6
  • Latest

ಅಕ್ಕಿ ಲಾರಿಯಿಂದ ಬಿದ್ದ ಚಾಲಕ ಸಾವು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ಕಿ ಲಾರಿಯಿಂದ ಬಿದ್ದ ಚಾಲಕ ಸಾವು!

AchyutKumar by AchyutKumar
in ಸ್ಥಳೀಯ

ಕಾರವಾರದ ಬಳಿ ಅಕ್ಕಿ ಒಯ್ಯುತ್ತಿದ್ದ ಲಾರಿಯಿಂದ ನೆಲಕ್ಕೆ ಬಿದ್ದ ಚಾಲಕ ಸಾವನಪ್ಪಿದ್ದು, ಪೊಲೀಸ್ ಪ್ರಕರಣ ದಾಖಲಾಗಿದೆ.

ADVERTISEMENT

ತೆಲಂಗಾಣದ ಬೊಡ್ಡುಪಳ್ಳಿ ಯಾದಗಿರಿ (45) ಎಂಬಾತರು ತಮ್ಮ ಲಾರಿಗೆ ವಿ ನಾಗರಾಜು ಎಂಬಾತರನ್ನು ಕ್ಲೀನರ್ ಆಗಿ ನೇಮಿಸಿದ್ದರು. ಬೊಡ್ಡುಪಳ್ಳಿ ಯಾದಗಿರಿ ಅವರು ಕ್ಲೀನರ್ ಜೊತೆ ಸೇರಿ ಆ ಲಾರಿಯಲ್ಲಿ ಮೀರಯಲ್ಲಗುಡ್ಡದಿಂದ ಗೋವಾಗೆ ಅಕ್ಕಿ ಸಾಗಿಸುತ್ತಿದ್ದರು. ಮಾರ್ಚ 29ರಂದು ಕಾರವಾರ ತಲುಪಿದ ಲಾರಿ ಸಂಕ್ರುಭಾಗದ ಘಟ್ಟ ಪ್ರದೇಶದಲ್ಲಿ ಬಿಸಿಯಾಯಿತು. ಹೀಗಾಗಿ ಆ ಲಾರಿಯನ್ನು ಬೊಡ್ಡುಪಳ್ಳಿ ಯಾದಗಿರಿ ರಸ್ತೆ ಅಂಚಿನಲ್ಲಿ ನಿಲ್ಲಿಸಿದರು.

ಈ ವೇಳೆ ಲಾರಿ ಮೇಲೆರಿದ ಅವರು ಅಕ್ಕಿ ಮೂಟೆ ಸರಿಪಡಿಸುತ್ತಿದ್ದರು. ಮೂಟೆಗೆ ಕಟ್ಟಿದ್ದ ಹಗ್ಗ ಬಿಗು ಮಾಡುವಾಗ ಕಾಲು ಜಾರಿ ನೆಲಕ್ಕೆ ಬಿದ್ದರು. ಆಗ, ಕ್ಲೀನರ್ ನಾಗರಾಜ್ ಅವರಿಗೆ ನೀರು ಕುಡಿಸಿದರು. ಆದರೆ, ನೀರು ಕುಡಿಯುವ ಪರಿಸ್ಥಿತಿಯಲ್ಲಿ ಬೊಡ್ಡುಪಳ್ಳಿ ಯಾದಗಿರಿ ಇರಲಿಲ್ಲ. ಹೀಗಾಗಿ ಆಂಬುಲೆನ್ಸಿಗೆ ಫೋನ್ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು.

Advertisement. Scroll to continue reading.

ಅಲ್ಲಿನ ವೈದ್ಯರು ಬೊಡ್ಡುಪಳ್ಳಿ ಯಾದಗಿರಿ ಅವರು ಸಾವನಪ್ಪಿದ ಬಗ್ಗೆ ಘೋಷಸಿದರು. ಅವರ ಪುತ್ರ ಬೊಡುಪಳ್ಳಿ ಬಿಲ್ವಂತ್ ಪೊಲೀಸರಿಗೆ ಮಾಹಿತಿ ನೀಡಿದರು. ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದರು.

Advertisement. Scroll to continue reading.
Previous Post

ಧರ್ಮ ರಾಜಕಾರಣ: ಗಣೇಶನ ಮಾತಿಗೆ ಪ್ರಸಾದನ ತಿರುಗೇಟು!

Next Post

ಪ್ರವಾಸಿ ಬೋಟಿನವರ ರಂಪಾಟ: ಅಮಾಯಕ ಚಾಲಕನಿಗೆ ಥಳಿತ!

Next Post

ಪ್ರವಾಸಿ ಬೋಟಿನವರ ರಂಪಾಟ: ಅಮಾಯಕ ಚಾಲಕನಿಗೆ ಥಳಿತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ