೆದ 10 ವರ್ಷಗಳಿಂದ ಅವರು ಸಣ್ಣ ಪುಟ್ಟ ವಿಷಯಗಳಿಗೂ ಸಿಟ್ಟು ಮಾಡಿಕೊಳ್ಳುತ್ತಿದ್ದರು. ಮನೆಯವರ ಜೊತೆಯೂ ಅವರು ಜಗಳ ಮಾಡುತ್ತಿದ್ದರು. ಮಾನಸಿಕವಾಗಿ ಕುಗ್ಗಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಸಾಕಷ್ಟು ಆಸ್ಪತ್ರೆ ತಿರುಗಿದರೂ ಅವರ ಸಿಟ್ಟಿನ ಸ್ವಭಾವ ಕಡಿಮೆ ಆಗಿರಲಿಲ್ಲ. ಈಚೆಗೆ ಜೀವನದಲ್ಲಿ ಜಿಗುಪ್ಸೆ ಬಂದ ಬಗ್ಗೆಯೂ ಅವರು ಮಾತನಾಡಿದ್ದರು. ಮಾರ್ಚ 26ರಂದು ಮನೆಯ ಪಡಸಾಲೆಯಲ್ಲಿಯಲ್ಲಿನ ಜಂತಿಗೆ ನೇಣು ಹಾಕಿಕೊಂಡು ಅವರು ಸಾವನಪ್ಪಿದರು. ಈ ಬಗ್ಗೆ ಅವರ ಪತ್ನಿ ರೇಖಾ ಬೀರವಳ್ಳಿ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಗೃಹಲಕ್ಷ್ಮಿ | ಅರ್ಜಿ ಹಾಕಿ ಕಾದವರು 692 ಜನ!

Next Post

ಸಮುದ್ರದಲ್ಲಿ ಬಿದ್ದ ಮೀನುಗಾರ ಸಿಕ್ಕಿದ್ದು ಶವವಾಗಿ!

Next Post

ಸಮುದ್ರದಲ್ಲಿ ಬಿದ್ದ ಮೀನುಗಾರ ಸಿಕ್ಕಿದ್ದು ಶವವಾಗಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ