6
  • Latest
A yoga teacher by name: What he did was intoxicating!

ಹೆಸರಿಗೆ ಯೋಗ ಶಿಕ್ಷಕ: ಆತ ಮಾಡಿದ್ದು ನಶೆ ಏರಿಸುವ ಕೆಲಸ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಹೆಸರಿಗೆ ಯೋಗ ಶಿಕ್ಷಕ: ಆತ ಮಾಡಿದ್ದು ನಶೆ ಏರಿಸುವ ಕೆಲಸ!

AchyutKumar by AchyutKumar
in ದೇಶ - ವಿದೇಶ
A yoga teacher by name: What he did was intoxicating!

ಯೋಗ ಕಲಿಸುವುದಕ್ಕಾಗಿ ಗೋಕರ್ಣಕ್ಕೆ ಬಂದ ಯೋಗೇಂದ್ರ ಮಾದಕ ವ್ಯಸನ ಸೇವಿಸಿ ಸಿಕ್ಕಿ ಬಿದ್ದಿದ್ದಾರೆ. ಅಮಲು ಪದಾರ್ಥ ಸೇವಿಸಿ ಬೀದಿ ಬೀದಿ ಅಲೆಯುತ್ತಿದ್ದ ಯೋಗೇಂದ್ರ ಅವರಗೆ ಗೋಕರ್ಣ ಸಿಪಿಐ ಶ್ರೀಧರ್ ಎಸ್ ಆರ್ ಬಿಸಿ ಮುಟ್ಟಿಸಿದ್ದಾರೆ.

ADVERTISEMENT

ಮಾರ್ಚ 29ರಂದು ಸಂಜೆ 7.30ರ ಆಸುಪಾಸಿಗೆ ಪೊಲೀಸರಿಗೆ ಒಂದು ಫೋನ್ ಬಂದಿತು. ಉದ್ದವಾದ ಕೂದಲು ಬಿಟ್ಟ ವ್ಯಕ್ತಿಯೊಬ್ಬ ಗೋಕರ್ಣದ ಓಂ ಕಡಲತೀರದ ಬಳಿ ಸಾರ್ವಜನಿಕರ ಜೊತೆ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ದೂರಲಾಗಿತ್ತು. ಪೊಲೀಸರು ತಕ್ಷಣ ಅಲ್ಲಿಗೆ ತೆರಳಿದರು.

31 ವರ್ಷದ ಯೋಗೇಂದ್ರ ಅಶೋಕ್ ಕುಮಾರ್ ಬಾಗ್ರಿ ಎಂಬಾತರು ಓಂ ಬೀಚ್ ಮೆಟ್ಟಿಲ ಮೇಲೆ ಮಲಗಿದ್ದರು. ಯೋಗೇಂದ್ರ ಅವರಿಗೆ ಆ ವೇಳೆ ಪೊಲೀಸರು ಮಾತನಾಡಿಸಿದರೂ ಮಾತನಾಡುವಷ್ಟು ಪ್ರಜ್ಞೆ ಇರಲಿಲ್ಲ. ಸಾಕಷ್ಟು ಪ್ರಯತ್ನದ ನಂತರ ಯೋಗೇಂದ್ರರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ಪೊಲೀಸರು ಸ್ವಯಂ ಒಪ್ಪಿಗೆಪಡೆದರು. ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಯನ್ನು ನಡೆಸಿದರು.

Advertisement. Scroll to continue reading.

ತಪಾಸಣೆ ನಡೆಸಿದ ವೈದ್ಯರು ಯೋಗೇಂದ್ರ ಅಪಾರ ಪ್ರಮಾಣದಲ್ಲಿ ಗಾಂಜಾ ಸೇವಿಸಿದ ಬಗ್ಗೆ ವರದಿ ನೀಡಿದರು. ಯೋಗ ಸಾಧನೆ ಹಾಗೂ ಯೋಗ ಪ್ರಚಾರಕ್ಕಾಗಿ ದೆಹಲಿಯಿಂದ ಗೋಕರ್ಣಕ್ಕೆ ಬಂದಿದ್ದ ಯೋಗೇಂದ್ರ ದಾರಿ ತಪ್ಪಿರುವ ಬಗ್ಗೆ ಎಲ್ಲರೂ ಹುಬ್ಬೇರಿಸಿದರು. ನಿಷೇಧಿತ ಮಾದಕ ವ್ಯಸನ ಸೇವಿಸಿದ ಕಾರಣ ಪೊಲೀಸರು ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿದರು.

Advertisement. Scroll to continue reading.
Previous Post

ಶ್ರೀರಾಮ ಸೇನೆ ನಿರ್ಣಯ: ಸಾವಿರ ಸ್ತ್ರೀಯರಿಗೆ ತ್ರಿಶೂಲ ದೀಕ್ಷೆ!

Next Post

ಜಾತ್ರೆ ಲೆಕ್ಕ ಅಪರಾತಪರ: ತನಿಖೆ ಠರಾವು ಕಾಣಿಸದೇ ಹುದ್ದೆ ತ್ಯಜಿಸಿದ ಮುಖ್ಯಾಧಿಕಾರಿ!

Next Post
Fair accounting irregularities Chief officer resigns from post without any resolution to investigation!

ಜಾತ್ರೆ ಲೆಕ್ಕ ಅಪರಾತಪರ: ತನಿಖೆ ಠರಾವು ಕಾಣಿಸದೇ ಹುದ್ದೆ ತ್ಯಜಿಸಿದ ಮುಖ್ಯಾಧಿಕಾರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ