6
  • Latest
Circus in the Kali River HESCOM staff not afraid of crocodiles!

ಕಾಳಿ ನದಿಯಲ್ಲಿ ಸರ್ಕಸ್: ಮೊಸಳೆಗೆ ಬೆದರದ ಹೆಸ್ಕಾಂ ಸಿಬ್ಬಂದಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಳಿ ನದಿಯಲ್ಲಿ ಸರ್ಕಸ್: ಮೊಸಳೆಗೆ ಬೆದರದ ಹೆಸ್ಕಾಂ ಸಿಬ್ಬಂದಿ!

AchyutKumar by AchyutKumar
in ಸ್ಥಳೀಯ
Circus in the Kali River HESCOM staff not afraid of crocodiles!

ದಾoಡೇಲಿಯಲ್ಲಿ ಗಾಳಿ-ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದ ಊರುಗಳಿಗೆ ಹೆಸ್ಕಾಂ ಸಿಬ್ಬಂದಿ ಶನಿವಾರ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ. ಮೊಸಳೆಗಳಿರುವ ನದಿಯಲ್ಲಿ ಸಾಹಸ ಮಾಡಿ ಅವರು ವಿದ್ಯುತ್ ಸಂಪರ್ಕ ನೀಡಿದ್ದಾರೆ.

ADVERTISEMENT

ಸುರಿದ ಭಾರೀ ಪ್ರಮಾಣದ ಮಳೆಯಿಂದಾಗಿ ಕಾಳಿ ನದಿಯಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಅಪಾಯ ಅರಿತ ಹೆಸ್ಕಾಂ ಸಿಬ್ಬಂದಿ ತಕ್ಷಣ ಆ ಮಾರ್ಗದ ವಿದ್ಯುತ್ ಸರಬರಾಜು ಕಡಿತಗೊಳಿಸಿದ್ದರು. ಸಂಪರ್ಕ ಮರುಜೋಡಣೆಯಾಗದ ಕಾರಣ ದಾಂಡೇಲಿಯ ಬೊಮ್ಮನಳ್ಳಿ, ಕೇದಾಳ, ಕುಳಗಿ, ಅಂಬಿಕಾನಗರದ ವಿವಿಧ ಕಡೆ ವಿದ್ಯುತ್ ದೀಪ ಬೆಳಗುತ್ತಿರಲಿಲ್ಲ.

ರಾತ್ರಿ ಕತ್ತಲಿಗೆ ಬೆದರಿದ ಜನ ವಿದ್ಯುತ್ ಸಂಪರ್ಕ ಮರುಜೋಡಣೆಗೆ ಹೆಸ್ಕಾಂ ಮೇಲೆ ಒತ್ತಡ ತಂದಿದ್ದರು. ಕಾರ್ಯಾಚರಣೆಗಿಳಿದ ಹೆಸ್ಕಾಂ ಸಿಬ್ಬಂದಿ ಕಾಳಿ ನದಿಯಲ್ಲಿ ಬಿದ್ದ ವಿದ್ಯುತ್ ತಂತಿ ಮೇಲೆತ್ತುವ ಪ್ರಯತ್ನ ನಡೆಸಿದರು. ಆದರೆ, ವಿದ್ಯುತ್ ತಂತಿ ಸುಲಬವಾಗಿ ಮೇಲೆ ಬರಲಿಲ್ಲ. ಹೆಸ್ಕಾಂ ಬಳಿ ಬೋಟ್ ಸಹ ಇಲ್ಲದಿರುವುದರಿಂದ ಸಮಸ್ಯೆಯಾಗಿತ್ತು. ಈ ನಡುವೆ ಕಾಳಿ ನದಿಯಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಅದಕ್ಕೂ ಅಳುಕದೇ ಹೆಸ್ಕಾಂ ನೌಕರರು ಕಾರ್ಯಾಚರಣೆ ಮುಂದುವರೆಸಿದರು.

Advertisement. Scroll to continue reading.

ಸಿಬ್ಬAದಿಯ ಸಾಹಸ ನೋಡಿದ ಸಂತೋಷ್ ಎಂಬಾತರು ತಮ್ಮ ಬಳಿಯಿದ್ದ ರಿವರ್ ರಾಪ್ಟಿಂಗ್ ಬೋಟನ್ನು ನೀಡಿದರು. ನಿರಂತರ ಕಾರ್ಯಾಚರಣೆ ನಡೆಸಿದ ಪರಿಣಾಮ ಶನಿವಾರ ಅಂಬಿಕಾನಗರ ಹಾಗೂ ಸುತ್ತಲಿನ ಊರುಗಳಿಗೆ ವಿದ್ಯುತ್ ಸಂಪರ್ಕ ಸಾಧ್ಯವಾಯಿತು.

Advertisement. Scroll to continue reading.
Previous Post

ಅದು ನಾನೇ ಮಾಡಿದ್ದು… ಇದೂ ನಾನೇ ಮಾಡಿದ್ದು!

Next Post

ಬಿಜೆಪಿಯಿಂದಲೂ ಓಲೈಕೆ ರಾಜಕಾರಣ: ಹಿಂದು ಸಮುದಾಯಕ್ಕೆ ಅನ್ಯಾಯ!

Next Post
Appeasement politics by BJP too Injustice to the Hindu community!

ಬಿಜೆಪಿಯಿಂದಲೂ ಓಲೈಕೆ ರಾಜಕಾರಣ: ಹಿಂದು ಸಮುದಾಯಕ್ಕೆ ಅನ್ಯಾಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ