6
  • Latest
Religion Politics Prasad's response to Ganesha's words!

ಧರ್ಮ ರಾಜಕಾರಣ: ಗಣೇಶನ ಮಾತಿಗೆ ಪ್ರಸಾದನ ತಿರುಗೇಟು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಧರ್ಮ ರಾಜಕಾರಣ: ಗಣೇಶನ ಮಾತಿಗೆ ಪ್ರಸಾದನ ತಿರುಗೇಟು!

AchyutKumar by AchyutKumar
March 31, 2025
in ರಾಜಕೀಯ
Religion Politics Prasad's response to Ganesha's words!
advt advt advt
ADVERTISEMENT

`ಸೌಗತ ಎ ಮೋದಿ’ ಕಿಟ್ ವಿಷಯ ಕಾಂಗ್ರೆಸ್ ಹಾಗೂ ಬಿಜೆಪಿಯ ರಾಜಕೀಯ ಕಚ್ಚಾಟಕ್ಕೆ ವೇದಿಕೆಯಾಗಿದೆ. ಯಲ್ಲಾಪುರದ ಕಾಂಗ್ರೆಸ್ ಯುವಮೋರ್ಚಾ ಗಣೇಶ ಹೆಗಡೆ ನೀಡಿದ ಹೇಳಿಕೆಗೆ ಬಿಜೆಪಿ ತಾಲೂಕಾ ಅಧ್ಯಕ್ಷ ಪ್ರಸಾದ ಹೆಗಡೆ ತಿರುಗೇಟು ನೀಡಿದ್ದಾರೆ.

`ಬಿಜೆಪಿ ಸಹ ಮುಸ್ಲಿಂ ಓಲೈಕೆಗಾಗಿ ಸೌಗತ ಎ ಮೋದಿ ಕಿಟ್ ವಿತರಿಸುತ್ತಿದೆ’ ಎಂದು ಗಣೇಶ ಹೆಗಡೆ ಹೇಳಿಕೆ ನೀಡಿದ್ದರು. ಅದಕ್ಕೆ ಪ್ರತಿಯಾಗಿ `ಬಿಜೆಪಿ ಎಂದಿಗೂ ವಸುಧೈವ ಕುಟುಂಬಕ0 ಧ್ಯೇಯ ಪಾಲಿಸುತ್ತಿದೆ. ಇದೇ ಕಾರಣದಿಂದ ಬಿಜೆಪಿ ಆಡಳಿತ ಅವಧಿಯಲ್ಲಿ ಅಬ್ದುಲ್ ಕಲಾಂ, ರಾಮನಾಥ ಕೋವಿಂದ ಮತ್ತು ದ್ರೌಪದಿ ಮುರ್ಮಾ ದೇಶದ ಅತ್ಯುನ್ನತ ಗೌರವದ ಸ್ಥಾನವನ್ನು ಪಡೆದಿದ್ದಾರೆ’ ಎಂದು ಪ್ರಸಾದ ಹೆಗಡೆ ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಬಿಜೆಪಿ ಪಕ್ಷದ ಸೇವಾ ಹೀ ಸಂಘಟನೆ ಅಡಿಯಲ್ಲಿ ವಿವಿಧ ಮೋರ್ಚಾಗಳಿವೆ. ಅದರಲ್ಲಿ ಅಲ್ಪಸಂಖ್ಯಾತ ಮೋರ್ಚಾ ಸಹ ಒಂದಾಗಿದ್ದು, ಅದರ ಅಡಿ ಸಾಮಾಜಿಕ ಸೇವೆ ನಡೆಯುತ್ತಿದೆ. ಕಾಂಗ್ರೆಸ್ಸಿಗರನ್ನು ಕೇಳಿ ಸಮಾಜ ಸೇವೆ ಮಾಡುವ ಪರಿಪಾಠ ಬಿಜೆಪಿಯಲ್ಲಿಲ್ಲ’ ಎಂದು ಪ್ರಸಾದ ಹೆಗಡೆ ಪ್ರತಿಕ್ರಿಯಿಸಿದ್ದಾರೆ. `ಅಂತ್ಯೋದಯ ಪರಿಕಲ್ಪನೆ ಜಾರಿ ತರುವಲ್ಲಿ ಬಿಜೆಪಿ ಶ್ರಮಿಸುತ್ತಿದೆ. ದೇಶ ಭದ್ರತೆ ಮತ್ತು ರಾಷ್ಟ್ರೀಯತೆ ಮತ್ತು ಅಂತ್ಯೋದಯ ಪರಿಕಲ್ಪನೆ ಕುರಿತು ಮಾತನಾಡಲು ಕಾಂಗ್ರೆಸ್ಸಿಗೆ ನೈತಿಕತೆಯೇ ಇಲ್ಲ’ ಎಂದು ಹೇಳಿದ್ದಾರೆ.

`ಒಂದು ಸಮಾಜಕ್ಕೆ ಮಾತ್ರ ಸರಕಾರಿ ಗುತ್ತಿಗೆಯಲ್ಲಿ ಮೀಸಲಾತಿ, ಮದುವೆಗೆ 50 ಸಾವಿರ, ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ, ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ, ಕಾಲೋನಿಗೆ ವಿಶೇಷ ಪ್ಯಾಕೇಜ್ ನೀಡಿದ್ದು ಕಾಂಗ್ರೆಸ್ಸಿನ ತುಷ್ಠೀಕರಣ ನೀತಿ ಅಲ್ಲವೇ?’ ಎಂದು ಅವರು ಪ್ರಶ್ನಿಸಿದ್ದಾರೆ. `ಬಜೆಟ್ ವೇಳೆ ಕಾಂಗ್ರೆಸ್ಸಿಗರಿಗೆ ಹಿಂದುಳಿದ ದಲಿತ ಸಮಾಜದ ನೆನಪು ಬಂದಿಲ್ಲ. ಹೀಗಾಗಿ ತುಷ್ಠೀಕರಣ ನೀತಿಯೇ ಕಾಂಗ್ರೆಸ್ ಸಿದ್ಧಾಂತ ಎಂಬುದು ಸ್ಪಷ್ಠ’ ಎಂದು ಪ್ರಸಾದ ಹೆಗಡೆ ಹೇಳಿದ್ದಾರೆ.

ShareSendTweetShare
ADVERTISEMENT
Previous Post

ಕೋತಿ ಕಾಟಕ್ಕೆ ನಲುಗಿದ ಮಾನವ!

Next Post

ಅಕ್ಕಿ ಲಾರಿಯಿಂದ ಬಿದ್ದ ಚಾಲಕ ಸಾವು!

Next Post

ಅಕ್ಕಿ ಲಾರಿಯಿಂದ ಬಿದ್ದ ಚಾಲಕ ಸಾವು!

ಪ್ರವಾಸಿ ಬೋಟಿನವರ ರಂಪಾಟ: ಅಮಾಯಕ ಚಾಲಕನಿಗೆ ಥಳಿತ!

Obstruction of police duty Police arrest police officer without releasing him!

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಪೊಲೀಸಪ್ಪನನ್ನು ಬಿಡದೇ ಬಂಧಿಸಿದ ಪೊಲೀಸರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.