6
  • Latest
Long-distance travel becomes more expensive Tolls for highway travelers!

ದೂರದ ಪಯಣ ಇನ್ನಷ್ಟು ದುಬಾರಿ: ಹೆದ್ದಾರಿ ಪ್ರಯಾಣಿಕರಿಗೆ ಸುಂಕದ ಬರೆ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ದೂರದ ಪಯಣ ಇನ್ನಷ್ಟು ದುಬಾರಿ: ಹೆದ್ದಾರಿ ಪ್ರಯಾಣಿಕರಿಗೆ ಸುಂಕದ ಬರೆ!

AchyutKumar by AchyutKumar
in ದೇಶ - ವಿದೇಶ
Long-distance travel becomes more expensive Tolls for highway travelers!

ಸಾರ್ವಜನಿಕರ ವಿರೋಧದ ನಡುವೆಯೂ ಹೆದ್ದಾರಿ ಟೋಲ್ ಶುಲ್ಕ ಹೆಚ್ಚಳವಾಗಿದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವವರು ಏಪ್ರಿಲ್ 1ರಿಂದ ಹೆಚ್ಚಿನ ಹಣ ನೀಡಿ ಸಂಚರಿಸುವುದು ಅನಿವಾರ್ಯವಾಗಿದೆ.

ADVERTISEMENT

ಹೆದ್ದಾರಿ ನಿರ್ಮಾಣ ಹಾಗೂ ಅದರ ನಿರ್ವಹಣೆಯ ಹೊಣೆ ಹೊತ್ತ ಐಆರ್‌ಬಿ ಕಂಪನಿ ಟೋಲ್ ಶುಲ್ಕ ಪಡೆಯುತ್ತಿದೆ. ಹೆದ್ದಾರಿ ಕಾಮಗಾರಿ ಪೂರ್ಣವಾಗದೇ ಇದ್ದರೂ ಟೋಲ್ ಹಣ ಪಡೆಯುತ್ತಿರುವ ಬಗ್ಗೆ ಆಕ್ಷೇಪಗಳಿವೆ. ಆದರೆ, ಅದನ್ನು ಮೀರಿ ಇದೀಗ ಟೋಲ್ ಶುಲ್ಕ ಹೆಚ್ಚಳ ಮಾಡಲಾಗಿದೆ. ಇದಲ್ಲದೇ ಫಾಸ್ಟ್ ಟ್ಯಾಗ್ ಇಲ್ಲದ ವಾಹನಗಳಿಂದ ದುಪ್ಪಟ್ಟು ಹಣ ವಸೂಲಿಗೆ ಐಆರ್‌ಬಿ ಕಂಪನಿ ಸಿದ್ಧತೆ ಮಾಡಿಕೊಂಡಿದೆ.

ಪ್ರತಿ ವರ್ಷ ಮಾರ್ಚ ಅವಧಿಯಲ್ಲಿ ಹೆದ್ದಾರಿ ಪ್ರಯಾಣ ಶುಲ್ಕ ಪರಿಷ್ಕರಣೆ ನಡೆಯುತ್ತದೆ. 2025ರ ಏಪ್ರಿಲ್ 1ರಿಂದ ಲಘು ವಾಹನಗಳ ಟೋಲ್ ದರವನ್ನು 5 ರೂ ಏರಿಕೆ ಮಾಡಲಾಗಿದೆ. ಬಸ್ಸು, ಟ್ರಕ್ ಸೇರಿ ವಿವಿಧ ವಾಹನ ಪ್ರಯಾಣ ದರ 10ರೂಪಾಯಿಯಿಂದ 15ರೂಪಾಯಿಗೆ ಏರಿಕೆಯಾಗಿದೆ.

Advertisement. Scroll to continue reading.

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಚತುಷ್ಪಥ ಹೆದ್ದಾರಿ-66ರಲ್ಲಿ ಮೂರು ಟೋಲ್ ಪ್ಲಾಜಾಗಳಿದ್ದು, ಈ ಮಾರ್ಗವಾಗಿ ಸಂಚರಿಸುವ ಪ್ರಯಾಣಿಕರು ಪ್ರತಿಯೊಂದು ಕಡೆ ಹಣ ಕೊಡುವುದು ಅನಿವಾರ್ಯ. ಅಂಕೋಲಾ ತಾಲೂಕಿನ ಬೇಲೆಕೇರಿ ಮತ್ತು ಕುಮಟಾ ತಾಲೂಕಿನ ಹೊಳೆಗದ್ದೆ ಪ್ಲಾಜಾ ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುತ್ತದೆ. ಉಡುಪಿ ಜಿಲ್ಲೆಯ ಶಿರೂರಿನಲ್ಲಿ ಇನ್ನೊಂದು ಟೋಲ್ ಪ್ಲಾಜಾ ಕಾರ್ಯ ನಿರ್ವಹಿಸುತ್ತಿದೆ.

Advertisement. Scroll to continue reading.
Previous Post

ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ: ಎಜುಕೇರ್ ಆಂಗ್ಲ ಮಾಧ್ಯಮ ಶಾಲೆ ಎಲ್ಲಕ್ಕಿಂತ ವಿಭಿನ್ನ!

Next Post

ವಿನಾಯಕ ಎಂಟರ್ಪ್ರೈಸಸ್: ಅಗ್ಗದ ಮದ್ಯ ಸಾಗಿಸಿ ಸಿಕ್ಕಿಬಿದ್ದ ಮುಂಬೈಯ ಗಾಂಧಿ!

Next Post
Vinayak Enterprises Mumbai's Gandhi caught transporting cheap liquor!

ವಿನಾಯಕ ಎಂಟರ್ಪ್ರೈಸಸ್: ಅಗ್ಗದ ಮದ್ಯ ಸಾಗಿಸಿ ಸಿಕ್ಕಿಬಿದ್ದ ಮುಂಬೈಯ ಗಾಂಧಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ