6
  • Latest

ಬಿಜೆಪಿ ನೋಟಿಸಿಗೆ ಉತ್ತರಿಸಿದ ಶಾಸಕ: ಪತ್ರದ ವಿಷಯ ಇನ್ನೂ ರಹಸ್ಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಿಜೆಪಿ ನೋಟಿಸಿಗೆ ಉತ್ತರಿಸಿದ ಶಾಸಕ: ಪತ್ರದ ವಿಷಯ ಇನ್ನೂ ರಹಸ್ಯ!

AchyutKumar by AchyutKumar
March 28, 2025
in ರಾಜಕೀಯ
advt advt advt
ADVERTISEMENT

ಬಿಜೆಪಿ ಕೇಂದ್ರ ಸಮಿತಿಯಿಂದ ನೋಟಿಸ್ ಬಂದಿರುವುದನ್ನು ಒಪ್ಪಿಕೊಂಡ ಯಲ್ಲಾಪುರ ವಿಧಾನಸಭಾ ಕ್ಷೇತ್ರ ಶಾಸಕ ಶಿವರಾಮ ಹೆಬ್ಬಾರ್ `ಆ ನೋಟಿಸಿಗೆ ತಕ್ಕ ಉತ್ತರ ಕೊಟ್ಟಿದ್ದೇನೆ’ ಎಂದು ಹೇಳಿದ್ದಾರೆ. ಆದರೆ, ಆ ಉತ್ತರ ಏನು? ಎಂಬ ರಹಸ್ಯವನ್ನು ಬಿಟ್ಟುಕೊಟ್ಟಿಲ್ಲ.

ಶಿರಸಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು `ಬಿಜೆಪಿ ಶಿಸ್ತು ಸಮಿತಿಯಿಂದ ನನಗೂ ನೋಟೀಸ್ ಬಂದಿದೆ’ ಎಂದರು. `ಬಿಜೆಪಿಯವರು ಈಗಾಗಲೇ 5 ಜನರಿಗೆ ನೋಟಿಸ್ ನೀಡಿದ್ದಾರೆ. ಅದರಲ್ಲಿ ನಾನು ಒಬ್ಬ’ ಎಂದು ಪ್ರತಿಕ್ರಿಯಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ಬಸನಗೌಡ ಯತ್ನಾಳ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಿರುವುದಕ್ಕೂ ನನಗೂ ಯಾವುದೇ ಸಂಬoಧವಿಲ್ಲ. ನನಗೆ ನೀಡಿದ ನೋಟಿಸ್ಸಿನಲ್ಲಿ 76 ಗಂಟೆಯ ಒಳಗೆ ಉತ್ತರ ನೀಡಬೇಕು ಎಂದು ಸೂಚಿಸಲಾಗಿತ್ತು. ಆದರೆ ನಾನು 24 ಗಂಟೆಯ ಒಳಗೆ ಉತ್ತರ ನೀಡಿದ್ದೇನೆ’ ಎಂದರು.

Advertisement. Scroll to continue reading.

`ಏನು ಉತ್ತರ ನೀಡಿದ್ದೀರಿ?’ ಎಂದು ಪ್ರಶ್ನಿಸಿದಾಗ ಆ ಬಗ್ಗೆ ಮೊದಲು ಶಿವರಾಮ ಹೆಬ್ಬಾರ್ ಮಾತನಾಡಲಿಲ್ಲ. ಮತ್ತೊಮ್ಮೆ ಪ್ರಶ್ನಿಸಿದಾಗ `ಏನು ಉತ್ತರ ಕಳಿಸಿದ್ದೇನೆ ಎಂದು ಮಾಧ್ಯಮದವರ ಮುಂದೆ ಹೇಳಲು ಆಗುವದಿಲ್ಲ. ನೀವು ಬಿಜೆಪಿ ಪಕ್ಷವನ್ನು ಕೇಳಿ ನೋಡಿ’ ಎಂದು ಹೇಳಿದರು.

ShareSendTweetShare
ADVERTISEMENT
Previous Post

ಶಿರಸಿಯಲ್ಲಿ ಇನ್ನೂ ಜೀವಂತ.. ಈ ವರದಕ್ಷಿಣೆ ಭೂತ!

Next Post

ಊರಿನವರ ಮೌನ.. ಪರ ಪ್ರದೇಶದವರ ಆಕ್ರಂದನ: ಬೆಂಬಿಡದೇ ಕಾಡುತ್ತಿದೆ ಗುಡ್ಡದ ಭೂತ!

Next Post
Hutakamane | The Ghost of the Hill: Old news.. new content!

ಊರಿನವರ ಮೌನ.. ಪರ ಪ್ರದೇಶದವರ ಆಕ್ರಂದನ: ಬೆಂಬಿಡದೇ ಕಾಡುತ್ತಿದೆ ಗುಡ್ಡದ ಭೂತ!

ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ!

ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ!

Free gifts are the biggest killer Senior MLA who told the truth!

ಉಚಿತ ಕೊಡುಗೆಯೇ ದೊಡ್ಡ ಮಾರಕ: ಸತ್ಯ ಹೇಳಿದ ಹಿರಿಯ ಶಾಸಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.