6
  • Latest
Cylinder leak Poor house on fire!

ಸಿಲೆಂಡರ್ ಸೋರಿಕೆ: ಬಡವರ ಮನೆಗೆ ಬೆಂಕಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಿಲೆಂಡರ್ ಸೋರಿಕೆ: ಬಡವರ ಮನೆಗೆ ಬೆಂಕಿ!

AchyutKumar by AchyutKumar
in ಸ್ಥಳೀಯ
Cylinder leak Poor house on fire!

ಗ್ಯಾಸ್ ಸಿಲೆಂಡರ್ ಸೋರಿಕೆಯಿಂದ ಮುಂಡಗೋಡಿನ ಸಕ್ರಿವ್ವಾ ಲಮಾಣಿ ಅವರ ಮನೆ ಸುಟ್ಟು ಕರಕಲಾಗಿದೆ. ಕ್ಷಣಮಾತ್ರದಲ್ಲಿ ಹೊತ್ತಿ ಉರಿದ ಬೆಂಕಿಯಿoದ ಮನೆಯ ದಾಖಲಾತಿ ಜೊತೆ ವಿವಿಧ ಪರಿಕ್ಕರಗಳು ಅಗ್ನಿಗೆ ಆಹುತಿಯಾಗಿದೆ.

ADVERTISEMENT

ಮುಂಡಗೋಡಿನ ಅರಶಿನಗೇರಿಯಲ್ಲಿ ಸುಕ್ರವ್ವ ರವಿ ಲಮಾಣಿ ವಾಸವಾಗಿದ್ದರು. ಶುಕ್ರವಾರ ಅಡುಗೆ ಕೆಲಸ ಮುಗಿಸಿದ ಅವರು ಮನೆ ಹೊರಗೆ ಬಂದಿದ್ದರು. ಅಡುಗೆ ಅನಿಲ ಸೋರಿಕೆಯಾಗುತ್ತಿರುವುದು ಅವರ ಗಮನಕ್ಕೆ ಬರಲಿಲ್ಲ. ಮನೆ ಮಾಳಿಗೆ ಸುಟ್ಟ ಬಳಿಕ ಅಗ್ನಿ ಅವಘಡದ ಬಗ್ಗೆ ಅರಿವಾಗಿದ್ದು, ಅಕ್ಕ-ಪಕ್ಕದ ಜನ ಆಗಮಿಸಿ ಬೆಂಕಿ ಆರಿಸುವ ಪ್ರಯತ್ನ ನಡೆಸಿದರು. ಆದರೆ, ಪ್ರಯೋಜನವಾಗಲಿಲ್ಲ.

ಅಗ್ನಿ ಅವಘಡದ ವೇಳೆ ಮನೆ ಒಳಭಾಗದಲ್ಲಿ ಯಾರೂ ಇಲ್ಲದ ಕಾರಣ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ಆರಿಸುವ ಕೆಲಸ ಮಾಡಿದ್ದಾರೆ. ಮನೆ ಒಳಭಾಗ ಸುಟ್ಟಿದ್ದರೂ ಅಗ್ನಿಯ ಜ್ವಾಲೆ ಹರಡುವುದನ್ನು ಅಗ್ನಿಶಾಮಕ ಸಿಬ್ಬಂದಿ ತಡೆದರು. ಅಗ್ನಿಶಾಮಕ ಠಾಣಾಧಿಕಾರಿ ನಾಗರಾಜ ಮೂಲಿಮನಿ, ಸಿಬ್ಬಂದಿ ಮಲ್ಲಿಕಾರ್ಜುನ ಮಲ್ಲೀಗವಾಡ, ಅಡಿವೆಪ್ಪ ಕುರುವಿನಕೊಪ್ಪ, ವೆಂಕಟೇಶ ಪಟಿಗೆ, ಹರೀಶ್ ಪಟಗಾರ, ದುರಗಪ್ಪ ಹರಿಜನ, ರಾಹುಲ ಜಿಡ್ಡಿಮನಿ ನೀರು ಹಾಯಿಸಿ ಬೆಂಕಿ ಆರಿಸಿದರು.

Advertisement. Scroll to continue reading.

ಈ ಬೆಂಕಿ ಅನಾಹುತದಿಂದ ಮನೆಯ ದಾಖಲಾತಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾದವು. ಅಡುಗೆ ಸಾಮಗ್ರಿ, ಪಾತ್ರೆ, ಅಕ್ಕಿ ಸೇರಿ ದಿನನಿತ್ಯದ ಬಳಕೆ ಸಾಮಗ್ರಿಗಳು ಉರುದು ಹೋದವು. ಮನೆಯಲ್ಲಿದ್ದ ಹಣ ಸಹ ಬೆಂಕಿಗೆ ಆಹುತಿಯಾಯಿತು. ಮನೆ ಕಳೆದುಕೊಂಡ ಮಹಿಳೆ ಕಣ್ಣೀರು ಹಾಕುತ್ತಿರುವುದು ಕಾಣಿಸಿತು.

Advertisement. Scroll to continue reading.
Previous Post

ಗುಡ್ಡ ಕೊರೆದು ಹೆಗ್ಗಣ ಹಿಡಿದರು!

Next Post

ಶಾಸಕರ ಗುಡುಗಿಗೆ ಕಂದಾಯ ಅಧಿಕಾರಿ ಗಡಗಡ!

Next Post
Revenue officer gets angry at MLA's thunder!

ಶಾಸಕರ ಗುಡುಗಿಗೆ ಕಂದಾಯ ಅಧಿಕಾರಿ ಗಡಗಡ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ