6
  • Latest
Vinayak Enterprises Mumbai's Gandhi caught transporting cheap liquor!

ವಿನಾಯಕ ಎಂಟರ್ಪ್ರೈಸಸ್: ಅಗ್ಗದ ಮದ್ಯ ಸಾಗಿಸಿ ಸಿಕ್ಕಿಬಿದ್ದ ಮುಂಬೈಯ ಗಾಂಧಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ವಿನಾಯಕ ಎಂಟರ್ಪ್ರೈಸಸ್: ಅಗ್ಗದ ಮದ್ಯ ಸಾಗಿಸಿ ಸಿಕ್ಕಿಬಿದ್ದ ಮುಂಬೈಯ ಗಾಂಧಿ!

AchyutKumar by AchyutKumar
in ದೇಶ - ವಿದೇಶ
Vinayak Enterprises Mumbai's Gandhi caught transporting cheap liquor!

ಗೋವಾದಿoದ ಮಹಾರಾಷ್ಟ್ರಕ್ಕೆ ಉತ್ತರ ಕನ್ನಡ ಜಿಲ್ಲೆಯ ಮಾರ್ಗವಾಗಿ ಸಾಗಿಸುತ್ತಿದ್ದ ಒಂದು ಲಾರಿಯಷ್ಟು ಸರಾಯಿಯನ್ನು ದಾಂಡೇಲಿಯಲ್ಲಿ ಅಬಕಾರಿ ಅಧಿಕಾರಿಗಳು ತಡೆ ಹಿಡಿದಿದ್ದಾರೆ. ಆನಮೋಡು ತಪಾಸಣಾ ಕೇಂದ್ರದಲ್ಲಿ ವಿನಾಯಕ ಎಂಟರ್‌ಪ್ರೆöÊಸಸ್’ಗೆ ಸೇರಿದ ಲಾರಿ ಸಿಕ್ಕಿ ಬಿದ್ದಿದೆ.

ADVERTISEMENT

ಭಾನುವಾರವೂ ಎಂದಿನoತೆ ತಪಾಸಣೆ ನಡೆಸುತ್ತಿದ್ದ ಅಬಕಾರಿ ಅಧಿಕಾರಿಗಳು ಗೋವಾದಿಂದ ಬಂದ ಲಾರಿಗೆ ಅಡ್ಡಲಾಗಿ ಕೈ ಮಾಡಿದರು. ಲಾರಿ ಓಡಿಸುತ್ತಿದ್ದ ಮುಂಬೈನ ಬಿನ್ ಮುರಾಜಿ ಗಾಂಧಿ ವಾಹನ ನಿಲ್ಲಿಸಲು ಅನುಮಾನ ಮಾಡಿದರು. ಅದಾಗಿಯೂ ಅಬಕಾರಿ ಸಿಬ್ಬಂದಿ ಶ್ರೀಕಾಂತ ಜಾಧವ, ದೀಪಕ್ ಬಾರಾಮತಿ, ಮಹಾಂತೇಶ ಹೊನ್ನೂರ ಅವರು ಲಾರಿಗೆ ಅಡ್ಡಲಾಗಿ ಲಾಠಿ ತೋರಿಸಿ ವಾಹನ ನಿಲ್ಲಿಸಿದರು.

`ವಾಹನದ ಒಳಗೆ ಏನಿದೆ?’ ಎಂದು ಪ್ರಶ್ನಿಸಿದಾಗ ಚಾಲಕ ಬಿನ್ ಮುರಾಜಿ ಗಾಂಧಿ ಮಾತನಾಡಲಿಲ್ಲ. ಅಬಕಾರಿ ಸಿಬ್ಬಂದಿ ಶ್ರೀಶೈಲ್ ಹಡಪದ, ಪ್ರವೀಣ ಹೊಸಕೋಟಿ ಸೇರಿ ಲಾರಿ ಒಳಗೆ ಪರಿಶೀಲನೆ ನಡೆಸಿದರು. ಆಗ ಅಲ್ಲಿ ರಾಶಿ ರಾಶಿ ಪ್ರಮಾಣದ ಸರಾಯಿ ಬಾಟಲಿಗಳು ಕಾಣಿಸಿದವು. ರಾಯಲ್ ಗ್ರೀನ್ ವಿಸ್ಕಿಯ 20 ಬಾಕ್ಸು, ಓಕ್ಸಿತ್ ಗೋಲ್ಡ್ ವಿಸ್ಕಿಯ 10 ಬಾಕ್ಸುಗಳನ್ನು ಅಬಕಾರಿ ಸಿಬ್ಬಂದಿ ವಶಕ್ಕೆ ಪಡೆದರು.

Advertisement. Scroll to continue reading.

ಎಲ್ಲವೂ 750 ಎಂ ಎಲ್ ಬಾಟಲಿಯನ್ನು ಹೊಂದಿದ ಬಾಕ್ಸಗಳಾಗಿದ್ದು, ಅದರ ಬೆಲೆ 3.66 ಲಕ್ಷ ಎಂದು ದಾಂಡೇಲಿ ಅಬಕಾರಿ ನಿರೀಕ್ಷಕ ಮಹೇಂದ್ರ ನಾಯ್ಕ ಹಾಗೂ ಉಪನಿರೀಕ್ಷಕ ಟಿ ಬಿ ಮಲ್ಲಣ್ಣನವರ ಲೆಕ್ಕ ಹಾಕಿದರು. ಕೊನೆಗೆ ಅಕ್ರಮ ಮದ್ಯ ಸಾಗಿಸುತ್ತಿದ್ದ 22 ಲಕ್ಷ ರೂ ಮೌಲ್ಯದ ಲಾರಿಯನ್ನು ಜಪ್ತು ಮಾಡಿದರು. ಭಾರೀ ಪ್ರಮಾಣದಲ್ಲಿ ಮದ್ಯ ಸಾಗಾಟವನ್ನು ತಡೆದ ಬಗ್ಗೆ ಅಲ್ಲಿನ ಅಧಿಕಾರಿಗಳು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದರು.

Advertisement. Scroll to continue reading.
Previous Post

ದೂರದ ಪಯಣ ಇನ್ನಷ್ಟು ದುಬಾರಿ: ಹೆದ್ದಾರಿ ಪ್ರಯಾಣಿಕರಿಗೆ ಸುಂಕದ ಬರೆ!

Next Post

ಕಾರವಾರ | ಸಂಸ್ಕೃತಿ ಪ್ರತಿಬಿಂಬಿಸಿದ ಗುಡಿಪಡ್ವಾ ಭವ್ಯ ಶೋಭಾ ಯಾತ್ರೆ

Next Post
Karwar Gudi Padwa grand procession reflects culture

ಕಾರವಾರ | ಸಂಸ್ಕೃತಿ ಪ್ರತಿಬಿಂಬಿಸಿದ ಗುಡಿಪಡ್ವಾ ಭವ್ಯ ಶೋಭಾ ಯಾತ್ರೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ