6
  • Latest

ಅರಣ್ಯ ನ್ಯಾಯಕ್ಕೆ ರವೀಂದ್ರರ ಅಭಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ನ್ಯಾಯಕ್ಕೆ ರವೀಂದ್ರರ ಅಭಯ

ಅತಿಕ್ರಮಣದಾರರ ಜೊತೆ ಅರಣ್ಯಾಧಿಕಾರಿಗಳ ಸಭೆ

AchyutKumar by AchyutKumar
June 23, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳ ಸ್ಪಂಧಿಸುವ ಹಿನ್ನಲೆಯಲ್ಲಿ ಜೂ 25ರಂದು ಮುಂಜಾನೆ 10.30 ಕ್ಕೆ ಶಿರಸಿಯಲ್ಲಿ `ಅರಣ್ಯವಾಸಿಗಳ ಸಮಸ್ಯೆಗಳ ಅದಾಲತ್’ ಸಂಘಟಿಸುವ ಮೂಲಕ ಅರಣ್ಯವಾಸಿಗಳು ಅರಣ್ಯ ಇಲಾಖೆಗೆ ಸಮಸ್ಯೆಗಳನ್ನು ಮಂಡಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
`ಜಿಲ್ಲಾದ್ಯಂತ ಅರಣ್ಯವಾಸಿಗಳ ಸಾಗುವಳಿಯ ಸಂದರ್ಭದಲ್ಲಿ ಉಂಟಾಗುತ್ತಿರುವ ಅನಾನೂಕುಲತೆ, ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮಂಜೂರಿ ಪ್ರಕ್ರಿಯೆ ಸಂದರ್ಭದಲ್ಲಿ ಅರಣ್ಯವಾಸಿಗಳ ಸಾಗುವಳಿಗೆಗೆ ಉಂಟಾಗುತ್ತಿರುವ ಸಮಸ್ಯೆ ಹಾಗೂ ಜಿ.ಪಿ.ಎಸ್. ಮಾನದಂಡದಿoದ ಉಂಟಾಗುತ್ತಿರುವ ಕಾನೂನಾತ್ಮಕ ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತದೆ. ಅರಣ್ಯ ಇಲಾಖೆಯ ಅರಣ್ಯವಾಸಿಗಳ ಸಮಸ್ಯೆಗಳನ್ನ ಗಮನಕ್ಕೆ ತರುವ ಉದ್ದೇಶದಿಂದ ಅದಾಲತ್ ಸಂಘಟಿಸಲಾಗಿದೆ’ ಎಂದು ಅವರು ಹೇಳಿದರು. `ಅದಾಲತ್ ಕಾರ್ಯಕ್ರಮದಲ್ಲಿ ಹಿರಿಯ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದು, ಅರಣ್ಯವಾಸಿಗಳ ಸಮಸ್ಯೆಗಳಿಗೆ ಅದಾಲತ್‌ನಲ್ಲಿ ಸ್ಪಂದಿಸಲಿದ್ದಾರೆ’ ಎಂದವರು ಹೇಳಿದ್ದಾರೆ.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

`ಸಂಸ್ಕೃತದಲ್ಲಿ ಅಡಗಿದೆ ಭಾರತೀಯ ಸಂಸ್ಕೃತಿ’

Next Post

ಸರ್ಕಾರಿ ಶಾಲೆ ಉಳಿಸಲು ಶಿರಸಿ ಶಾಸಕರ ಪ್ರಯತ್ನ

Next Post
ಸರ್ಕಾರಿ ಶಾಲೆ ಉಳಿಸಲು ಶಿರಸಿ ಶಾಸಕರ ಪ್ರಯತ್ನ

ಸರ್ಕಾರಿ ಶಾಲೆ ಉಳಿಸಲು ಶಿರಸಿ ಶಾಸಕರ ಪ್ರಯತ್ನ

ಸಿಸಿ ಟಿವಿ ಕಣ್ಗಾವಲಿನಲ್ಲಿ ಪಿಯು ಪರೀಕ್ಷೆ!

ರಾಷ್ಟಮಟ್ಟದ ಕಯಾಕಿಂಗ್ ಸ್ಪರ್ಧೆ: ವಿಜೇತರಿಗೆ ಅವಮಾನ - ಅನ್ಯಾಯ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.