6
  • Latest

ಸಮುದ್ರದಲ್ಲಿ ಬಿದ್ದ ಮೀನುಗಾರ ಸಿಕ್ಕಿದ್ದು ಶವವಾಗಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಮುದ್ರದಲ್ಲಿ ಬಿದ್ದ ಮೀನುಗಾರ ಸಿಕ್ಕಿದ್ದು ಶವವಾಗಿ!

AchyutKumar by AchyutKumar
in ಸ್ಥಳೀಯ

ಭಟ್ಕಳದಿಂದ ಮೀನುಗಾರಿಕೆಗೆ ತೆರಳಿದ್ದ ಛತ್ತಿಸಘಡದ ಮೀನುಗಾರರೊಬ್ಬರು ಅರಬ್ಬಿ ಸಮುದ್ರದಲ್ಲಿ ಬಿದ್ದು ಸಾವನಪ್ಪಿದ್ದಾರೆ.

ADVERTISEMENT

36 ವರ್ಷದ ಸಂದೀಪ ಸಾಯ್ ಭಟ್ಕಳದ ಮಾವಿನಕೂರ್ವೆ ಬಂದರಿನ ಮೂಲಕ ಮೀನುಗಾರಿಕೆಗೆ ಹೋಗಿದ್ದರು. ಸಾಗರ ಶ್ರೀ ಎಂಬ ಬೋಟಿನಲ್ಲಿ ಅವರು ಸಂಚರಿಸುತ್ತಿದ್ದರು. ಮಾರ್ಚ 27ರ ನಸುಕಿನ 1 ಗಂಟೆಗೆ ಅವರು ಕಾಲು ಜಾರಿ ಅರಬ್ಬಿ ಸಮುದ್ರಕ್ಕೆ ಬಿದ್ದರು.

ಸಮುದ್ರಕ್ಕೆ ಬಿದ್ದ ಅವರು ಮೇಲೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಚಲಿಸುತ್ತಿದ್ದ ಬೋಟಿನ ಸಂಪರ್ಕವನ್ನು ಕಳೆದುಕೊಂಡರು. ಬೆಳಗ್ಗೆ 11 ಗಂಟೆ ವೇಳೆಗೆ ಮಾವಿನಕೂರ್ವಾ ಬಂದರು ಬಳಿ ಸಂದೀಪ ಸಾಯ್ ಅವರ ಶವ ಕಾಣಿಸಿತು.

Advertisement. Scroll to continue reading.

ಅವರ ಜೊತೆಗಾರ ಸಂಗೀತಕುಮಾರ ಶವದ ಗುರುತು ಹಿಡಿದರು. ನಂತರ ಪೊಲೀಸರಿಗೆ ಮಾಹಿತಿ ನೀಡಿದರು. ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದರು. ಸಂಗೀತಕುಮಾರ ನೀಡಿದ ಮಾಹಿತಿ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿದರು.

Advertisement. Scroll to continue reading.
Previous Post

ನೇಣಿಗೆ ಶರಣಾದ ಸಿಡುಕಿನ ಸ್ವಭಾವದ ಬಸವ!

Next Post

ಮನೆ ಕಟ್ಟುವ ವಿಚಾರದಲ್ಲಿ ವೈಮನಸ್ಸು: ಅಪ್ಪನಿಗೆ ಚಾಕು ಚುಚ್ಚಿದ ಪುತ್ರ!

Next Post
Disagreement over building a house: Son stabs father!

ಮನೆ ಕಟ್ಟುವ ವಿಚಾರದಲ್ಲಿ ವೈಮನಸ್ಸು: ಅಪ್ಪನಿಗೆ ಚಾಕು ಚುಚ್ಚಿದ ಪುತ್ರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ