6
  • Latest

ಹಳ್ಳದ ಮೀನು: ವೃದ್ಧನನ್ನು ಬಲಿ ಪಡೆದ ಮತ್ಸ್ಯ ಬಲೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಳ್ಳದ ಮೀನು: ವೃದ್ಧನನ್ನು ಬಲಿ ಪಡೆದ ಮತ್ಸ್ಯ ಬಲೆ!

AchyutKumar by AchyutKumar
in ಸ್ಥಳೀಯ

ಅಂಕೋಲಾದ ಪೂಜಗೇರಿಯಲ್ಲಿ ಮೀನು ಹಿಡಿಯಲು ಹಳ್ಳಕ್ಕೆ ತೆರಳಿದ್ದ ಚೋಳ್ಳಯ್ಯ ಖಾರ್ವಿ ಮೀನು ಬಲೆಯೊಂದಿಗೆ ನೀರಿನಲ್ಲಿ ಬಿದ್ದು ಸಾವನಪ್ಪಿದ್ದಾರೆ. ನೀರಿನಲ್ಲಿ ಬಿದ್ದು ಅಸ್ವಸ್ಥರಗೊಂಡ ಅವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ.

ADVERTISEMENT

ಅಂಕೋಲಾ ತಾಲೂಕಿನ ಬೆಳಂಬಾರ ಬಳಿಯ ಉತ್ತರಖಾರ್ವಿವಾಡದಲ್ಲಿ ಚೋಳ್ಳಯ್ಯ ಖಾರ್ವಿ ವಾಸವಾಗಿದ್ದರು. 71ನೇ ವಯಸ್ಸಿನಲ್ಲಿಯೂ ಅವರು ಲವಲವಿಕೆಯಿಂದ ಇದ್ದರು. ನಿತ್ಯ ಮೀನುಗಾರಿಕೆಗೆ ತೆರಳಿ ಅವರು ಜೀವನ ನಡೆಸುತ್ತಿದ್ದರು. ಮಾರ್ಚ 30ರಂದು ಮೀನು ಹಿಡಿಯುವುದಕ್ಕಾಗಿ ಅವರು ಪೂಜಗೇರಿ ಹಳ್ಳಕ್ಕೆ ಹೋಗಿದ್ದರು.

ಮೀನು ಹಿಡಿಯಲು ಬಲೆ ಬೀಸಿದ ಅವರಿಗೆ ಎದೆನೋವು ಕಾಣಿಸಿತು. ಆ ನೋವಿನಲ್ಲಿರುವಾಗಲೇ ಅವರು ಬಲೆಯೊಳಗೆ ಸಿಕ್ಕಿಬಿದ್ದರು. ಬಲೆ ಜೊತೆ ಅವರು ನೀರಿಗೆ ಬಿದ್ದರು. ಇದನ್ನು ನೋಡಿದ ಅಲ್ಲಿನ ಜನ ತಕ್ಷಣ ಚೋಳ್ಳಯ್ಯ ಖಾರ್ವಿ ಅವರ ರಕ್ಷಣೆಗೆ ಪ್ರಯತ್ನಿಸಿದರು. ಎಲ್ಲರೂ ಸೇರಿ ಚೋಳ್ಳಯ್ಯ ಖಾರ್ವಿ ಅವರನ್ನು ದಡಕ್ಕೆ ಕರೆತಂದರು. ಬಲೆಸಹಿತ ನೀರಿನಲ್ಲಿ ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಉಪಚರಿಸಿದರು.

Advertisement. Scroll to continue reading.

ಅದಾದ ನಂತರ ಚೋಳಯ್ಯ ಖಾರ್ವಿ ಅವರನ್ನು ರಿಕ್ಷಾ ಮೂಲಕ ಆಸ್ಪತ್ರೆಗೆ ಕರೆತರಲಾಯಿತು. ಆಸ್ಪತ್ರೆ ವೈದ್ಯರು ಈಗಾಗಲೇ ಚೋಳ್ಳಯ್ಯ ಖಾರ್ವಿ ಸಾವನಪ್ಪಿರುವ ಬಗ್ಗೆ ಘೋಷಿಸಿದರು. ಈ ಬಗ್ಗೆ ಅವರ ಪುತ್ರ ತುಳಸಿದಾಸ ಖಾರ್ವಿ ಪೊಲೀಸ್ ಪ್ರಕರಣ ದಾಖಲಿಸಿ ಶವಪಡೆದರು.

Advertisement. Scroll to continue reading.
Previous Post

ಜಾತ್ರೆ ಲೆಕ್ಕ ಅಪರಾತಪರ: ತನಿಖೆ ಠರಾವು ಕಾಣಿಸದೇ ಹುದ್ದೆ ತ್ಯಜಿಸಿದ ಮುಖ್ಯಾಧಿಕಾರಿ!

Next Post

ಅರಣ್ಯ ಹಕ್ಕು: ಏಪ್ರಿಲ್ 2ಕ್ಕೆ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ

Next Post
Forest rights Hearing in Supreme Court on April 2

ಅರಣ್ಯ ಹಕ್ಕು: ಏಪ್ರಿಲ್ 2ಕ್ಕೆ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ