6
  • Latest

ನಿಂತಿದ್ದ ಲಾರಿಗೆ ಪಿಕಪ್ ಡಿಕ್ಕಿ: ಸಾವು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ನಿಂತಿದ್ದ ಲಾರಿಗೆ ಪಿಕಪ್ ಡಿಕ್ಕಿ: ಸಾವು

AchyutKumar by AchyutKumar
March 28, 2025
in ರಾಜ್ಯ
advt advt advt
ADVERTISEMENT

ಜೊಯಿಡಾದ ತಿನೈಘಾಟ್ ಬಳಿ ನಿಂತಿದ್ದ ಲಾರಿಗೆ ಪಿಕಪ್ ಡಿಕ್ಕಿಯಾಗಿದೆ. ಪರಿಣಾಮ ಪಿಕಪ್ ವಾಹನದಲ್ಲಿದ್ದ ರಾಮ ಕೊಡತಿ ಎಂಬಾತರು ಸಾವನಪ್ಪಿದ್ದಾರೆ.

ಬಿಹಾರದ ಗೋಪಾಲ ಸಿಂಗ್ ಎಂಬಾತರು ಬೆಳಗಾವಿ ಪಣಜಿ ಹೆದ್ದಾರಿಯಲ್ಲಿ ತಮ್ಮ ಲಾರಿ ಓಡಿಸುತ್ತಿದ್ದರು. ಮಾರ್ಚ 27ರ ನಸುಕಿನ 3.15ಕ್ಕೆ ತಿನೈಘಾಟಿನಲ್ಲಿ ಅವರು ಲಾರಿ ನಿಲ್ಲಿಸಿದ್ದರು. ಆದರೆ, ಲಾರಿಯ ಪಾರ್ಕಿಂಗ್ ಲೈಟ್ ಹಾಕುವುದನ್ನು ಮರೆತಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅದೇ ಮಾರ್ಗವಾಗಿ ಬೆಳಗಾವಿಯ ಪಿಕಪ್ ಚಾಲಕ ಸಂತೋಷ ಪಾಟೀಲ ತಮ್ಮ ವಾಹನ ಓಡಿಸಿಕೊಂಡು ಬರುತ್ತಿದ್ದರು. ಕತ್ತಲಿನಲ್ಲಿ ಲಾರಿ ನಿಂತಿರುವುದನ್ನು ಕಾಣದೇ ಅವರು ಪಿಕಪ್ ವಾಹನವನ್ನು ಲಾರಿಗೆ ಗುದ್ದಿದರು. ಸಂತೋಷ ಪಾಟೀಲ ಅವರ ಜೊತೆಯಿದ್ದ ಬೆಳಗಾವಿ ಖಾನಾಪುರದ ರಾಮ ಕೊಡತಿ ಈ ಅಪಘಾತದಲ್ಲಿ ಪೆಟ್ಟು ಮಾಡಿಕೊಂಡರು. ಪಿಕಪ್ ವಾಹನದಲ್ಲಿಯೇ ಸಿಲುಕಿ ಅವರು ಸಾವನಪ್ಪಿದರು.

ರಾಮ ಕೊಡತಿ ಅವರ ಪುತ್ರ ಶಂಕರ್ ಕೊಡತಿ ಈ ಬಗ್ಗೆ ರಾಮನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾದ ನಂತರ ಶವ ಪಡೆದರು.

ShareSendTweetShare
ADVERTISEMENT
Previous Post

ಶಾಸಕರ ಗುಡುಗಿಗೆ ಕಂದಾಯ ಅಧಿಕಾರಿ ಗಡಗಡ!

Next Post

ಶಿರಸಿ | ನೂತನ ಬಸ್ ನಿಲ್ದಾಣಕ್ಕೆ ಉದ್ಘಾಟನೆ ಭಾಗ್ಯ: ಕೋಟಿ ಲೆಕ್ಕಾಚಾರದ ಭರವಸೆ ನೀಡಿದ ಸಾರಿಗೆ ಸಚಿವ

Next Post
Sirsi Inauguration of new bus stand auspicious Transport Minister promises crores of rupees!

ಶಿರಸಿ | ನೂತನ ಬಸ್ ನಿಲ್ದಾಣಕ್ಕೆ ಉದ್ಘಾಟನೆ ಭಾಗ್ಯ: ಕೋಟಿ ಲೆಕ್ಕಾಚಾರದ ಭರವಸೆ ನೀಡಿದ ಸಾರಿಗೆ ಸಚಿವ

ಅರಣ್ಯಾಧಿಕಾರಿ ಜೀಪ್ ಪಲ್ಟಿ: ಚಾಲಕನಿಗೆ ಪೆಟ್ಟು!

Chicken Anka: The miscreants escaped with the rooster!

ಕೋಳಿ ಅಂಕ: ಹುಂಜದ ಜೊತೆ ಕಿಡಿಗೇಡಿಗಳು ಪರಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.