6
  • Latest
A human being terrified by a monkey!

ಕೋತಿ ಕಾಟಕ್ಕೆ ನಲುಗಿದ ಮಾನವ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೋತಿ ಕಾಟಕ್ಕೆ ನಲುಗಿದ ಮಾನವ!

AchyutKumar by AchyutKumar
in ಸ್ಥಳೀಯ
A human being terrified by a monkey!

ದಾಂಡೇಲಿ ಇಐಎಸ್ ಆಸ್ಪತ್ರೆ ಬಳಿ ಕೋತಿಗಳ ಕಾಟ ಹೆಚ್ಚಾಗಿದೆ. ಆಸ್ಪತ್ರೆ ಆವರಣದಲ್ಲಿದ್ದ ಕಾರ್ಮಿಕರೊಬ್ಬರ ಮೇಲೆ ಭಾನುವಾರ ಕೋತಿ ದಾಳಿ ನಡೆಸಿದೆ. ಕೋತಿ ಕಚ್ಚಿದ್ದರಿಂದ ಕಾಲಿಗೆ ಗಾಯ ಮಾಡಿಕೊಂಡ ಪ್ರವೀಣ ವಾಸಂದರ್ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ADVERTISEMENT

ದಾಂಡೇಲಿ ನಗರದ ಇಎಸ್‌ಐ ಆಸ್ಪತ್ರೆಯ ಆವರಣದಲ್ಲಿ ಕಪ್ಪು ಮೂತಿ ಕೋತಿಯ ಸಂಖ್ಯೆ ಹೆಚ್ಚಿದೆ. ಆಸ್ಪತ್ರೆಗೆ ಬರುವ ರೋಗಿಗಳನ್ನು ಈ ಕೋತಿಗಳು ಕಾಡಿಸುತ್ತಿವೆ. ಆಸ್ಪತ್ರೆ ಆವರಣದಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ ವಾಸಂದರ್ ಅವರ ಮೇಲೆಯೂ ಕೋತಿಯೊಂದು ಏಕಾಏಕಿ ದಾಳಿ ನಡೆಸಿದೆ.

ಆಸ್ಪತ್ರೆ ಆವರಣದಲ್ಲಿ ಪ್ರವೀಣ ಅವರು ಕಾಂಕ್ರೀಟ್ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿ ಮನೆಗೆ ಹೋಗುವ ತಯಾರಿ ನಡೆಸಿದ್ದರು. ಆ ವೇಳೆ ಅಲ್ಲಿದ್ದ ಕೋತಿ ಅವರ ಕಾಲಿಗೆ ಕಚ್ಚಿತು. ಪ್ರವೀಣ ಅವರ ಕೂಗಾಟ ಕೇಳಿದ ಇತರೆ ಕಾರ್ಮಿಕರು ಕೋತಿಯನ್ನು ಓಡಿಸಿದರು. ಅದಾದ ನಂತರ ಪ್ರವೀಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರು. ಕೋತಿ ಕಡಿದ ಜಾಗಕ್ಕೆ ವೈದ್ಯರು 12 ಹೊಲಿಗೆ ಹಾಕಿದ್ದಾರೆ.

Advertisement. Scroll to continue reading.

ಪ್ರವೀಣ ಅವರು ಗಾಯದಿಂದ ಸಂಪೂರ್ಣವಾಗಿ ವಾಸಿಯಾಗಲು 2 ತಿಂಗಳ ಸಮಯ ಬೇಕು ಎಂಬುದು ವೈದ್ಯರ ಮಾತು. ನಿತ್ಯವೂ ದುಡಿದು ತಿನ್ನುವ ಅವರಿಗೆ ಇದೀಗ ಕೆಲಸ ಇಲ್ಲ. ಹೀಗಾಗಿ `ಅರಣ್ಯ ಇಲಾಖೆ ಪ್ರವೀಣ ಅವರಿಗೆ ಪರಿಹಾರ ನೀಡಬೇಕು. ಜೊತೆಗೆ ಅಪಾಯಕಾರಿಯಾದ ಕೋತಿಗಳನ್ನು ಸ್ಥಳಾಂತರಿಸಬೇಕು’ ಎಂದು ಅಲ್ಲಿನವರು ಆಗ್ರಹಿಸಿದ್ದಾರೆ.

Advertisement. Scroll to continue reading.
Previous Post

ನಂದಿನಿ ದರ ದುಬಾರಿ: ಬೆಲೆ ಏರಿಕೆಯನ್ನೂ ಸ್ವಾಗತಿಸಿದ ಕಾಂಗ್ರೆಸ್ ಅಧ್ಯಕ್ಷ!

Next Post

ಧರ್ಮ ರಾಜಕಾರಣ: ಗಣೇಶನ ಮಾತಿಗೆ ಪ್ರಸಾದನ ತಿರುಗೇಟು!

Next Post
Religion Politics Prasad's response to Ganesha's words!

ಧರ್ಮ ರಾಜಕಾರಣ: ಗಣೇಶನ ಮಾತಿಗೆ ಪ್ರಸಾದನ ತಿರುಗೇಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ