6
  • Latest
ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ!

ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ!

AchyutKumar by AchyutKumar
in ರಾಜ್ಯ
ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ!

ಮುರುಡೇಶ್ವರ ಬಳಿಯ ಕೊಡುಳು ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ ಸಿಕ್ಕಿದೆ. ಶಾಲೆಯಲ್ಲಿನ ಗುಣಾಮತ್ಮ ಚಟುವಟಿಕೆಗಳನ್ನು ಗಮನಿಸಿ ಸರ್ಕಾರ ಈ ಬಹುಮಾನ ನೀಡಿದೆ.

ADVERTISEMENT

ಭಟ್ಕಳ ತಾಲೂಕಿನ ಮುರುಡೇಶ್ವರ ಬಳಿಯ ಕೊಡುಳು ಶಾಲೆಯಲ್ಲಿನ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರೆಯುತ್ತಿದೆ. ಶಿಕ್ಷಣದ ಜೊತೆ ಇನ್ನಿತರ ಚಟುವಟಿಕೆಗಳನ್ನು ಸಹ ಮಕ್ಕಳಿಗೆ ಕಲಿಸಲಾಗುತ್ತಿದೆ. ಜೀವನ ರೂಪಿಸುವ ಶಿಕ್ಷಣದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಶಿಕ್ಷಕರು ಪ್ರಯತ್ನಿಸುತ್ತಿದ್ದಾರೆ.

ಶಾಲಾ ಆಡಳಿತ ಮಂಡಳಿ ಸಹ ಶಾಲೆಯ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮವಹಿಸಿದೆ. ಈ ಕಾರಣದಿಂದ 2023-24ನೇ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಎಸ್‌ಡಿಎಂಸಿ ಎಂಬ ಬಿರುದು ಈ ಶಾಲೆಗೆ ಸಿಕ್ಕಿದೆ. ಅದರ ಭಾಗವಾಗಿ ಇದೀಗ ಶಿಕ್ಷಣ ಇಲಾಖೆ ಶಾಲೆಗೆ 1 ಲಕ್ಷ ರೂ ಬಹುಮಾನ ನೀಡಿದೆ.

Advertisement. Scroll to continue reading.

ಈ ಸರ್ಕಾರಿ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘವನ್ನು ರಚಿಸಲಾಗಿದೆ. ಶಾಲಾ ಅಭಿವೃದ್ಧಿಗೆ ಸಂಘದವರು ಕೈ ಜೋಡಿಸಿದ್ದಾರೆ. ಸಾಕಷ್ಟು ದಾನಿಗಳು ಶೈಕ್ಷಣಿಕ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಪರಿಣಾಮ ಶಾಲೆಯ ಮೇಲ್ಚಾವಣಿ ದುರಸ್ಥಿ, ಬಣ್ಣ ಬಡಿಯುವಿಕೆ, ಮಕ್ಕಳ ಕಲಿಕೆಗೆ ಕಂಪ್ಯುಟರ್, ಪ್ರೊಜೆಕ್ಟರ್, ಸೌಂಡ್ ಸಿಂಸ್ಟಮ್, ಕುಡಿಯುವ ನೀರಿನ ಸೌಲಭ್ಯಗಳನ್ನು ಅಚ್ಚುಕಟ್ಟಾಗಿ ಅಳವಡಿಸಲಾಗಿದೆ. ಇದನ್ನು ಪರಿಗಣಿಸಿ ರಾಜ್ಯಮಟ್ಟದ ಪ್ರಶಸ್ತಿಗೆ ಕೊಡುಳು ಶಾಲೆ ಆಯ್ಕೆಯಾಗಿದೆ.

Advertisement. Scroll to continue reading.
Previous Post

ಊರಿನವರ ಮೌನ.. ಪರ ಪ್ರದೇಶದವರ ಆಕ್ರಂದನ: ಬೆಂಬಿಡದೇ ಕಾಡುತ್ತಿದೆ ಗುಡ್ಡದ ಭೂತ!

Next Post

ಉಚಿತ ಕೊಡುಗೆಯೇ ದೊಡ್ಡ ಮಾರಕ: ಸತ್ಯ ಹೇಳಿದ ಹಿರಿಯ ಶಾಸಕ!

Next Post
Free gifts are the biggest killer Senior MLA who told the truth!

ಉಚಿತ ಕೊಡುಗೆಯೇ ದೊಡ್ಡ ಮಾರಕ: ಸತ್ಯ ಹೇಳಿದ ಹಿರಿಯ ಶಾಸಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ