6
  • Latest

ಅರಣ್ಯ ನ್ಯಾಯಕ್ಕೆ ರವೀಂದ್ರರ ಅಭಯ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ನ್ಯಾಯಕ್ಕೆ ರವೀಂದ್ರರ ಅಭಯ

ಅತಿಕ್ರಮಣದಾರರ ಜೊತೆ ಅರಣ್ಯಾಧಿಕಾರಿಗಳ ಸಭೆ

AchyutKumar by AchyutKumar
in ಸ್ಥಳೀಯ

ಶಿರಸಿ: ಅರಣ್ಯವಾಸಿಗಳ ಸಮಸ್ಯೆಗಳ ಸ್ಪಂಧಿಸುವ ಹಿನ್ನಲೆಯಲ್ಲಿ ಜೂ 25ರಂದು ಮುಂಜಾನೆ 10.30 ಕ್ಕೆ ಶಿರಸಿಯಲ್ಲಿ `ಅರಣ್ಯವಾಸಿಗಳ ಸಮಸ್ಯೆಗಳ ಅದಾಲತ್’ ಸಂಘಟಿಸುವ ಮೂಲಕ ಅರಣ್ಯವಾಸಿಗಳು ಅರಣ್ಯ ಇಲಾಖೆಗೆ ಸಮಸ್ಯೆಗಳನ್ನು ಮಂಡಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
`ಜಿಲ್ಲಾದ್ಯಂತ ಅರಣ್ಯವಾಸಿಗಳ ಸಾಗುವಳಿಯ ಸಂದರ್ಭದಲ್ಲಿ ಉಂಟಾಗುತ್ತಿರುವ ಅನಾನೂಕುಲತೆ, ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಮಂಜೂರಿ ಪ್ರಕ್ರಿಯೆ ಸಂದರ್ಭದಲ್ಲಿ ಅರಣ್ಯವಾಸಿಗಳ ಸಾಗುವಳಿಗೆಗೆ ಉಂಟಾಗುತ್ತಿರುವ ಸಮಸ್ಯೆ ಹಾಗೂ ಜಿ.ಪಿ.ಎಸ್. ಮಾನದಂಡದಿoದ ಉಂಟಾಗುತ್ತಿರುವ ಕಾನೂನಾತ್ಮಕ ಸಮಸ್ಯೆಗಳ ಕುರಿತು ಚರ್ಚಿಸಲಾಗುತ್ತದೆ. ಅರಣ್ಯ ಇಲಾಖೆಯ ಅರಣ್ಯವಾಸಿಗಳ ಸಮಸ್ಯೆಗಳನ್ನ ಗಮನಕ್ಕೆ ತರುವ ಉದ್ದೇಶದಿಂದ ಅದಾಲತ್ ಸಂಘಟಿಸಲಾಗಿದೆ’ ಎಂದು ಅವರು ಹೇಳಿದರು. `ಅದಾಲತ್ ಕಾರ್ಯಕ್ರಮದಲ್ಲಿ ಹಿರಿಯ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದು, ಅರಣ್ಯವಾಸಿಗಳ ಸಮಸ್ಯೆಗಳಿಗೆ ಅದಾಲತ್‌ನಲ್ಲಿ ಸ್ಪಂದಿಸಲಿದ್ದಾರೆ’ ಎಂದವರು ಹೇಳಿದ್ದಾರೆ.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

`ಸಂಸ್ಕೃತದಲ್ಲಿ ಅಡಗಿದೆ ಭಾರತೀಯ ಸಂಸ್ಕೃತಿ’

Next Post

ಸರ್ಕಾರಿ ಶಾಲೆ ಉಳಿಸಲು ಶಿರಸಿ ಶಾಸಕರ ಪ್ರಯತ್ನ

Next Post
ಸರ್ಕಾರಿ ಶಾಲೆ ಉಳಿಸಲು ಶಿರಸಿ ಶಾಸಕರ ಪ್ರಯತ್ನ

ಸರ್ಕಾರಿ ಶಾಲೆ ಉಳಿಸಲು ಶಿರಸಿ ಶಾಸಕರ ಪ್ರಯತ್ನ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ