6
  • Latest

ಪ್ರವಾಸಿ ಬೋಟಿನವರ ರಂಪಾಟ: ಅಮಾಯಕ ಚಾಲಕನಿಗೆ ಥಳಿತ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ್ರವಾಸಿ ಬೋಟಿನವರ ರಂಪಾಟ: ಅಮಾಯಕ ಚಾಲಕನಿಗೆ ಥಳಿತ!

AchyutKumar by AchyutKumar
March 31, 2025
in ಸ್ಥಳೀಯ
advt advt advt
ADVERTISEMENT

ಹೊನ್ನಾವರದ ಕಾಂಡ್ಲಾವನ ವೀಕ್ಷಣೆಗೆ ಪ್ರವಾಸಿಗರನ್ನು ಕರೆದಂತೆ ಚಾಲಕರೊಬ್ಬರಿಗೆ ಅಲ್ಲಿ ಬೋಟು ನಡೆಸುವ ಏಳೆಂಟು ಜನ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. `ಕಾರಿನಲ್ಲಿ ಬಂದ ಪ್ರವಾಸಿಗರು ತಮ್ಮ ಬೋಟಿಗೆ ಬರಲಿಲ್ಲ’ ಎಂಬುದೇ ಈ ಘರ್ಷಣೆಗೆ ಕಾರಣ!

ಕುಮಟಾ ಗಂಗಾವಳಿಯ ಮುಜಾಮಿಲ್ ಸಾಬ್ ಅವರು ಕಾರು ಚಾಲಕರಾಗಿ ಜೀವನ ನಡೆಸುತ್ತಿದ್ದಾರೆ. ಮಾರ್ಚ 30ರಂದು ಅವರು ಮುರುಡೇಶ್ವರಕ್ಕೆ ಬಂದಿದ್ದ ಪ್ರವಾಸಿಗರನ್ನು ಹೊನ್ನಾವರಕ್ಕೆ ಕರೆತಂದಿದ್ದರು. ಅಲ್ಲಿನ ಕಾಂಡ್ಲಾವನ ವೀಕ್ಷಣೆಗೆ ಹೋದ ಪ್ರವಾಸಿಗರು ಬೋಟ್ ಮೂಲಕ ಸಂಚಾರ ನಡೆಸಿದ್ದರು. ಇದನ್ನು ಸಹಿಸದ ಇತರೆ ಬೋಟ್ ಮಾಲಕರು ಆ ಪ್ರವಾಸಿಗರನ್ನು ಕರೆತಂದ ಚಾಲಕರನ್ನು ಥಳಿಸಿದರು.

ADVERTISEMENT
ADVERTISEMENT

ಹೊನ್ನಾವರ ಕಾಸರಕೋಡಿನ ಗೋಪಾಲ ಗೌಡ ಹಾಗೂ ಕಾಸರಕೋಡು ದೇವಸ್ಥಾನಕೇರಿಯ ನಾರಾಯಣ ಗೌಡ ಜೊತೆ ಇನ್ನೂ ಕೆಲವರು ಸೇರಿ ಹೊಡೆದ ಬಗ್ಗೆ ಚಾಲಕ ಮುಜಾಮಿಲ್ ಸಾಬ್ ಪೊಲೀಸ್ ದೂರು ನೀಡಿದ್ದಾರೆ. `ಕೈ ಮಾಡಿದರೂ ಕಾರು ನಿಲ್ಲಿಸಿಲ್ಲ. ಜೊತೆಗೆ ತಮ್ಮ ಬೋಟಿಗೆ ಪ್ರವಾಸಿಗರನ್ನು ಕಳುಹಿಸಲಿಲ್ಲ’ ಎಂಬ ಕಾರಣದಿಂದ ಹೊಡೆದ ಬಗ್ಗೆ ಆರೋಪಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಚಾಲಕ ಮುಜಾಮಿಲ್ ಸಾಬ್ ಅವರು ಕರ್ಕಿಯಲ್ಲಿರುವ ಮಾವನ ಮಗ ಯುನಿಸ್ ಭಾಷಾಗೆ ಫೋನ್ ಮಾಡಿದ್ದು, ಅಲ್ಲಿ ಆಗಮಿಸಿದ ಯುನಿಸ್ ಭಾಷಾ ಮೇಲೆಯೂ ಬೋಟಿನವರು ಹಲ್ಲೆ ಮಾಡಿದ್ದಾರೆ. `ಟೂರಿಸ್ಟರನ್ನು ಯಾರ ಬೋಟಿನ ಮೇಲೆ ಕಳುಹಿಸಿದ್ದೀಯಾ? ಹೇಳು’ ಎಂದು ಮುಖಕ್ಕೆ ಹೊಡೆದು ಗಾಯಗೊಳಸಿದ್ದಾರೆ. ಅದಾದ ನಂತರ ಕಾಲಿನಿಂದ ಒತ್ತು ನೋವು ಮಾಡಿದ್ದಾರೆ. ಈ ಹೊಡೆದಾಟ ತಪ್ಪಿಸಲು ಬಂದ ಗಂಗಾವಳಿಯ ಚಾಲಕ ಸುಬ್ರಹ್ಮಣ್ಯ ನಾಯ್ಕ ಅವರಿಗೂ ಪೆಟ್ಟಾಗಿದೆ.

ಹೊನ್ನಾವರ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದ ಮುಜಾಮಿಲ್ ಸಾಬ್ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಹೊನ್ನಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ಅಕ್ಕಿ ಲಾರಿಯಿಂದ ಬಿದ್ದ ಚಾಲಕ ಸಾವು!

Next Post

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಪೊಲೀಸಪ್ಪನನ್ನು ಬಿಡದೇ ಬಂಧಿಸಿದ ಪೊಲೀಸರು!

Next Post
Obstruction of police duty Police arrest police officer without releasing him!

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಪೊಲೀಸಪ್ಪನನ್ನು ಬಿಡದೇ ಬಂಧಿಸಿದ ಪೊಲೀಸರು!

ಕಳ್ಳ ಬಂದ ಕಳ್ಳ: ಗ್ರಾಸೀಂ ಮ್ಯಾನೇಜರ್ ಮನೆಯಲ್ಲಿ ಕೈ ಚಳಕ!

Scissors experiment for Pukkatte campaign A picture parade of female students in a garbage truck!

ಪುಕ್ಕಟ್ಟೆ ಪ್ರಚಾರಕ್ಕೆ ಕತ್ತರಿ ಪ್ರಯೋಗ: ತ್ಯಾಜ್ಯ ತುಂಬುವ ತೆರೆದ ವಾಹನದಲ್ಲಿ ವಿದ್ಯಾರ್ಥಿನಿಯರ ಚಿತ್ರ ಮೆರವಣಿಗೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.