6
  • Latest
Circus in the Kali River HESCOM staff not afraid of crocodiles!

ಕಾಳಿ ನದಿಯಲ್ಲಿ ಸರ್ಕಸ್: ಮೊಸಳೆಗೆ ಬೆದರದ ಹೆಸ್ಕಾಂ ಸಿಬ್ಬಂದಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಳಿ ನದಿಯಲ್ಲಿ ಸರ್ಕಸ್: ಮೊಸಳೆಗೆ ಬೆದರದ ಹೆಸ್ಕಾಂ ಸಿಬ್ಬಂದಿ!

AchyutKumar by AchyutKumar
March 29, 2025
in ಸ್ಥಳೀಯ
Circus in the Kali River HESCOM staff not afraid of crocodiles!
advt advt advt
ADVERTISEMENT

ದಾoಡೇಲಿಯಲ್ಲಿ ಗಾಳಿ-ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ಊರುಗಳಿಗೆ ಹೆಸ್ಕಾಂ ಸಿಬ್ಬಂದಿ ಶನಿವಾರ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ. ಮೊಸಳೆಗಳಿರುವ ನದಿಯಲ್ಲಿ ಸಾಹಸ ಮಾಡಿ ಅವರು ವಿದ್ಯುತ್ ಸಂಪರ್ಕ ನೀಡಿದ್ದಾರೆ.

ಸುರಿದ ಭಾರೀ ಪ್ರಮಾಣದ ಮಳೆಯಿಂದಾಗಿ ಕಾಳಿ ನದಿಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಅಪಾಯ ಅರಿತ ಹೆಸ್ಕಾಂ ಸಿಬ್ಬಂದಿ ತಕ್ಷಣ ಆ ಮಾರ್ಗದ ವಿದ್ಯುತ್ ಸರಬರಾಜು ಕಡಿತಗೊಳಿಸಿದ್ದರು. ಸಂಪರ್ಕ ಮರುಜೋಡಣೆಯಾಗದ ಕಾರಣ ದಾಂಡೇಲಿಯ ಬೊಮ್ಮನಳ್ಳಿ, ಕೇದಾಳ, ಕುಳಗಿ, ಅಂಬಿಕಾನಗರದ ವಿವಿಧ ಕಡೆ ವಿದ್ಯುತ್ ದೀಪ ಬೆಳಗುತ್ತಿರಲಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ರಾತ್ರಿ ಕತ್ತಲಿಗೆ ಬೆದರಿದ ಜನ ವಿದ್ಯುತ್ ಸಂಪರ್ಕ ಮರುಜೋಡಣೆಗೆ ಹೆಸ್ಕಾಂ ಮೇಲೆ ಒತ್ತಡ ತಂದಿದ್ದರು. ಕಾರ್ಯಾಚರಣೆಗಿಳಿದ ಹೆಸ್ಕಾಂ ಸಿಬ್ಬಂದಿ ಕಾಳಿ ನದಿಯಲ್ಲಿ ಬಿದ್ದ ವಿದ್ಯುತ್ ತಂತಿ ಮೇಲೆತ್ತುವ ಪ್ರಯತ್ನ ನಡೆಸಿದರು. ಆದರೆ, ವಿದ್ಯುತ್ ತಂತಿ ಸುಲಬವಾಗಿ ಮೇಲೆ ಬರಲಿಲ್ಲ. ಹೆಸ್ಕಾಂ ಬಳಿ ಬೋಟ್ ಸಹ ಇಲ್ಲದಿರುವುದರಿಂದ ಸಮಸ್ಯೆಯಾಗಿತ್ತು. ಈ ನಡುವೆ ಕಾಳಿ ನದಿಯಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಅದಕ್ಕೂ ಅಳುಕದೇ ಹೆಸ್ಕಾಂ ನೌಕರರು ಕಾರ್ಯಾಚರಣೆ ಮುಂದುವರೆಸಿದರು.

ಸಿಬ್ಬAದಿಯ ಸಾಹಸ ನೋಡಿದ ಸಂತೋಷ್ ಎಂಬಾತರು ತಮ್ಮ ಬಳಿಯಿದ್ದ ರಿವರ್ ರಾಪ್ಟಿಂಗ್ ಬೋಟನ್ನು ನೀಡಿದರು. ನಿರಂತರ ಕಾರ್ಯಾಚರಣೆ ನಡೆಸಿದ ಪರಿಣಾಮ ಶನಿವಾರ ಅಂಬಿಕಾನಗರ ಹಾಗೂ ಸುತ್ತಲಿನ ಊರುಗಳಿಗೆ ವಿದ್ಯುತ್ ಸಂಪರ್ಕ ಸಾಧ್ಯವಾಯಿತು.

ShareSendTweetShare
ADVERTISEMENT
Previous Post

ಅದು ನಾನೇ ಮಾಡಿದ್ದು… ಇದೂ ನಾನೇ ಮಾಡಿದ್ದು!

Next Post

ಬಿಜೆಪಿಯಿಂದಲೂ ಓಲೈಕೆ ರಾಜಕಾರಣ: ಹಿಂದು ಸಮುದಾಯಕ್ಕೆ ಅನ್ಯಾಯ!

Next Post
Appeasement politics by BJP too Injustice to the Hindu community!

ಬಿಜೆಪಿಯಿಂದಲೂ ಓಲೈಕೆ ರಾಜಕಾರಣ: ಹಿಂದು ಸಮುದಾಯಕ್ಕೆ ಅನ್ಯಾಯ!

ಬೈಕಿನಿಂದ ಬಿದ್ದ ಲಕ್ಷ್ಮಣ: 10 ದಿನ ನರಳಾಡಿ ಸತ್ತ!

ಯುಗಾದಿ ಜೊತೆ ರಂಜಾನ್: ಈ ಎರಡೂ ಹಬ್ಬಕ್ಕೆ ಸರಾಯಿ ಸಿಗಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.