6
  • Latest
This dowry ghost is still alive in Sirsi!

ಶಿರಸಿಯಲ್ಲಿ ಇನ್ನೂ ಜೀವಂತ.. ಈ ವರದಕ್ಷಿಣೆ ಭೂತ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿಯಲ್ಲಿ ಇನ್ನೂ ಜೀವಂತ.. ಈ ವರದಕ್ಷಿಣೆ ಭೂತ!

AchyutKumar by AchyutKumar
in ಸ್ಥಳೀಯ
This dowry ghost is still alive in Sirsi!
advt advt advt
ADVERTISEMENT

ವರದಕ್ಷಿಣೆಗಾಗಿ ಪೀಡಿಸಿದ ಪತಿಯ ವಿರುದ್ಧ ಮಹಿಳೆ ಸಿಡಿದೆದ್ದಿದ್ದಾರೆ. `ತನಗೆ ನ್ಯಾಯ ಕೊಡಿಸಿ’ ಅವರು ಪೊಲೀಸರ ಮೊರೆ ಹೋಗಿದ್ದಾರೆ.

ಶಿರಸಿ ತಾಲೂಕಿನ ಬಸಳೆಕೊಪ್ಪ ಗ್ರಾಮದ ಹಿತ್ಲಗದ್ದೆಯ ಪವಿತ್ರ ನಾಯ್ಕ ಅವರು ತಮ್ಮ ಪತಿ ಉದಯ ನಾಯ್ಕ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ. ಪತಿ ಉದಯ ನಾಯ್ಕ ಸೇರಿ ಮತ್ತೆ ನಾಲ್ವರ ವಿರುದ್ಧ ಅವರು ದೂರಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಉದಯ ನಾಯ್ಕ ಅವರಿಂದ ಮಾನಸಿಕ ಹಾಗೂ ದೈಹಿಕ ಹಿಂಸೆ ಅನುಭವಿಸುತ್ತಿರುವುದಾಗಿ ಪವಿತ್ರ ನಾಯ್ಕ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ವರದಕ್ಷಿಣೆ ಕೊಡಲಿಲ್ಲ ಎಂಬ ಕಾರಣಕ್ಕೆ ಪದೇ ಪದೇ ಹಿಂಸೆ ನೀಡಿರುವುದಾಗಿಯೂ ಅವರು ವಿವರಿಸಿದ್ದಾರೆ.

ಇನ್ನೂ ಬಸಳೆಕೊಪ್ಪದ ಉದಯ ಸುರೇಂದ್ರ ನಾಯ್ಕ, ಸುರೇಂದ್ರ ಕೃಷ್ಣಾ ನಾಯ್ಕ, ಕಾತ್ಯಾಯನಿ ಸುರೇಂದ್ರ ನಾಯ್ಕ ಹಾಗೂ ಮೈಸೂರಿನಲ್ಲಿರುವ ದಿವ್ಯಾ ಕೃಷ್ಣಾ ನಾಯ್ಕ ಕಿರುಕುಳ ನೀಡಿದ ಬಗ್ಗೆ ಪವಿತ್ರ ನಾಯ್ಕ ಆರೋಪಿಸಿದ್ದಾರೆ. ಮಹಿಳೆಯ ಅಳಲು ಆಲಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಸಿದ್ದಾರೆ.

ShareSendTweetShare
ADVERTISEMENT
Previous Post

ಮಕ್ಕಳಾಗದ ಕೊರಗು: ಸರಾಯಿ ಜೊತೆ ಟಿಮೇಟ್ ತಿಂದ HIV ಪೀಡಿತ ಸಾವು!

Next Post

ಬಿಜೆಪಿ ನೋಟಿಸಿಗೆ ಉತ್ತರಿಸಿದ ಶಾಸಕ: ಪತ್ರದ ವಿಷಯ ಇನ್ನೂ ರಹಸ್ಯ!

Next Post

ಬಿಜೆಪಿ ನೋಟಿಸಿಗೆ ಉತ್ತರಿಸಿದ ಶಾಸಕ: ಪತ್ರದ ವಿಷಯ ಇನ್ನೂ ರಹಸ್ಯ!

Hutakamane | The Ghost of the Hill: Old news.. new content!

ಊರಿನವರ ಮೌನ.. ಪರ ಪ್ರದೇಶದವರ ಆಕ್ರಂದನ: ಬೆಂಬಿಡದೇ ಕಾಡುತ್ತಿದೆ ಗುಡ್ಡದ ಭೂತ!

ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ!

ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.