6
  • Latest
Appeasement politics by BJP too Injustice to the Hindu community!

ಬಿಜೆಪಿಯಿಂದಲೂ ಓಲೈಕೆ ರಾಜಕಾರಣ: ಹಿಂದು ಸಮುದಾಯಕ್ಕೆ ಅನ್ಯಾಯ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಿಜೆಪಿಯಿಂದಲೂ ಓಲೈಕೆ ರಾಜಕಾರಣ: ಹಿಂದು ಸಮುದಾಯಕ್ಕೆ ಅನ್ಯಾಯ!

AchyutKumar by AchyutKumar
March 29, 2025
in ರಾಜಕೀಯ
Appeasement politics by BJP too Injustice to the Hindu community!
advt advt advt
ADVERTISEMENT

`ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ರಂಜಾನ್ ಹಬ್ಬದ ಅವಧಿಯಲ್ಲಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ `ಸೌಗತ್-ಎ-ಮೋದಿ’ ಎಂಬ ಕಿಟ್ ನೀಡುತ್ತಿದ್ದಾರೆ. ಈ ಕ್ರಮ ಸ್ವಾಗತಾರ್ಹವಾದರೂ, ಯುಗಾದಿ ಹಬ್ಬದ ಆಚರಣೆ ಹೊಸ್ತಿಲಿನಲ್ಲಿರುವ ಬಡ ಹಿಂದು ಸಮುದಾಯವನ್ನು ಬಿಜೆಪಿ ನಿರ್ಲಕ್ಷಿಸಿದೆ’ ಎಂದು ಯಲ್ಲಾಪುರ ತಾಲೂಕಾ ಯುವ ಕಾಂಗ್ರೆಸ್ ಅಧ್ಯಕ್ಷ ಗಣೇಶ ಹೆಗಡೆ ದೂರಿದ್ದಾರೆ.

`ಕಾಂಗ್ರೆಸ್ ಪಕ್ಷದವರು ಮಾತ್ರ ಮುಸ್ಲಿಂ ಓಲೈಕೆ ರಾಜಕಾರಣ ಮಾಡುತ್ತಾರೆ ಎಂದು ಬಿಜೆಪಿಗರು ದೂರುತ್ತಿದ್ದರು. ಇದೀಗ ಬಿಜೆಪಿಗರು ಸಹ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಆದರೆ, ಕೋಟ್ಯಂತರ ಸಂಖ್ಯೆಯಲ್ಲಿರುವ ಹಿಂದುಗಳನ್ನು ಅವರು ದೂರ ಮಾಡಿದ್ದಾರೆ’ ಎಂದು ಗಣೇಶ ಹೆಗಡೆ ದೂರಿದ್ದಾರೆ. `ಬಿಜೆಪಿಗರು ಎಲ್ಲಾ ಸಮುದಾಯದವರನ್ನು ಸರಿಸಮಾನವಾಗಿ ನೋಡುವುದೇ ಆದರೆ ಹಿಂದು ಸಮುದಾಯದವರಿಗೆ ಸಹ ಕೊಡುಗೆ ನೀಡಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯವನ್ನು ಗೌರವಿಸುತ್ತದೆ. ಆದರೆ, ರಂಜಾನ್ ಹಬ್ಬದ ವೇಳೆ ಕಾಂಗ್ರೆಸ್ ಉಡುಗರೆ ನೀಡಿದ್ದರೆ ಅದನ್ನು ಬಿಜೆಪಿ ಎಂದಿಗೂ ಸಹಿಸುತ್ತಿರಲಿಲ್ಲ. ಆ ವೇಳೆ ಕಾಂಗ್ರೆಸ್ ಕೊಡುಗೆಗೆ ಕೋಮು ಬಣ್ಣ ಹಚ್ಚಿ ಪಕ್ಷಕ್ಕೆ ಹಿಂದು ವಿರೋಧಿ ಎಂದು ಬಿಂಬಿಸುತ್ತಿದ್ದರು. ಇದೀಗ ಬಿಜೆಪಿ ಸಹ ಅಲ್ಪ ಸಂಖ್ಯಾತರ ಓಲೈಕೆಗಾಗಿ ಹಿಂದುಗಳನ್ನು ಮರೆತಿದೆ’ ಎಂದು ಗಣೇಶ ಹೆಗಡೆ ಅಭಿಪ್ರಾಯಪಟ್ಟಿದ್ದಾರೆ.

Advertisement. Scroll to continue reading.

`4 ಲಕ್ಷ ಕೋಟಿ ರೂಪಾಯಿಯ ಬಜೆಟಿನಲ್ಲಿ ಶೇ 1ರ ಪಾಲನ್ನು ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡದರೆ ಬಿಜೆಪಿ ಅದನ್ನು ವಿರೋಧಿಸಿತು. ಕಾಂಗ್ರೆಸ್ ಮಂಡಿಸಿದ ಬಜೆಟನ್ನು ಹಲಾಲ್ ಬಜೆಟ್ ಎಂದು ನಿಂದಿಸಲಾಯಿತು. ಆದರೆ, ಬಿಜೆಪಿಯು ಇದೀಗ `ಸೌಗತ್-ಎ-ಮೋದಿ’ ಕಿಟ್ ನೀಡುವ ಬಗ್ಗೆ ಏಕೆ ಯಾರು ಮಾತನಾಡುತ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ. `ಹಿಂದುತ್ವದ ಹೆಸರಿನಲ್ಲಿ ರಾಜಕಾರಣ ಮಾಡಿ ಅಮಾಯಕರ ದಾರಿ ತಪ್ಪಿಸುವ ಬಿಜೆಪಿ ನಾಯಕರು ತಮ್ಮ ಪ್ರಶ್ನೆಗೆ ಉತ್ತರಿಸಬೇಕು. ಹಿಂದುಗಳಿಗೆ ಅವರು ನೀಡಿದ ಕೊಡುಗೆ ಏನು? ಎಂದು ತಿಳಿಸಬೇಕು’ ಎಂದು ಗಣೇಶ ಹೆಗಡೆ ಒತ್ತಾಯಿಸಿದ್ದಾರೆ.

ShareSendTweetShare
ADVERTISEMENT
Previous Post

ಕಾಳಿ ನದಿಯಲ್ಲಿ ಸರ್ಕಸ್: ಮೊಸಳೆಗೆ ಬೆದರದ ಹೆಸ್ಕಾಂ ಸಿಬ್ಬಂದಿ!

Next Post

ಬೈಕಿನಿಂದ ಬಿದ್ದ ಲಕ್ಷ್ಮಣ: 10 ದಿನ ನರಳಾಡಿ ಸತ್ತ!

Next Post

ಬೈಕಿನಿಂದ ಬಿದ್ದ ಲಕ್ಷ್ಮಣ: 10 ದಿನ ನರಳಾಡಿ ಸತ್ತ!

ಯುಗಾದಿ ಜೊತೆ ರಂಜಾನ್: ಈ ಎರಡೂ ಹಬ್ಬಕ್ಕೆ ಸರಾಯಿ ಸಿಗಲ್ಲ!

Bhima Sena roars towards the Chief Minister's office!

ಮುಖ್ಯಮಂತ್ರಿ ಕಚೇರಿ ಕಡೆ ಭೀಮಸೇನೆ ಘರ್ಜನೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.