6
  • Latest

ಕಿರವತ್ತಿಯ ವ್ಯಕ್ತಿ ಕುಮಟಾದಲ್ಲಿ ಸಾವು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಿರವತ್ತಿಯ ವ್ಯಕ್ತಿ ಕುಮಟಾದಲ್ಲಿ ಸಾವು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕುಮಟಾ ಮೀನು ಮಾರುಕಟ್ಟೆ ಬಳಿ ಯಲ್ಲಾಪುರದ ಗುರುಮೋಹನ ಮಹಾಜನ್ ಎಂಬಾತರು ಸಾವನಪ್ಪಿದ್ದಾರೆ.

ಯಲ್ಲಾಪುರದ ಕಿರವತ್ತಿ ಬಳಿ ಗುರುಮೋಹನ ಮಹಾಜನ್ ವಾಸವಾಗಿದ್ದರು. ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದ ಅವರು ಕುಮಟಾಗೆ ಹೋಗಿ ಕೆಲಸ ಮಾಡುತ್ತಿದ್ದರು. ಹಲವು ದಿನಗಳಿಂದ ಕುಮಟಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಅವರು ಚಿಂದಿ ಆಯುವ ಕೆಲಸ ಮಾಡಿಕೊಂಡಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಗುರುಮೋಹನ ಮಹಾಜನ್ ಅವರು ದುಡಿದ ಬಹುಪಾಲು ಹಣವನ್ನು ಸರಾಯಿ ಅಂಗಡಿಗೆ ವ್ಯಯಿಸುತ್ತಿದ್ದರು. ಮಾರ್ಚ 29ರಂದು ಬೆಳಗ್ಗೆ 11 ಗಂಟೆಗೆ ಕುಮಟಾ ಮೀನು ಮಾರುಕಟ್ಟೆ ಬಳಿ ಆಗಮಿಸಿದ ಗುರುಮೋಹನ ಮಹಾಜನ್ ಅಲ್ಲಿಯೇ ವಿಶ್ರಾಂತಿ ಪಡೆದರು. ಅಲ್ಲಿನ ಲೇಡಿಸ್ ಟೇಲರ್ ಅಂಗಡಿಯ ಮೆಟ್ಟಿಲ ಮೇಲೆ ಮಲಗಿದ ಅವರು ಮತ್ತೆ ಮೇಲೆ ಏಳಲಿಲ್ಲ.

ಪರೀಕ್ಷಿಸಿದಾಗ ಗುರುಮೋಹನ ಮಹಾಜನ್ ಸಾವನಪ್ಪಿರುವುದು ಖಚಿತವಾಯಿತು. ಕಿಸೆಯಲ್ಲಿರುವ ಆಧಾರ್ ಕಾರ್ಡ ಪರಿಶೀಲಿಸಿದಾಗ ಸಾವನಪ್ಪಿದ ವ್ಯಕ್ತಿಯ ಗುರುತು ಪತ್ತೆಯಾಯಿತು. ಅದಾದ ನಂತರ ಅಲ್ಲಿನ ವ್ಯಾಪಾರಿ ಇಬ್ರಾಹಿಂ ಬೇಗ್ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಪ್ರಶ್ನಿಸಿದಕ್ಕಾಗಿ ಪೆಟ್ರೋಲ್ ಸುರಿದುಕೊಂಡ ಅರಣ್ಯ ಇಲಾಖೆ ಚಾಲಕ!

Next Post

KA 31 | ಬೆನ್ನಿಗಿದ್ದ ಬ್ಯಾಗಿಗೆ ಸಿಕ್ಕಿಬಿದ್ದ ಬೈಕ್ ಹ್ಯಾಂಡಲ್: ಬೈಕಿನಿಂದ ಬಿದ್ದ ಮೂವರಿಗೂ ಪೆಟ್ಟು!

Next Post

KA 31 | ಬೆನ್ನಿಗಿದ್ದ ಬ್ಯಾಗಿಗೆ ಸಿಕ್ಕಿಬಿದ್ದ ಬೈಕ್ ಹ್ಯಾಂಡಲ್: ಬೈಕಿನಿಂದ ಬಿದ್ದ ಮೂವರಿಗೂ ಪೆಟ್ಟು!

Long-distance travel becomes more expensive Tolls for highway travelers!

ದೂರದ ಪಯಣ ಇನ್ನಷ್ಟು ದುಬಾರಿ: ಹೆದ್ದಾರಿ ಪ್ರಯಾಣಿಕರಿಗೆ ಸುಂಕದ ಬರೆ!

Vinayak Enterprises Mumbai's Gandhi caught transporting cheap liquor!

ವಿನಾಯಕ ಎಂಟರ್ಪ್ರೈಸಸ್: ಅಗ್ಗದ ಮದ್ಯ ಸಾಗಿಸಿ ಸಿಕ್ಕಿಬಿದ್ದ ಮುಂಬೈಯ ಗಾಂಧಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.