6
  • Latest
Long-distance travel becomes more expensive Tolls for highway travelers!

ದೂರದ ಪಯಣ ಇನ್ನಷ್ಟು ದುಬಾರಿ: ಹೆದ್ದಾರಿ ಪ್ರಯಾಣಿಕರಿಗೆ ಸುಂಕದ ಬರೆ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ದೂರದ ಪಯಣ ಇನ್ನಷ್ಟು ದುಬಾರಿ: ಹೆದ್ದಾರಿ ಪ್ರಯಾಣಿಕರಿಗೆ ಸುಂಕದ ಬರೆ!

AchyutKumar by AchyutKumar
March 30, 2025
in ದೇಶ - ವಿದೇಶ
Long-distance travel becomes more expensive Tolls for highway travelers!
advt advt advt
ADVERTISEMENT

ಸಾರ್ವಜನಿಕರ ವಿರೋಧದ ನಡುವೆಯೂ ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳವಾಗಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವವರು ಏಪ್ರಿಲ್ 1ರಿಂದ ಹೆಚ್ಚಿನ ಹಣ ನೀಡಿ ಸಂಚರಿಸುವುದು ಅನಿವಾರ್ಯವಾಗಿದೆ.

ಹೆದ್ದಾರಿ ನಿರ್ಮಾಣ ಹಾಗೂ ಅದರ ನಿರ್ವಹಣೆಯ ಹೊಣೆ ಹೊತ್ತ ಐಆರ್‌ಬಿ ಕಂಪನಿ ಟೋಲ್ ಶುಲ್ಕ ಪಡೆಯುತ್ತಿದೆ. ಹೆದ್ದಾರಿ ಕಾಮಗಾರಿ ಪೂರ್ಣವಾಗದೇ ಇದ್ದರೂ ಟೋಲ್ ಹಣ ಪಡೆಯುತ್ತಿರುವ ಬಗ್ಗೆ ಆಕ್ಷೇಪಗಳಿವೆ. ಆದರೆ, ಅದನ್ನು ಮೀರಿ ಇದೀಗ ಟೋಲ್ ಶುಲ್ಕ ಹೆಚ್ಚಳ ಮಾಡಲಾಗಿದೆ. ಇದಲ್ಲದೇ ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳಿಂದ ದುಪ್ಪಟ್ಟು ಹಣ ವಸೂಲಿಗೆ ಐಆರ್‌ಬಿ ಕಂಪನಿ ಸಿದ್ಧತೆ ಮಾಡಿಕೊಂಡಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪ್ರತಿ ವರ್ಷ ಮಾರ್ಚ ಅವಧಿಯಲ್ಲಿ ಹೆದ್ದಾರಿ ಪ್ರಯಾಣ ಶುಲ್ಕ ಪರಿಷ್ಕರಣೆ ನಡೆಯುತ್ತದೆ. 2025ರ ಏಪ್ರಿಲ್ 1ರಿಂದ ಲಘು ವಾಹನಗಳ ಟೋಲ್ ದರವನ್ನು 5 ರೂ ಏರಿಕೆ ಮಾಡಲಾಗಿದೆ. ಬಸ್ಸು, ಟ್ರಕ್ ಸೇರಿ ವಿವಿಧ ವಾಹನ ಪ್ರಯಾಣ ದರ 10ರೂಪಾಯಿಯಿಂದ 15ರೂಪಾಯಿಗೆ ಏರಿಕೆಯಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಚತುಷ್ಪಥ ಹೆದ್ದಾರಿ-66ರಲ್ಲಿ ಮೂರು ಟೋಲ್ ಪ್ಲಾಜಾಗಳಿದ್ದು, ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಪ್ರತಿಯೊಂದು ಕಡೆ ಹಣ ಕೊಡುವುದು ಅನಿವಾರ್ಯ. ಅಂಕೋಲಾ ತಾಲೂಕಿನ ಬೇಲೆಕೇರಿ ಮತ್ತು ಕುಮಟಾ ತಾಲೂಕಿನ ಹೊಳೆಗದ್ದೆ ಪ್ಲಾಜಾ ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ. ಉಡುಪಿ ಜಿಲ್ಲೆಯ ಶಿರೂರಿನಲ್ಲಿ ಇನ್ನೊಂದು ಟೋಲ್ ಪ್ಲಾಜಾ ಕಾರ್ಯ ನಿರ್ವಹಿಸುತ್ತಿದೆ.

ShareSendTweetShare
ADVERTISEMENT
Previous Post

KA 31 | ಬೆನ್ನಿಗಿದ್ದ ಬ್ಯಾಗಿಗೆ ಸಿಕ್ಕಿಬಿದ್ದ ಬೈಕ್ ಹ್ಯಾಂಡಲ್: ಬೈಕಿನಿಂದ ಬಿದ್ದ ಮೂವರಿಗೂ ಪೆಟ್ಟು!

Next Post

ವಿನಾಯಕ ಎಂಟರ್ಪ್ರೈಸಸ್: ಅಗ್ಗದ ಮದ್ಯ ಸಾಗಿಸಿ ಸಿಕ್ಕಿಬಿದ್ದ ಮುಂಬೈಯ ಗಾಂಧಿ!

Next Post
Vinayak Enterprises Mumbai's Gandhi caught transporting cheap liquor!

ವಿನಾಯಕ ಎಂಟರ್ಪ್ರೈಸಸ್: ಅಗ್ಗದ ಮದ್ಯ ಸಾಗಿಸಿ ಸಿಕ್ಕಿಬಿದ್ದ ಮುಂಬೈಯ ಗಾಂಧಿ!

Karwar Gudi Padwa grand procession reflects culture

ಕಾರವಾರ | ಸಂಸ್ಕೃತಿ ಪ್ರತಿಬಿಂಬಿಸಿದ ಗುಡಿಪಡ್ವಾ ಭವ್ಯ ಶೋಭಾ ಯಾತ್ರೆ

Sri Ram Sena resolution Trishula initiation for a thousand women!

ಶ್ರೀರಾಮ ಸೇನೆ ನಿರ್ಣಯ: ಸಾವಿರ ಸ್ತ್ರೀಯರಿಗೆ ತ್ರಿಶೂಲ ದೀಕ್ಷೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.