6
  • Latest
Ugadi with Ramzan Hindu - Muslim mouth to mouth!

ರಂಜಾನ್ ಜೊತೆ ಯುಗಾದಿ: ಹಿಂದು – ಮುಸ್ಲಿಂ ಬಾಯಿ ಬಾಯಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಂಜಾನ್ ಜೊತೆ ಯುಗಾದಿ: ಹಿಂದು – ಮುಸ್ಲಿಂ ಬಾಯಿ ಬಾಯಿ!

AchyutKumar by AchyutKumar
April 1, 2025
in ಸ್ಥಳೀಯ
Ugadi with Ramzan Hindu - Muslim mouth to mouth!
advt advt advt
ADVERTISEMENT

ಶಿರಸಿಯಲ್ಲಿ ನಡೆದ ಯುಗಾದಿ ಮೆರವಣಿಗೆಯಲ್ಲಿ ಭಾಗಿಯಾದ ಮುಸ್ಲಿಂ ಸಮುದಾಯದವರು ಪುಷ್ಪ ಮಳೆ ಸುರಿಸಿದ್ದಾರೆ. ಜೊತೆಗೆ ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ವಿವಿಧ ಬಗೆಯ ತಿನಿಸುಗಳನ್ನು ನೀಡಿ ಸತ್ಕರಿಸಿದ್ದಾರೆ.

Advertisement. Scroll to continue reading.

ಯುಗಾದಿ ಹಬ್ಬದ ಹಿನ್ನಲೆ ಶಿರಸಿಯಲ್ಲಿ ಸಾವಿರಾರು ಜನ ಶೋಭಾಯಾತ್ರೆ ನಡೆಸಿದರು. ಹಿಂದು ಸಮುದಾಯದವರ ತಲೆ ಮೇಲೆ ಮುಸ್ಲಿಂ ಸಮುದಾಯದವರು ಹೂವುಗಳನ್ನು ಚಿಮ್ಮಿಸಿ ಸಂತಸವ್ಯಕ್ತಪಡಿಸಿದರು. ಈ ವೇಳೆ ಅನೇಕರು ಹಿಂದು ಸಮುದಾಯದವರಿಗೆ ಹಬ್ಬದ ಶುಭಾಶಯ ಕೋರಿದರು. ಮೆರವಣಿಗೆಗಾಗಿ ಕಾದ ಮುಸ್ಲಿಂ ಸಮುದಾಯದವರು ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ತಂಪು ಪಾನೀಯವನ್ನು ವಿತರಿಸಿದರು. ಹಣ್ಣುಗಳನ್ನು ನೀಡಿ ಉಪಚರಿಸಿದರು.

Advertisement. Scroll to continue reading.
ADVERTISEMENT
ADVERTISEMENT

`ಶಿರಸಿಯಲ್ಲಿ ಮೊದಲಿನಿಂದಲೂ ಹಿಂದು-ಮುಸ್ಲಿo ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಈ ಬಾಂದವ್ಯವನ್ನು ಹಾಗೇ ಉಳಿಸಿಕೊಳ್ಳುವುದಕ್ಕಾಗಿ ನಾವು ಯುಗಾದಿ ಹಬ್ಬ ಆಚರಿಸುವವರಿಗೆ ಬೆಂಬಲವಾಗಿ ನಿಂತಿದ್ದೇವೆ’ ಎಂದು ಮುಸ್ಲಿಂ ಮುಖಂಡರು ತಿಳಿಸಿದರು. ಹೂ ಮಳೆ ಸುರಿಸಿದ ವಿಡಿಯೋ ವೈರಲ್ ಆಗಿದ್ದು, ಹಿಂದು-ಮುಸ್ಲಿA ಭಾವೈಕ್ಯತೆಯ ಬಗ್ಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ShareSendTweetShare
ADVERTISEMENT
Previous Post

ಬಸ್ಸು ಓಡಿಸಬೇಕು… ದುಡ್ಡು ಎಣಿಸಬೇಕು!

Next Post

ಕೊಲೆ ಯತ್ನ: ಆರೋಪಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Next Post

ಕೊಲೆ ಯತ್ನ: ಆರೋಪಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Rape for wanting chocolate: First grader's life is hell!

ಚಾಕಲೇಟು ಆಸೆ ತೋರಿಸಿ ಅತ್ಯಾಚಾರ: ಒಂದನೇ ತರಗತಿ ಕೂಸಿನ ಬದುಕು ನರಕ!

May Ambedkar Jayanti be meaningfu

`ಅರ್ಥಪೂರ್ಣವಾಗಿರಲಿ ಅಂಬೇಡ್ಕರ್ ಜಯಂತಿ'

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.