6
  • Latest
Free gifts are the biggest killer Senior MLA who told the truth!

ಉಚಿತ ಕೊಡುಗೆಯೇ ದೊಡ್ಡ ಮಾರಕ: ಸತ್ಯ ಹೇಳಿದ ಹಿರಿಯ ಶಾಸಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಉಚಿತ ಕೊಡುಗೆಯೇ ದೊಡ್ಡ ಮಾರಕ: ಸತ್ಯ ಹೇಳಿದ ಹಿರಿಯ ಶಾಸಕ!

AchyutKumar by AchyutKumar
March 29, 2025
in ರಾಜಕೀಯ
Free gifts are the biggest killer Senior MLA who told the truth!
advt advt advt
ADVERTISEMENT

`ಉಚಿತ ಎಂಬ ಪದವೇ ಸಮಾಜಕ್ಕೆ ಮಾರಕ’ ಎಂದು ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ವಿ ದೇಶಪಾಂಡೆ ಹೇಳಿದ್ದಾರೆ. `ಉಚಿತ ಕೊಡುಗೆ ಎಂಬುದು ತೀರಾ ಅಪಾಯಕಾರಿ’ ಎಂದು ಅವರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ಬಗ್ಗೆ ಪ್ರತಿಪಕ್ಷಗಳಿಂದ ಆಗಾಗ ಆಕ್ಷೇಪವ್ಯಕ್ತವಾಗುತ್ತಿದೆ. ಆಡಳಿತ ಪಕ್ಷದವರು ಆಗಾಗ ಉಚಿತ ಯೋಜನೆಗಳನ್ನು ವಿರೋಧಿಸಿದ್ದು ಇದೆ. ಇದೀಗ ಕರ್ನಾಟಕ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆಗಿರುವ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ವಿ ದೇಶಪಾಂಡೆ ಸಹ `ಉಚಿತ ಎಂಬ ಪದವೇ ಮಾರಕ’ ಎಂದು ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ದಾಂಡೇಲಿಯ ಅಂಬೇವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದಾರೆ. `ಜನರಿಗೆ ಏನನ್ನೂ ಉಚಿತವಾಗಿ ನೀಡಬಾರದು. ಪ್ರತಿಯೊಂದು ಸೇವೆಗೂ ಶುಲ್ಕ ನಿಗದಿಪಡಿಸಬೇಕು’ ಎಂದು ಅವರು ತಮ್ಮ ಅಭಿಪ್ರಾಯವನ್ನು ಜನರ ಮುಂದಿಟ್ಟಿದ್ದಾರೆ.

Advertisement. Scroll to continue reading.

`ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಯೋಜನೆಯನ್ನು ಪುರುಷರಿಗೆ ಸಹ ವಿತರಿಸಬೇಕು ಎಂಬ ಬೇಡಿಕೆ ಬಂದಿತ್ತು. ಎಲ್ಲವನ್ನು ಉಚಿತವಾಗಿ ನೀಡಿದರೆ ಸಂಸ್ಥೆ ನಡೆಸಲು ಅಸಾಧ್ಯ’ ಎಂದವರು ಹೇಳಿದ್ದಾರೆ.

`ಸಾರಿಗೆ ಸಂಸ್ಥೆಗಳಿಗೆ ಪ್ರತಿ ವರ್ಷ ಸಿಬ್ಬಂದಿ ನೇಮಕ, ಹೊಸ ಬಸ್ ಖರೀದಿ ಅನಿವಾರ್ಯ. ಪ್ರಯಾಣ ದರ ಹೆಚ್ಚಿಸಿದರೆ ವಿರೋಧವ್ಯಕ್ತವಾಗುತ್ತದೆ. ಉಚಿತವಾಗಿ ನೀಡಿದರೆ ಸಂಸ್ಥೆ ನಡೆಸಲು ಕಷ್ಟವಾಗುತ್ತದೆ’ ಎನ್ನುತ್ತ ಅವರು ಸರ್ಕಾರದ ಸಮಸ್ಯೆಯನ್ನು ಜನರಿಗೆ ಅರ್ಥ ಮಾಡಿಸಿದರು.

ShareSendTweetShare
ADVERTISEMENT
Previous Post

ಸರ್ಕಾರಿ ಶಾಲೆಗೆ ಲಕ್ಷ ರೂ ಬಹುಮಾನ!

Next Post

ಕಾಳಿಕಾ ಭವಾನಿ ಮೇಲೆ ಕಳ್ಳರ ಕಣ್ಣು!

Next Post
Thieves are eyeing Kalika Bhavani!

ಕಾಳಿಕಾ ಭವಾನಿ ಮೇಲೆ ಕಳ್ಳರ ಕಣ್ಣು!

Hutakamane | The Ghost of the Hill: Old news.. new content!

ಹುಟಕಮನೆ | ಗುಡ್ಡದ ಭೂತ: ಹಳೆ ಸುದ್ದಿ.. ಹೊಸ ವಿಷಯ!

tv9 Network What India Thinks Today Summit PM Modi participates

Tv9 ನೆಟ್ವರ್ಕ್ | ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ: ಪ್ರಧಾನಿ ಮೋದಿ ಭಾಗಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.