6
  • Latest
Forest rights Hearing in Supreme Court on April 2

ಅರಣ್ಯ ಹಕ್ಕು: ಏಪ್ರಿಲ್ 2ಕ್ಕೆ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅರಣ್ಯ ಹಕ್ಕು: ಏಪ್ರಿಲ್ 2ಕ್ಕೆ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ

AchyutKumar by AchyutKumar
in ದೇಶ - ವಿದೇಶ
Forest rights Hearing in Supreme Court on April 2

ಅನಧಿಕೃತ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವ ಉದ್ದೇಶದಿಂದ ಪರಿಸರವಾದಿ ಸಂಘಟನೆಗಳು ಸುಪ್ರೀಂ ಕೋರ್ಟಿಗೆ ದಾಖಲಿಸಿದ ಅರ್ಜಿ ಏಪ್ರಿಲ್ 2ಕ್ಕೆ ವಿಚಾರಣೆಗೆ ಬಂದಿದೆ. ಆ ದಿನ ಹೋರಾಟಗರರ ವೇದಿಕೆಯು ಅರಣ್ಯ ಭೂಮಿ ಹಕ್ಕಿನ ದಾಖಲೆಯ ಸ್ಪಷ್ಟಿಕರಣ ವಿಷಯವಾಗಿ ವಾದ ಮಂಡಿಸಲು ಸಜ್ಜಾಗಿದೆ.

ADVERTISEMENT

ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಈ ಬಗ್ಗೆ ಮಾಹಿತಿ ನೀಡಿದ್ದು, `ಅರಣ್ಯ ಭೂಮಿ ಹಕ್ಕು ಕಾಯಿದೆ ಅಡಿಯಲ್ಲಿ ತಿರಸ್ಕಾರವಾದ ಅರಣ್ಯವಾಸಿಗಳನ್ನು ಒಕ್ಕಲೇಬ್ಬಿಸಬೇಕು ಎಂದು ಅರ್ಜಿ ಸಲ್ಲಿಸಿರುವುದು ಸರಿಯಲ್ಲ. ಆ ಪ್ರದೇಶಗಳನ್ನು ಅರಣ್ಯ ಮಾಡಿದರೆ ಅಲ್ಲಿ ಬದುಕು ಕಟ್ಟಿಕೊಂಡ ಜನ ಸಮಸ್ಯೆ ಅನುಭವಿಸುತ್ತಾರೆ. 8 ಪರಿಸರ ಸಂಘಟನೆಗಳು 2008ರಲ್ಲಿ ಸುಪ್ರೀಂ ಕೋರ್ಟನಲ್ಲಿ ಸಾರ್ವಜನಿಕ ಹಿತಾಶಕ್ತಿ ಅರ್ಜಿ ಸಲ್ಲಿಸಿದ್ದು, ಅರಣ್ಯವಾಸಿಗಳ ಪರ ಹೋರಾಟ ವೇದಿಕೆ ನ್ಯಾಯಾಲಯದ ಮನವರಿಕೆ ಪ್ರಯತ್ನ ನಡೆಸಲಿದೆ’ ಎಂದು ತಿಳಿಸಿದರು.

`ಪಾರಂಪರಿಕ ಅರಣ್ಯವಾಸಿಗಳಿಗೆ ಮೂರು ತಲೆಮಾರಿನ ವಯಕ್ತಿಕ ದಾಖಲೆ ಕೇಳುವುದು ತಪ್ಪು. ಕಾನೂನನ್ನ ಅಪಾರ್ತವಾಗಿ ಅರಿತ ಕಾರಣ ಅರಣ್ಯವಾಸಿಗಳು ಅರಣ್ಯ ಭೂಮಿ ಹಕ್ಕಿನಿಂದ ವಂಚಿತರಾಗಿದ್ದಾರೆ. ವಯಕ್ತಿಕ ದಾಖಲೆ ಒತ್ತಾಯಿಸತ್ತಕ್ಕದ್ದಲ್ಲ ಎಂಬುವುದನ್ನು ಅರಣ್ಯ ಹಕ್ಕು ಕಾಯಿದೆ ಮತ್ತು ಕೇಂದ್ರ ಬುಡಕಟ್ಟು ಮಂತ್ರಾಲಯ ಸ್ಪಷ್ಟವಾಗಿ ಉಲ್ಲೇಖಿಸಿದೆ’ ಎಂದವರು ಪುನರುಚ್ಚರಿಸಿದರು.

Advertisement. Scroll to continue reading.

ರಾಜ್ಯದಲ್ಲಿ ವ್ಯತಿರಿಕ್ತವಾಗಿ ಅರಣ್ಯವಾಸಿಗಳ ವಿರುದ್ಧ ಹಕ್ಕು ಸಮಿತಿಗಳು ಆದೇಶ ನೀಡುತ್ತಿರುವ ಕುರಿತು ದಾಖಲೆಗಳನ್ನು ಸುಪ್ರೀಂ ಕೋರ್ಟನ ವಿಚಾರಣೆ ಸಂದರ್ಭದಲ್ಲಿ ಹಾಜರಪಡಿಸಲಾಗುತ್ತದೆ ಎಂದವರು ತಿಳಿಸಿದರು.

Advertisement. Scroll to continue reading.
Previous Post

ಹಳ್ಳದ ಮೀನು: ವೃದ್ಧನನ್ನು ಬಲಿ ಪಡೆದ ಮತ್ಸ್ಯ ಬಲೆ!

Next Post

ನಂದಿನಿ ದರ ದುಬಾರಿ: ಬೆಲೆ ಏರಿಕೆಯನ್ನೂ ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ!

Next Post
Nandini's price is expensive Congress President welcomes price hike!

ನಂದಿನಿ ದರ ದುಬಾರಿ: ಬೆಲೆ ಏರಿಕೆಯನ್ನೂ ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ