6
  • Latest

ಬೈಕಿನಿಂದ ಬಿದ್ದ ಲಕ್ಷ್ಮಣ: 10 ದಿನ ನರಳಾಡಿ ಸತ್ತ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿನಿಂದ ಬಿದ್ದ ಲಕ್ಷ್ಮಣ: 10 ದಿನ ನರಳಾಡಿ ಸತ್ತ!

AchyutKumar by AchyutKumar
in ಸ್ಥಳೀಯ

ಬೈಕ್ ಅಪಘಾತದಿಂದ ಆಸ್ಪತ್ರೆ ಸೇರಿದ್ದ ಸಿದ್ದಾಪುರದ ಲಕ್ಷ್ಮಣ ನಾಯ್ಕ 10 ದಿನದ ನರಳಾಟ ಅನುಭವಿಸಿ ಸಾವನಪ್ಪಿದ್ದಾರೆ. ಲಕ್ಷ್ಮಣ ನಾಯ್ಕ ಜೊತೆಗೆ ಬೈಕಿನಲ್ಲಿದ್ದ ಈಶ್ವರ ನಾಯ್ಕ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ADVERTISEMENT

ಸಿದ್ದಾಪುರದ ಉಂಚಳ್ಳಿಯ ಲಕ್ಷ್ಮಣ ನಾಯ್ಕ (51) ಅವರು ಮಾರ್ಚ 17ರ ಬೆಳಗ್ಗೆ ಸಿದ್ದಾಪುರದ ಕಡಗೇರಿ ಕಾನಳ್ಳಿ ದೇವಸ್ಥಾನಕ್ಕೆ ಹೋಗಿದ್ದರು. ಮರಳಿ ಊರಕಡೆ ಬರುವಾಗ ಅವರಿಗೆ ತಮ್ಮದೇ ಊರಿನ ಈಶ್ವರ ನಾಯ್ಕರು ಸಿಕ್ಕರು. ಬೈಕಿನ ಹಿಂದೆ ಈಶ್ವರ ನಾಯ್ಕರನ್ನು ಕೂರಿಸಿಕೊಂಡು ಅವರು ಉಂಚಳ್ಳಿ ಕಡೆ ವೇಗವಾಗಿ ಬರುತ್ತಿದ್ದರು.

ಕಾನಳ್ಳಿಯಿಂದ ಅವರೆಗೊಪ್ಪ ಕಡೆ ಬರುವಾಗ ಲಕ್ಷ್ಮಣ ನಾಯ್ಕ ಅವರ ಬೈಕು ಅಪಘಾತವಾಯಿತು. ಅವರೆಕೊಪ್ಪ ಡಿಪ್ಲೋಮಾ ಕಾಲೇಜಿನ ಬಳಿಯ ತಿರುವಿನಲ್ಲಿ ಬೈಕಿನಲ್ಲಿದ್ದ ಇಬ್ಬರು ನೆಲಕ್ಕೆ ಬಿದ್ದರು. ಈಶ್ವರ ನಾಯ್ಕ ತಲೆಗೆ ಗಂಭೀರ ಪ್ರಮಾಣದಲ್ಲಿ ಗಾಯವಾಯಿತು. ಲಕ್ಷ್ಮಣ ನಾಯ್ಕರಿಗೂ ಗಾಯವಾಗಿದ್ದರಿಂದ ಅವರನ್ನು ಸಿದ್ದಾಪುರ ಆಸ್ಪತ್ರೆಗೆ ದಾಖಲಿಸಲಾಯಿತು.

Advertisement. Scroll to continue reading.

ಅದಾದ ನಂತರ ಲಕ್ಷö್ಮಣ ನಾಯ್ಕರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ನಂತರ ಮಂಗಳೂರು ಕೆ ಎಸ್ ಹೆಗಡೆ ಆಸ್ಪತ್ರೆಗೆ ಸೇರಿಸಲಯಿತು. ಆದರೂ, ಯಾವ ಪ್ರಯೋಜನವೂ ಆಗಲಿಲ್ಲ. ಮಾರ್ಚ 28ರಂದು ಸಾವು ಲಕ್ಷ್ಮಣ ನಾಯ್ಕ ಅವರು ಕೊನೆ ಉಸಿರೆಳೆದರು.

Advertisement. Scroll to continue reading.

ಶಿರಸಿ ಕಾನಗೋಡಿನ ವೆಂಕಟೇಶ ನಾಯ್ಕ ಅವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡರು.

Previous Post

ಬಿಜೆಪಿಯಿಂದಲೂ ಓಲೈಕೆ ರಾಜಕಾರಣ: ಹಿಂದು ಸಮುದಾಯಕ್ಕೆ ಅನ್ಯಾಯ!

Next Post

ಯುಗಾದಿ ಜೊತೆ ರಂಜಾನ್: ಈ ಎರಡೂ ಹಬ್ಬಕ್ಕೆ ಸರಾಯಿ ಸಿಗಲ್ಲ!

Next Post

ಯುಗಾದಿ ಜೊತೆ ರಂಜಾನ್: ಈ ಎರಡೂ ಹಬ್ಬಕ್ಕೆ ಸರಾಯಿ ಸಿಗಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ