6
  • Latest

ಪ್ರವಾಸಿ ಬೋಟಿನವರ ರಂಪಾಟ: ಅಮಾಯಕ ಚಾಲಕನಿಗೆ ಥಳಿತ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ್ರವಾಸಿ ಬೋಟಿನವರ ರಂಪಾಟ: ಅಮಾಯಕ ಚಾಲಕನಿಗೆ ಥಳಿತ!

AchyutKumar by AchyutKumar
in ಸ್ಥಳೀಯ

ಹೊನ್ನಾವರದ ಕಾಂಡ್ಲಾವನ ವೀಕ್ಷಣೆಗೆ ಪ್ರವಾಸಿಗರನ್ನು ಕರೆದಂತೆ ಚಾಲಕರೊಬ್ಬರಿಗೆ ಅಲ್ಲಿ ಬೋಟು ನಡೆಸುವ ಏಳೆಂಟು ಜನ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. `ಕಾರಿನಲ್ಲಿ ಬಂದ ಪ್ರವಾಸಿಗರು ತಮ್ಮ ಬೋಟಿಗೆ ಬರಲಿಲ್ಲ’ ಎಂಬುದೇ ಈ ಘರ್ಷಣೆಗೆ ಕಾರಣ!

ADVERTISEMENT

ಕುಮಟಾ ಗಂಗಾವಳಿಯ ಮುಜಾಮಿಲ್ ಸಾಬ್ ಅವರು ಕಾರು ಚಾಲಕರಾಗಿ ಜೀವನ ನಡೆಸುತ್ತಿದ್ದಾರೆ. ಮಾರ್ಚ 30ರಂದು ಅವರು ಮುರುಡೇಶ್ವರಕ್ಕೆ ಬಂದಿದ್ದ ಪ್ರವಾಸಿಗರನ್ನು ಹೊನ್ನಾವರಕ್ಕೆ ಕರೆತಂದಿದ್ದರು. ಅಲ್ಲಿನ ಕಾಂಡ್ಲಾವನ ವೀಕ್ಷಣೆಗೆ ಹೋದ ಪ್ರವಾಸಿಗರು ಬೋಟ್ ಮೂಲಕ ಸಂಚಾರ ನಡೆಸಿದ್ದರು. ಇದನ್ನು ಸಹಿಸದ ಇತರೆ ಬೋಟ್ ಮಾಲಕರು ಆ ಪ್ರವಾಸಿಗರನ್ನು ಕರೆತಂದ ಚಾಲಕರನ್ನು ಥಳಿಸಿದರು.

ಹೊನ್ನಾವರ ಕಾಸರಕೋಡಿನ ಗೋಪಾಲ ಗೌಡ ಹಾಗೂ ಕಾಸರಕೋಡು ದೇವಸ್ಥಾನಕೇರಿಯ ನಾರಾಯಣ ಗೌಡ ಜೊತೆ ಇನ್ನೂ ಕೆಲವರು ಸೇರಿ ಹೊಡೆದ ಬಗ್ಗೆ ಚಾಲಕ ಮುಜಾಮಿಲ್ ಸಾಬ್ ಪೊಲೀಸ್ ದೂರು ನೀಡಿದ್ದಾರೆ. `ಕೈ ಮಾಡಿದರೂ ಕಾರು ನಿಲ್ಲಿಸಿಲ್ಲ. ಜೊತೆಗೆ ತಮ್ಮ ಬೋಟಿಗೆ ಪ್ರವಾಸಿಗರನ್ನು ಕಳುಹಿಸಲಿಲ್ಲ’ ಎಂಬ ಕಾರಣದಿಂದ ಹೊಡೆದ ಬಗ್ಗೆ ಆರೋಪಿಸಿದ್ದಾರೆ.

Advertisement. Scroll to continue reading.

ಚಾಲಕ ಮುಜಾಮಿಲ್ ಸಾಬ್ ಅವರು ಕರ್ಕಿಯಲ್ಲಿರುವ ಮಾವನ ಮಗ ಯುನಿಸ್ ಭಾಷಾಗೆ ಫೋನ್ ಮಾಡಿದ್ದು, ಅಲ್ಲಿ ಆಗಮಿಸಿದ ಯುನಿಸ್ ಭಾಷಾ ಮೇಲೆಯೂ ಬೋಟಿನವರು ಹಲ್ಲೆ ಮಾಡಿದ್ದಾರೆ. `ಟೂರಿಸ್ಟರನ್ನು ಯಾರ ಬೋಟಿನ ಮೇಲೆ ಕಳುಹಿಸಿದ್ದೀಯಾ? ಹೇಳು’ ಎಂದು ಮುಖಕ್ಕೆ ಹೊಡೆದು ಗಾಯಗೊಳಸಿದ್ದಾರೆ. ಅದಾದ ನಂತರ ಕಾಲಿನಿಂದ ಒತ್ತು ನೋವು ಮಾಡಿದ್ದಾರೆ. ಈ ಹೊಡೆದಾಟ ತಪ್ಪಿಸಲು ಬಂದ ಗಂಗಾವಳಿಯ ಚಾಲಕ ಸುಬ್ರಹ್ಮಣ್ಯ ನಾಯ್ಕ ಅವರಿಗೂ ಪೆಟ್ಟಾಗಿದೆ.

Advertisement. Scroll to continue reading.

ಹೊನ್ನಾವರ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆದ ಮುಜಾಮಿಲ್ ಸಾಬ್ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾರೆ. ಹೊನ್ನಾವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Previous Post

ಅಕ್ಕಿ ಲಾರಿಯಿಂದ ಬಿದ್ದ ಚಾಲಕ ಸಾವು!

Next Post

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಪೊಲೀಸಪ್ಪನನ್ನು ಬಿಡದೇ ಬಂಧಿಸಿದ ಪೊಲೀಸರು!

Next Post
Obstruction of police duty Police arrest police officer without releasing him!

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಪೊಲೀಸಪ್ಪನನ್ನು ಬಿಡದೇ ಬಂಧಿಸಿದ ಪೊಲೀಸರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ