6
  • Latest

ರಾಷ್ಟಮಟ್ಟದ ಕಯಾಕಿಂಗ್ ಸ್ಪರ್ಧೆ: ವಿಜೇತರಿಗೆ ಅವಮಾನ – ಅನ್ಯಾಯ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರಾಷ್ಟಮಟ್ಟದ ಕಯಾಕಿಂಗ್ ಸ್ಪರ್ಧೆ: ವಿಜೇತರಿಗೆ ಅವಮಾನ – ಅನ್ಯಾಯ!

AchyutKumar by AchyutKumar
in ದೇಶ - ವಿದೇಶ

ಜೊಯಿಡಾದಲ್ಲಿ ನಡೆದ ರಾಷ್ಟಮಟ್ಟದ ಕಯಾಕಿಂಕ್ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಪರ್ಧಾ ವಿಜೇತರಿಗೆ ಅನ್ಯಾಯವಾದ ಬಗ್ಗೆ ದೂರು ಕೇಳಿಬಂದಿದೆ. ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದವರಿಗೆ ಸಂಘಟಕರು ಅದನ್ನು ವಿತರಿಸದೇ ನುಣಚಿಕೊಂಡಿದ್ದಾರೆ.
ಈ ಸ್ಪರ್ಧೆಗೆ ಭಾಗವಹಿಸಲು ವಿವಿಧ ಭಾಗಗಳಿಂದ ಸ್ಪರ್ಧಾಳುಗಳು ಬಂದಿದ್ದರು. ಮಧ್ಯಪ್ರದೇಶದಿಂದ ಬಂದ ಎರಡು ಅಸೋಸಿಯೇಷನ್’ನವರ ಪೈಕಿ ಒಂದು ಅಸೋಸಿಯೇಷನ್‌ಗೆ ಪದಕ ವಿತರಿಸಲಾಗಿದೆ. ಹೀಗಾಗಿ ಇನ್ನೊಂದು ತಂಡದವರು ವೇದಿಕೆ ಏರಿ ಗಲಾಟೆ ಮಾಡಿದ್ದಾರೆ. ಆಗ, ಅಲ್ಲಿದ್ದ ಸಂಘಟಕರು ಗಲಾಟೆ ಮಾಡಿದವರನ್ನು ಸಮಾಧಾನ ಮಾಡಲು, ಈ ಮೊದಲು ಪದಕ ಪಡೆದಿದ್ದ ಸ್ಥಳೀಯ ಸ್ಪರ್ಧಿಗಳಿಂದ ಪದಕ ಹಿಂಪಡೆದು ಅದನ್ನು ಮಧ್ಯಪ್ರದೇಶದ ಇನ್ನೊಂದು ತಂಡಕ್ಕೆ ನೀಡಿದ್ದಾರೆ. ಇದರಿಂದ ಸ್ಥಳೀಯ ಸ್ಪರ್ಧಿಗಳಿಗೆ ಅನ್ಯಾಯವಾಗಿದೆ. ಇದೆಲ್ಲದರ ಜೊತೆ ಸ್ಪರ್ಧೆಗೆ ಆಯ್ಕೆ ಪ್ರಕ್ರಿಯೆ ಸಹ ಸರಿಯಾಗಿ ನಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ.
ಸುಪಾ ವಾಟರ್ ಎಕ್ಟಿವಿಟಿಸ್ ಸಂಘದ ಅಧ್ಯಕ್ಷ ಚಾಂದ್ ಕುಟ್ಟಿ ಮಾತನಾಡಿ `ಬೇರೆಯವರನ್ನು ಸುಮ್ಮನಿರಿಸಲು ನಿಜವಾಗಿ ಪದಕ ಗೆದ್ದವರಿಗೆ ಅನ್ಯಾಯ ಮಾಡಲಾಗಿದೆ. ಕಷ್ಟ ಪಟ್ಟು ಗೆದ್ದವರಿಗೆ ಪದಕ ನೀಡದೇ, ಜಗಳ ಮಾಡಿದವರಿಗೆ ಪದಕ ನೀಡಿರುವುದು ಖಂಡನೀಯ’ ಎಂದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಸಿಸಿ ಟಿವಿ ಕಣ್ಗಾವಲಿನಲ್ಲಿ ಪಿಯು ಪರೀಕ್ಷೆ!

Next Post

ಶಿರಸಿಯ ಈತ ಕೇಂದ್ರ ಸಚಿವರಿಗೆ ಆಪ್ತ!

Next Post

ಶಿರಸಿಯ ಈತ ಕೇಂದ್ರ ಸಚಿವರಿಗೆ ಆಪ್ತ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ