6
  • Latest
Rape for wanting chocolate: First grader's life is hell!

ಚಾಕಲೇಟು ಆಸೆ ತೋರಿಸಿ ಅತ್ಯಾಚಾರ: ಒಂದನೇ ತರಗತಿ ಕೂಸಿನ ಬದುಕು ನರಕ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಾಕಲೇಟು ಆಸೆ ತೋರಿಸಿ ಅತ್ಯಾಚಾರ: ಒಂದನೇ ತರಗತಿ ಕೂಸಿನ ಬದುಕು ನರಕ!

AchyutKumar by AchyutKumar
in ಸ್ಥಳೀಯ
Rape for wanting chocolate: First grader's life is hell!

ಅಪ್ರಾಪ್ತ ಅತ್ಯಾಚಾರ ಆರೋಪಿ

1ನೇ ತರಗತಿಯ ಬಾಲಕಿ ಮೇಲೆ ಬಾಲಕನೊಬ್ಬ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ನಡೆಸಿದ ಬಾಲಕನಿಗೆ ಊರಿನ ಜನ ಹಿಗ್ಗಾಮುಗ್ಗ ಥಳಿಸಿದ್ದಾರೆ.

ADVERTISEMENT

ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಹಾಗೂ ಅತ್ಯಾಚಾರ ನಡೆಸಿದ ಕಾಮುಕ ಇಬ್ಬರೂ ಅಪ್ರಾಪ್ತರಾದ ಕಾರಣ ಅವರ ಹೆಸರು-ಊರಿನ ಬಗ್ಗೆ ಮಾಧ್ಯಮಗಳು ಪ್ರಕಟಿಸುವ ಹಾಗಿಲ್ಲ. ಹೀಗಾಗಿ ಈ ವರದಿ ಬೇರೆ ಎಲ್ಲಿಯೂ ಪ್ರಕಟವಾಗುವ ಸಾಧ್ಯತೆಗಳಿಲ್ಲ. ಅದಾಗಿಯೂ, ಮಕ್ಕಳ ಸುರಕ್ಷತೆ ಬಗ್ಗೆ ಪಾಲಕರು ಕಾಳಜಿವಹಿಸುವ ಬಗ್ಗೆ ಜಾಗೃತಿಗೊಳಿಸುವಿಕೆ ಹಾಗೂ ಕಾಮುಕರಿಂದ ಎಚ್ಚರವಾಗಿರುವ ಕುರಿತು ಅರಿವು ಮೂಡಿಸುವುದಕ್ಕಾಗಿ S News ಡಿಜಿಟಲ್ ಈ ವರದಿ ಪ್ರಸಾರ ಮಾಡುತ್ತಿದೆ.

ಯಲ್ಲಾಪುರ ತಾಲೂಕಿನ ಕಿರವತ್ತಿಯ ಬಳಿಯ ಗುಡ್ಡದ ಮೇಲೆ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ಹಳಿಯಾಳ ಕಡೆಯ 17 ವರ್ಷದ ಅಸಾಲಮ ಸಿದಿದಿ (ಹೆಸರು ಬದಲಿಸಿದೆ) ಗುರುವಾರ ಬೆಳಗ್ಗೆ ಚಾಕಲೇಟು ಆಸೆ ತೋರಿಸಿ ಬಾಲಕಿಯನ್ನು ಗುಡ್ಡದ ಮೇಲೆ ಕರೆದೊಯ್ದು, ಲೈಂಗಿಕವಾಗಿ ಬಳಸಿಕೊಂಡ ಬಗ್ಗೆ ದೂರಲಾಗಿದೆ.

Advertisement. Scroll to continue reading.

ನೋವಿನಿಂದ ಬಳಲಿದ ಬಾಲಕಿ ಜೋರಾಗಿ ಬೊಬ್ಬೆ ಹೊಡೆಯುತ್ತ ಗುಡ್ಡ ಇಳಿದು ಬಂದಿದ್ದನ್ನು ಆ ಊರಿನ ಯುವತಿಯೊಬ್ಬರು ಗಮನಿಸಿದ್ದಾರೆ. `ಏನಾಯಿತು?’ ಎಂದು ಪ್ರಶ್ನಿಸಿದಾಗ ತನಗಾದ ಹಿಂಸೆಯ ಬಗ್ಗೆ ಸಂತ್ರಸ್ತೆ ಮಾಹಿತಿ ನೀಡಿದ್ದಾರೆ. ಈ ವಿಷಯ ತಿಳಿದ ಊರಿನ ಜನ ಅತ್ಯಾಚಾರ ಆರೋಪಿಯನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಊರಿನ ಮುಖಂಡರೊಬ್ಬರು ಬಂದು `ಆತನನ್ನು ಸಾಯಿಸಬೇಡಿ’ ಎಂದು ಮನವಿ ಮಾಡಿದ್ದು, ಅದಾದ ನಂತರ ಜನ ಪೊಲೀಸರಿಗೆ ಫೋನಾಯಿಸಿದ್ದಾರೆ.

Advertisement. Scroll to continue reading.

ಪೊಲೀಸರು ಸಂತ್ರಸ್ತ ಬಾಲಕಿಯನ್ನು ಚಿಕಿತ್ಸೆಗಾಗಿ ಕಾರವಾರಕ್ಕೆ ರವಾನಿಸಿದರು. ಅತ್ಯಾಚಾರಿ ಆರೋಪಿಯನ್ನು ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ಶಿರಸಿ ಡಿವೈಎಸ್ಪಿ ಗಣೇಶ ಕೆ ಎಲ್, ಯಲ್ಲಾಪುರ ಸಿಪಿಐ ರಮೇಶ ಹಾನಾಪುರ ಸ್ಥಳ ಪರಿಶೀಲನೆ ಮಾಡಿದ್ದಾರೆ.

Previous Post

ಕೊಲೆ ಯತ್ನ: ಆರೋಪಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

Next Post

`ಅರ್ಥಪೂರ್ಣವಾಗಿರಲಿ ಅಂಬೇಡ್ಕರ್ ಜಯಂತಿ’

Next Post
May Ambedkar Jayanti be meaningfu

`ಅರ್ಥಪೂರ್ಣವಾಗಿರಲಿ ಅಂಬೇಡ್ಕರ್ ಜಯಂತಿ'

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ