6
  • Latest

ಕಳ್ಳ ಬಂದ ಕಳ್ಳ: ಗ್ರಾಸೀಂ ಮ್ಯಾನೇಜರ್ ಮನೆಯಲ್ಲಿ ಕೈ ಚಳಕ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Wednesday, July 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಳ್ಳ ಬಂದ ಕಳ್ಳ: ಗ್ರಾಸೀಂ ಮ್ಯಾನೇಜರ್ ಮನೆಯಲ್ಲಿ ಕೈ ಚಳಕ!

AchyutKumar by AchyutKumar
in ಸ್ಥಳೀಯ

ಕಾರವಾರದ ಬಿಣಗಾದಲ್ಲಿರುವ ಗ್ರಾಸಿಮ್ ಇಂಡಸ್ಟ್ರಿ ಮ್ಯಾನೇಜರ್ ಮನೆಯಲ್ಲಿ ಕಳ್ಳತನ ನಡೆದಿದೆ.

ಇಂಡಸ್ಟ್ರಿಯಲ್ಲಿ ಲ್ಯಾಬ್ ಮ್ಯಾನೆಜರ್ ಆಗಿರುವ ನರಸಿಂಗ್ ಆಚಾರಿ ಬಂಗಾರದ ಆಭರಣ ಹಾಗೂ ಇನ್ನಿತರ ವಸ್ತುಗಳನ್ನು ಕಳೆದುಕೊಂಡಿದ್ದಾರೆ. ಮಾರ್ಚ 26ರಿಂದ ಅವರು ಮನೆಯಲ್ಲಿರಲಿಲ್ಲ. ಈ ವೇಳೆಯಲ್ಲಿಯೇ ಮ್ಯಾನೇಜರ್ ಮನೆಗೆ ಗುರಿ ಹಾಕಿ ಕಳ್ಳತನ ನಡೆದಿದೆ.

ಸೋಮವಾರ ಅವರು ಮನೆಗೆ ಬಂದು ನೋಡಿದಾಗ ಅಲ್ಲಿನ ವಸ್ತುಗಳೆಲ್ಲವೂ ಚಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಾಣಿಸಿದೆ. ಒಳಗೆ ಹೋಗಿ ಪರಿಶೀಲನೆ ಮಾಡಿದಾಗ 85 ಸಾವಿರ ಮೌಲ್ಯದ ಬಂಗಾರದ ಚೈನ್ ಕಾಣೆಯಾಗಿರುವುದು ಗೊತ್ತಾಗಿದೆ.

ಇನ್ನಷ್ಟು ತಡಕಾಟ ನಡೆಸಿದಾಗ 30 ಸಾವಿರ ಮೌಲ್ಯದ ಉಂಗುರ, 15 ಸಾವಿರ ಮೌಲ್ಯದ ಕಿವಿಯೋಲೆ, ಲ್ಯಾಪ್‌ಟಾಪ್, ವಾಟರ ಫಿಲ್ಟರ್ ಸಹ ಕಳ್ಳ ದೋಚಿರುವುದು ಅರಿವಿಗೆ ಬಂದಿದೆ. ಅಂದಾಜು 1,43,200 ರೂ. ಮೌಲ್ಯದ ಸ್ವತ್ತುಗಳು ಕಳ್ಳತನವಾಗಿರುವ ಬಗ್ಗೆ ನರಸಿಂಗ್ ಆಚಾರಿ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪಿಎಸ್‌ಐ ಮಂಜುನಾಥ ಪಾಟೀಲ್ ಅವರು ಕಳ್ಳನ ಹುಡುಕಾಟ ನಡೆಸುತ್ತಿದ್ದಾರೆ.

ShareSendTweetShare
Previous Post

ಪೊಲೀಸ್ ಕರ್ತವ್ಯಕ್ಕೆ ಅಡ್ಡಿ: ಪೊಲೀಸಪ್ಪನನ್ನು ಬಿಡದೇ ಬಂಧಿಸಿದ ಪೊಲೀಸರು!

Next Post

ಪುಕ್ಕಟ್ಟೆ ಪ್ರಚಾರಕ್ಕೆ ಕತ್ತರಿ ಪ್ರಯೋಗ: ತ್ಯಾಜ್ಯ ತುಂಬುವ ತೆರೆದ ವಾಹನದಲ್ಲಿ ವಿದ್ಯಾರ್ಥಿನಿಯರ ಚಿತ್ರ ಮೆರವಣಿಗೆ!

Next Post
Scissors experiment for Pukkatte campaign A picture parade of female students in a garbage truck!

ಪುಕ್ಕಟ್ಟೆ ಪ್ರಚಾರಕ್ಕೆ ಕತ್ತರಿ ಪ್ರಯೋಗ: ತ್ಯಾಜ್ಯ ತುಂಬುವ ತೆರೆದ ವಾಹನದಲ್ಲಿ ವಿದ್ಯಾರ್ಥಿನಿಯರ ಚಿತ್ರ ಮೆರವಣಿಗೆ!

Outcry against the innocent.. Riots at the police station too Bhupa finally goes to jail!

ಅಮಾಯಕರ ವಿರುದ್ಧ ಕೂಗಾಟ.. ಪೊಲೀಸ್ ಠಾಣೆಯಲ್ಲಿಯೂ ರಂಪಾಟ: ಕೊನೆಗೂ ಜೈಲು ಸೇರಿದ ಭೂಪ!

I have to drive the bus... I have to count money!

ಬಸ್ಸು ಓಡಿಸಬೇಕು... ದುಡ್ಡು ಎಣಿಸಬೇಕು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.