6
  • Latest
Heartbreaking: A student who did not survive despite being taken to five hospitals!

ಮಕ್ಕಳಾಗದ ಕೊರಗು: ಸರಾಯಿ ಜೊತೆ ಟಿಮೇಟ್ ತಿಂದ HIV ಪೀಡಿತ ಸಾವು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಕ್ಕಳಾಗದ ಕೊರಗು: ಸರಾಯಿ ಜೊತೆ ಟಿಮೇಟ್ ತಿಂದ HIV ಪೀಡಿತ ಸಾವು!

AchyutKumar by AchyutKumar
in ಸ್ಥಳೀಯ
Heartbreaking: A student who did not survive despite being taken to five hospitals!

ಬನವಾಸಿಯ ಕಾಳಸ್ವಾಮಿ ಮಾಗರಯ್ಯ (ಹೆಸರು ಬದಲಿಸಿದೆ) ಎಂಬಾತರು ಸರಾಯಿ ಜೊತೆ ಟಿಮೆಟ್ ಸೇವಿಸಿ ಸಾವನಪ್ಪಿದ್ದಾರೆ.

ಶಿರಸಿ ತಾಲೂಕಿನ ಬನವಾಸಿ ಬಳಿಯ ವಡಗೇರಿಯಲ್ಲಿ ಕಾಳಸ್ವಾಮಿ ಮಾಗರಯ್ಯ (38) ಅವರು ವಾಸವಾಗಿದ್ದರು. ಎಚ್‌ಐವಿ ಸೇರಿ ವಿವಿಧ ರೋಗಗಳಿಂದ ಅವರು ಬಳಲುತ್ತಿದ್ದರು. ವಾಸಿಯಾಗದ ರೋಗ ಬಂದ ಕಾರಣ ಅವರು ಮಾನಸಿಕವಾಗಿ ಕುಗ್ಗಿದ್ದರು. ಮದುವೆ ಆಗಿ 15 ವರ್ಷವಾದರೂ ಮಕ್ಕಳಾಗಿಲ್ಲ ಎಂದು ಅವರು ಕೊರಗುತ್ತಿದ್ದರು.

ತಮಗಿರುವ ಸಮಸ್ಯೆಗಳನ್ನು ಮರೆಯುವುದಕ್ಕಾಗಿ ಅವರು ಸರಾಯಿ ಸೇವನೆ ಶುರು ಮಾಡಿದ್ದರು. ಮಾರ್ಚ 26ರ ರಾತ್ರಿ 9.30ಕ್ಕೆ ಅವರು ಟಿಮೆಟ್ ಪುಡಿಯನ್ನು ನೀರಿನಲ್ಲಿ ಕಲಸಿ ಕುಡಿದರು. ಅಸ್ವಸ್ಥಗೊಂಡ ಕಾಳಸ್ವಾಮಿ ಮಾಗರಯ್ಯ ಅವರನ್ನು ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ಅಲ್ಲಿಂದ ಸಿಟಿ ಸ್ಕಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಯಿತು. ಪುನ: ಸರ್ಕಾರಿ ಆಸ್ಪತ್ರೆಗೆ ಕರೆ ತಂದಾಗ ಕಾಳಸ್ವಾಮಿ ಮಾಗರಯ್ಯ ಸಾವನಪ್ಪಿರುವ ಬಗ್ಗೆ ವೈದ್ಯರು ಘೋಷಿಸಿದರು. ಅವರ ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಬನವಾಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ShareSendTweetShare
Previous Post

ಪ್ರೆಂಡ್ಸ ಕ್ಲಬ್ ಹೆಸರಿನಲ್ಲಿ ಜೂಜಾಟ: 17 ಎಲೆಮಾನವರಿಗೆ ಸೆರೆಮನೆವಾಸ!

Next Post

ಶಿರಸಿಯಲ್ಲಿ ಇನ್ನೂ ಜೀವಂತ.. ಈ ವರದಕ್ಷಿಣೆ ಭೂತ!

Next Post
This dowry ghost is still alive in Sirsi!

ಶಿರಸಿಯಲ್ಲಿ ಇನ್ನೂ ಜೀವಂತ.. ಈ ವರದಕ್ಷಿಣೆ ಭೂತ!

ಬಿಜೆಪಿ ನೋಟಿಸಿಗೆ ಉತ್ತರಿಸಿದ ಶಾಸಕ: ಪತ್ರದ ವಿಷಯ ಇನ್ನೂ ರಹಸ್ಯ!

Hutakamane | The Ghost of the Hill: Old news.. new content!

ಊರಿನವರ ಮೌನ.. ಪರ ಪ್ರದೇಶದವರ ಆಕ್ರಂದನ: ಬೆಂಬಿಡದೇ ಕಾಡುತ್ತಿದೆ ಗುಡ್ಡದ ಭೂತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.