6
  • Latest
This dowry ghost is still alive in Sirsi!

ಶಿರಸಿಯಲ್ಲಿ ಇನ್ನೂ ಜೀವಂತ.. ಈ ವರದಕ್ಷಿಣೆ ಭೂತ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿಯಲ್ಲಿ ಇನ್ನೂ ಜೀವಂತ.. ಈ ವರದಕ್ಷಿಣೆ ಭೂತ!

AchyutKumar by AchyutKumar
in ಸ್ಥಳೀಯ
This dowry ghost is still alive in Sirsi!

ವರದಕ್ಷಿಣೆಗಾಗಿ ಪೀಡಿಸಿದ ಪತಿಯ ವಿರುದ್ಧ ಮಹಿಳೆ ಸಿಡಿದೆದ್ದಿದ್ದಾರೆ. `ತನಗೆ ನ್ಯಾಯ ಕೊಡಿಸಿ’ ಅವರು ಪೊಲೀಸರ ಮೊರೆ ಹೋಗಿದ್ದಾರೆ.

ADVERTISEMENT

ಶಿರಸಿ ತಾಲೂಕಿನ ಬಸಳೆಕೊಪ್ಪ ಗ್ರಾಮದ ಹಿತ್ಲಗದ್ದೆಯ ಪವಿತ್ರ ನಾಯ್ಕ ಅವರು ತಮ್ಮ ಪತಿ ಉದಯ ನಾಯ್ಕ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ. ಪತಿ ಉದಯ ನಾಯ್ಕ ಸೇರಿ ಮತ್ತೆ ನಾಲ್ವರ ವಿರುದ್ಧ ಅವರು ದೂರಿದ್ದಾರೆ.

ಉದಯ ನಾಯ್ಕ ಅವರಿಂದ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿರುವುದಾಗಿ ಪವಿತ್ರ ನಾಯ್ಕ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಪದೇ ಪದೇ ಹಿಂಸೆ ನೀಡಿರುವುದಾಗಿಯೂ ಅವರು ವಿವರಿಸಿದ್ದಾರೆ.

Advertisement. Scroll to continue reading.

ಇನ್ನೂ ಬಸಳೆಕೊಪ್ಪದ ಉದಯ ಸುರೇಂದ್ರ ನಾಯ್ಕ, ಸುರೇಂದ್ರ ಕೃಷ್ಣಾ ನಾಯ್ಕ, ಕಾತ್ಯಾಯನಿ ಸುರೇಂದ್ರ ನಾಯ್ಕ ಹಾಗೂ ಮೈಸೂರಿನಲ್ಲಿರುವ ದಿವ್ಯಾ ಕೃಷ್ಣಾ ನಾಯ್ಕ ಕಿರುಕುಳ ನೀಡಿದ ಬಗ್ಗೆ ಪವಿತ್ರ ನಾಯ್ಕ ಆರೋಪಿಸಿದ್ದಾರೆ. ಮಹಿಳೆಯ ಅಳಲು ಆಲಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಸಿದ್ದಾರೆ.

Advertisement. Scroll to continue reading.
Previous Post

ಮಕ್ಕಳಾಗದ ಕೊರಗು: ಸರಾಯಿ ಜೊತೆ ಟಿಮೇಟ್ ತಿಂದ HIV ಪೀಡಿತ ಸಾವು!

Next Post

ಬಿಜೆಪಿ ನೋಟಿಸಿಗೆ ಉತ್ತರಿಸಿದ ಶಾಸಕ: ಪತ್ರದ ವಿಷಯ ಇನ್ನೂ ರಹಸ್ಯ!

Next Post

ಬಿಜೆಪಿ ನೋಟಿಸಿಗೆ ಉತ್ತರಿಸಿದ ಶಾಸಕ: ಪತ್ರದ ವಿಷಯ ಇನ್ನೂ ರಹಸ್ಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ