6
  • Latest
Nandini's price is expensive Congress President welcomes price hike!

ನಂದಿನಿ ದರ ದುಬಾರಿ: ಬೆಲೆ ಏರಿಕೆಯನ್ನೂ ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ನಂದಿನಿ ದರ ದುಬಾರಿ: ಬೆಲೆ ಏರಿಕೆಯನ್ನೂ ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ!

AchyutKumar by AchyutKumar
March 31, 2025
in ರಾಜಕೀಯ
Nandini's price is expensive Congress President welcomes price hike!
advt advt advt
ADVERTISEMENT

`ಹುಲ್ಲು, ಹಿಂಡಿ, ಹತ್ತಿಕಾಳು ಸೇರಿ ಹಲವು ವಸ್ತುಗಳ ಬೆಲೆ ಏರಿಕೆಯಾಗಿದ್ದರಿಂದ ಸರ್ಕಾರ ಹಾಲಿನ ದರವನ್ನು ಏರಿಸಿದೆ. ರೈತರು ಇದನ್ನು ವಿರೋಧಿಸುವ ಬದಲು ಸ್ವಾಗತಿಸಬೇಕು’ ಎಂದು ಹಾಲು ಉತ್ಪಾದಕರು ಆಗಿರುವ ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್ ಕೆ ಭಟ್ಟ ಮೆಣಸುಪಾಲ್ ಹೇಳಿದ್ದಾರೆ.

`ಹಾಲು ಉತ್ಪಾದನೆಯ ಶ್ರಮ ಅರಿಯದವರು ಮಾತ್ರ ದರ ಏರಿಕೆಯನ್ನು ವಿರೋಧಿಸುತ್ತಾರೆ. ಹಾಲು ಉತ್ಪಾದನೆಯ ಬಗ್ಗೆ ಅರಿವು ಇದ್ದವರು ಅದನ್ನು ಸ್ವಾಗತಿಸುತ್ತಾರೆ’ ಎಂದು ಅವರು ಹೇಳಿದ್ದಾರೆ. ಜೊತೆಗೆ `ಹಾಲಿನ ದರ ಏರಿಕೆಯ ಪ್ರಯೋಜನ ಹಾಲು ಉತ್ಪಾದಕರಿಗೆ ಸಿಗಲಿದೆ. ಹಾಲಿನ ಹೆಚ್ಚುವರಿ ಹಣವನ್ನು ರೈತರಿಗೆ ಕೊಡುವುದಾಗಿ ಸರ್ಕಾರವೂ ಹೇಳಿಕೊಂಡಿದ್ದು, ಇದರಿಂದ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಹಾಲು ಉತ್ಪಾದನೆ, ಸಾಗಾಟ, ಕೂಲಿ, ಜಾನುವಾರುಗಳ ಮೇವು, ಔಷಧ ಎಲ್ಲಾ ಬೆಲೆಯೂ ಏರಿಕೆಯಾಗಿದೆ. ಕಡಿಮೆ ಬೆಲೆಯಲ್ಲಿ ಹಾಲು ಮಾರಾಟ ಮಾಡುವುದರಿಂದ ಜಾನುವಾರು ಸಾಕಾಣಿಕೆಯೇ ಹೈನುಗಾರರಿಗೆ ಹೊರೆಯಾಗಿದೆ’ ಎಂದವರು ಹೇಳಿದ್ದಾರೆ.

Advertisement. Scroll to continue reading.

`ಹೈನುಗಾರಿಕೆ ನಡೆಸಿ ಜೀವನ ನಡೆಸುವುದು ಕಷ್ಟ ಎಂಬ ಪರಿಸ್ಥಿತಿಯಲ್ಲಿ ಸರ್ಕಾರ ಹಾಲಿನ ದರ ಏರಿಸಿ, ಅದರ ಪ್ರಯೋಜನ ರೈತರಿಗೆ ಸಿಗುವಂತೆ ಮಾಡಿದೆ’ ಎಂದು ಸರ್ಕಾರದ ನಿಲುವನ್ನು ಎನ್ ಕೆ ಭಟ್ಟ ಮೆಣಸುಪಾಲ್ ಸಮರ್ಥಿಸಿಕೊಂಡಿದ್ದಾರೆ. `ಹಾಲಿನ ದರ ಹೆಚ್ಚಾಯಿತು ಎಂದು ಬೊಬ್ಬೆ ಹಾಕುವರು ರೈತ ವಿರೋಧಿಗಳು ಎಂದು ಎನ್ ಕೆ ಭಟ್ಟ ಮೆಣಸುಪಾಲ್ ದೂರಿದ್ದಾರೆ.

ShareSendTweetShare
ADVERTISEMENT
Previous Post

ಅರಣ್ಯ ಹಕ್ಕು: ಏಪ್ರಿಲ್ 2ಕ್ಕೆ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ

Next Post

ಕೋತಿ ಕಾಟಕ್ಕೆ ನಲುಗಿದ ಮಾನವ!

Next Post
A human being terrified by a monkey!

ಕೋತಿ ಕಾಟಕ್ಕೆ ನಲುಗಿದ ಮಾನವ!

Religion Politics Prasad's response to Ganesha's words!

ಧರ್ಮ ರಾಜಕಾರಣ: ಗಣೇಶನ ಮಾತಿಗೆ ಪ್ರಸಾದನ ತಿರುಗೇಟು!

ಅಕ್ಕಿ ಲಾರಿಯಿಂದ ಬಿದ್ದ ಚಾಲಕ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.