6
  • Latest

KA 31 | ಬೆನ್ನಿಗಿದ್ದ ಬ್ಯಾಗಿಗೆ ಸಿಕ್ಕಿಬಿದ್ದ ಬೈಕ್ ಹ್ಯಾಂಡಲ್: ಬೈಕಿನಿಂದ ಬಿದ್ದ ಮೂವರಿಗೂ ಪೆಟ್ಟು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

KA 31 | ಬೆನ್ನಿಗಿದ್ದ ಬ್ಯಾಗಿಗೆ ಸಿಕ್ಕಿಬಿದ್ದ ಬೈಕ್ ಹ್ಯಾಂಡಲ್: ಬೈಕಿನಿಂದ ಬಿದ್ದ ಮೂವರಿಗೂ ಪೆಟ್ಟು!

AchyutKumar by AchyutKumar
in ಸ್ಥಳೀಯ

ಮುಂದೆ ಚಲಿಸುತ್ತಿದ್ದ ಕಾರನ್ನು ಹಿಂದಿಕ್ಕುವ ತರಾತುರಿಯಲ್ಲಿ ಎರಡು ಬೈಕ್ ನಡುವೆ ಅಪಘಾತ ನಡೆದಿದೆ. ಏಕಾಏಕಿ ಕಾರಿನ ಬಲಬದಿಗೆ ಚಲಿಸಿದ ಬೈಕಿನ ಹ್ಯಾಂಡಲ್ ಇನ್ನೊಂದು ಬೈಕ್ ಸಹ ಸವಾರ ಬೆನ್ನಿಗೆ ಹಾಕಿಕೊಂಡಿದ್ದ ಬ್ಯಾಗಿಗೆ ಸಿಲುಕಿದ್ದರಿಂದ ಅಪಘಾತದ ತೀವೃತೆ ಹೆಚ್ಚಾಗಿದೆ.

ಮುಂಡಗೋಡು ಬೆಡಸಗಾವಿನ ಶಾನವಳ್ಳಿಯ ಗಿರೀಶ ಸಿದ್ದಿ (23) ಹಾಗೂ ಅವರ ಚಿಕ್ಕಪ್ಪನ ಮಗ ಕಿರಣ ಸಿದ್ದಿ (21) ಮಾರ್ಚ 28ರ ಸಂಜೆ ಶಿರಸಿಗೆ ಹೊರಟಿದ್ದರು. ಗೌಡಳ್ಳಿ ದಾಟಿ ಸೋಮನಳ್ಳಿ ಕ್ರಾಸ್ ಹತ್ತಿರದ ಕೆರೆಯ ಬಳಿ ಅವರ ಮುಂದೆ ಒಂದು ಬೈಕ್ ಹೋಗುತ್ತಿತ್ತು. ಆ ಬೈಕನ್ನು ಶಿರಸಿಯ ಇಳಸೂರು ಸಣ್ಣಕೇರಿಯ ಅಭಿಷೇಕ ನಾಯ್ಕ (21) ಓಡಿಸುತ್ತಿದ್ದರು. ಆ ಬೈಕಿನ ಮುಂದೆ ಒಂದು ಕಾರು ಚಲಿಸುತ್ತಿದ್ದು, ಆ ಕಾರನ್ನು ಹಿಂದಿಕ್ಕಲು ಈ ಎರಡೂ ಬೈಕಿನವರು ಒಟ್ಟಿಗೆ ಪ್ರಯತ್ನಿಸಿದರು.

ಮೊದಲು ಗಿರೀಶ ಸಿದ್ದಿ ರಸ್ತೆಯ ಬಲಭಾಗಕ್ಕೆ ಬೈಕ್ ಓಡಿಸಿದರು. ಅದರ ಬೆನ್ನಲ್ಲೆ ಅಭಿಷೇಕ ನಾಯ್ಕ ಸಹ ಬೈಕಿನ ರೇಸು ಜಾಸ್ತಿ ಮಾಡಿದರು. ಆಗ ಅಭಿಷೇಕ್ ನಾಯ್ಕ ಅವರು ಓಡಿಸುತ್ತಿದ್ದ ಬೈಕಿನ ಹ್ಯಾಂಡಲ್ ಗಿರೀಶ ಸಿದ್ದಿ ಅವರು ಓಡಿಸುತ್ತಿದ್ದ ಬೈಕಿನಲ್ಲಿದ್ದ ಕಿರಣ ಸಿದ್ದಿ ಅವರ ಬೆನ್ನಿಗೆ ಇದ್ದ ಬ್ಯಾಗಿಗೆ ತಾಕಿತು. ಜೊತೆಗೆ ಆ ಹ್ಯಾಂಡಲ್ ಅಲ್ಲಿಯೇ ಸಿಕ್ಕಿಬಿದ್ದಿದ್ದರಿಂದ ಅಭಿಷೇಕ್ ನಾಯ್ಕ ಅವರ ಬೈಕ್ ನಿಯಂತ್ರಣ ತಪ್ಪಿತು.

ಆಗ, ಎರಡು ಬೈಕಿನಲ್ಲಿದ್ದವರು ನೆಲಕ್ಕೆ ಬಿದ್ದರು. ಪರಿಣಮ ಕಿರಣ ಸಿದ್ದಿ ಅವರಿಗೆ ಎರಡು ಕೈ, ಸೊಂಟ ಬೆನ್ನಿಗೆ ಗಾಯವಾಯಿತು. ಗಿರೀಶ್ ಸಿದ್ದಿ ಅವರಿಗೂ ಅಲ್ಲಲ್ಲಿ ನೋವಾಯಿತು. ಈ ಅಪಘಾತದ ಪರಿಣಾಮ ಅಭಿಷೇಕ ನಾಯ್ಕ ಅವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡರು. ಈ ಎಲ್ಲಾ ವಿದ್ಯಮಾನಗಳ ಬಗ್ಗೆ ಕಿರಣ ಸಿದ್ದಿ ಶಿರಸಿ ಗ್ರಾಮೀಣ ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿದರು.

 

ShareSendTweetShare
Previous Post

ಕಿರವತ್ತಿಯ ವ್ಯಕ್ತಿ ಕುಮಟಾದಲ್ಲಿ ಸಾವು!

Next Post

ದೂರದ ಪಯಣ ಇನ್ನಷ್ಟು ದುಬಾರಿ: ಹೆದ್ದಾರಿ ಪ್ರಯಾಣಿಕರಿಗೆ ಸುಂಕದ ಬರೆ!

Next Post
Long-distance travel becomes more expensive Tolls for highway travelers!

ದೂರದ ಪಯಣ ಇನ್ನಷ್ಟು ದುಬಾರಿ: ಹೆದ್ದಾರಿ ಪ್ರಯಾಣಿಕರಿಗೆ ಸುಂಕದ ಬರೆ!

Vinayak Enterprises Mumbai's Gandhi caught transporting cheap liquor!

ವಿನಾಯಕ ಎಂಟರ್ಪ್ರೈಸಸ್: ಅಗ್ಗದ ಮದ್ಯ ಸಾಗಿಸಿ ಸಿಕ್ಕಿಬಿದ್ದ ಮುಂಬೈಯ ಗಾಂಧಿ!

Karwar Gudi Padwa grand procession reflects culture

ಕಾರವಾರ | ಸಂಸ್ಕೃತಿ ಪ್ರತಿಬಿಂಬಿಸಿದ ಗುಡಿಪಡ್ವಾ ಭವ್ಯ ಶೋಭಾ ಯಾತ್ರೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.