6
  • Latest

ಯುಗಾದಿ ಜೊತೆ ರಂಜಾನ್: ಈ ಎರಡೂ ಹಬ್ಬಕ್ಕೆ ಸರಾಯಿ ಸಿಗಲ್ಲ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯುಗಾದಿ ಜೊತೆ ರಂಜಾನ್: ಈ ಎರಡೂ ಹಬ್ಬಕ್ಕೆ ಸರಾಯಿ ಸಿಗಲ್ಲ!

AchyutKumar by AchyutKumar
in ಸ್ಥಳೀಯ

ಯುಗಾದಿ ಹಾಗೂ ರಂಜಾನ್ ಹಬ್ಬದ ವೇಳೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಸರಾಯಿ ಮಾರಾಟ ಹಾಗೂ ಸಾಗಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ADVERTISEMENT

ಜಿಲ್ಲೆಯ ಬಹುತೇಕ ಕಡೆ ರಂಜಾನ್ ಹಾಗೂ ಯುಗಾದಿ ಹಬ್ಬದ ನಿಮಿತ್ತ ಬೈಕ್ ರ‍್ಯಾಲಿ ಆಯೋಜಿಸಲಾಗಿದೆ. ಶೋಭಾಯಾತ್ರೆಗಳು ಅದ್ಧೂರಿಯಾಗಿ ನಡೆಯಲಿದೆ. ಮಾರ್ಚ 30ರಿಂದ ಏಪ್ರಿಲ್ 2ರವರೆಗೂ ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳುವುದು ಜಿಲ್ಲಾಡಳಿತದ ಹೊಣೆಯಾಗಿದೆ. ಈ ಹಿನ್ನಲೆ ಆಯಾ ದಿನಗಳ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಮಾರ್ಚ್ 30ರಂದು ಬೆಳಗ್ಗೆ 6 ಗಂಟೆಯಿoದ ಮಾರ್ಚ್ 31 ಬೆಳಗ್ಗೆ 6 ಗಂಟೆಯವರೆಗೆ ಶಿರಸಿ, ಸಿದ್ದಾಪುರ ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮಾಡುವ ಹಾಗಿಲ್ಲ. ಮಾ 30ರಂದು ಬೆಳಗ್ಗೆ 6 ಗಂಟೆಯಿoದ ಏಪ್ರಿಲ್ 1 ಬೆಳಗ್ಗೆ 6 ಗಂಟೆಯವರೆಗೆ ಯಲ್ಲಾಪುರ ತಾಲೂಕಿನಲ್ಲಿಯೂ ಸರಾಯಿ ಮಾರಾಟವನ್ನು ನಿಷೇಧಿಸಲಾಗಿದೆ. ಮಾ 31ರಂದು ಬೆಳಗ್ಗೆ 6 ಗಂಟೆಯಿoದ ಏಪ್ರಿಲ್ 1 ಬೆಳಗ್ಗೆ 6 ಗಂಟೆಯವರೆಗೆ ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಾಗೂ ಏಪ್ರಿಲ್ 1ರ ಬೆಳಗ್ಗೆ 6ರಿಂದ ಏಪ್ರಿಲ್ 2 ರಾತ್ರಿ 12ಗಂಟೆಯವರೆಗೆ ಹೊನ್ನಾವರ ಕಾಸರಗೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ತಡೆ ಒಡ್ಡಲಾಗಿದೆ.

Advertisement. Scroll to continue reading.

`ಈ ಅವಧಿಯಲ್ಲಿ ಎಲ್ಲಾ ರೀತಿಯ ಬಾರ್, ವೈನ್ ಶಾಪ್ ಹಾಗೂ ಮದ್ಯದ ಅಂಗಡಿಗೆ ಬೀಗ ಹಾಕಬೇಕು. ಮದ್ಯ ಸಾಗಾಟಕ್ಕೂ ಅವಕಾಶ ಕೊಡಬಾರದು’ ಎಂದು ಜಿಲ್ಲಾಡಳಿತ ಸೂಚಿಸಿದೆ.

Advertisement. Scroll to continue reading.
Previous Post

ಬೈಕಿನಿಂದ ಬಿದ್ದ ಲಕ್ಷ್ಮಣ: 10 ದಿನ ನರಳಾಡಿ ಸತ್ತ!

Next Post

ಮುಖ್ಯಮಂತ್ರಿ ಕಚೇರಿ ಕಡೆ ಭೀಮಸೇನೆ ಘರ್ಜನೆ!

Next Post
Bhima Sena roars towards the Chief Minister's office!

ಮುಖ್ಯಮಂತ್ರಿ ಕಚೇರಿ ಕಡೆ ಭೀಮಸೇನೆ ಘರ್ಜನೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ