6
  • Latest

ರಾಷ್ಟಮಟ್ಟದ ಕಯಾಕಿಂಗ್ ಸ್ಪರ್ಧೆ: ವಿಜೇತರಿಗೆ ಅವಮಾನ – ಅನ್ಯಾಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ರಾಷ್ಟಮಟ್ಟದ ಕಯಾಕಿಂಗ್ ಸ್ಪರ್ಧೆ: ವಿಜೇತರಿಗೆ ಅವಮಾನ – ಅನ್ಯಾಯ!

AchyutKumar by AchyutKumar
June 23, 2024
in ದೇಶ - ವಿದೇಶ
advt advt advt
ADVERTISEMENT

ಜೊಯಿಡಾದಲ್ಲಿ ನಡೆದ ರಾಷ್ಟಮಟ್ಟದ ಕಯಾಕಿಂಕ್ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಪರ್ಧಾ ವಿಜೇತರಿಗೆ ಅನ್ಯಾಯವಾದ ಬಗ್ಗೆ ದೂರು ಕೇಳಿಬಂದಿದೆ. ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದವರಿಗೆ ಸಂಘಟಕರು ಅದನ್ನು ವಿತರಿಸದೇ ನುಣಚಿಕೊಂಡಿದ್ದಾರೆ.
ಈ ಸ್ಪರ್ಧೆಗೆ ಭಾಗವಹಿಸಲು ವಿವಿಧ ಭಾಗಗಳಿಂದ ಸ್ಪರ್ಧಾಳುಗಳು ಬಂದಿದ್ದರು. ಮಧ್ಯಪ್ರದೇಶದಿಂದ ಬಂದ ಎರಡು ಅಸೋಸಿಯೇಷನ್’ನವರ ಪೈಕಿ ಒಂದು ಅಸೋಸಿಯೇಷನ್‌ಗೆ ಪದಕ ವಿತರಿಸಲಾಗಿದೆ. ಹೀಗಾಗಿ ಇನ್ನೊಂದು ತಂಡದವರು ವೇದಿಕೆ ಏರಿ ಗಲಾಟೆ ಮಾಡಿದ್ದಾರೆ. ಆಗ, ಅಲ್ಲಿದ್ದ ಸಂಘಟಕರು ಗಲಾಟೆ ಮಾಡಿದವರನ್ನು ಸಮಾಧಾನ ಮಾಡಲು, ಈ ಮೊದಲು ಪದಕ ಪಡೆದಿದ್ದ ಸ್ಥಳೀಯ ಸ್ಪರ್ಧಿಗಳಿಂದ ಪದಕ ಹಿಂಪಡೆದು ಅದನ್ನು ಮಧ್ಯಪ್ರದೇಶದ ಇನ್ನೊಂದು ತಂಡಕ್ಕೆ ನೀಡಿದ್ದಾರೆ. ಇದರಿಂದ ಸ್ಥಳೀಯ ಸ್ಪರ್ಧಿಗಳಿಗೆ ಅನ್ಯಾಯವಾಗಿದೆ. ಇದೆಲ್ಲದರ ಜೊತೆ ಸ್ಪರ್ಧೆಗೆ ಆಯ್ಕೆ ಪ್ರಕ್ರಿಯೆ ಸಹ ಸರಿಯಾಗಿ ನಡೆದಿಲ್ಲ ಎಂಬ ಆರೋಪ ಕೇಳಿಬಂದಿದೆ.
ಸುಪಾ ವಾಟರ್ ಎಕ್ಟಿವಿಟಿಸ್ ಸಂಘದ ಅಧ್ಯಕ್ಷ ಚಾಂದ್ ಕುಟ್ಟಿ ಮಾತನಾಡಿ `ಬೇರೆಯವರನ್ನು ಸುಮ್ಮನಿರಿಸಲು ನಿಜವಾಗಿ ಪದಕ ಗೆದ್ದವರಿಗೆ ಅನ್ಯಾಯ ಮಾಡಲಾಗಿದೆ. ಕಷ್ಟ ಪಟ್ಟು ಗೆದ್ದವರಿಗೆ ಪದಕ ನೀಡದೇ, ಜಗಳ ಮಾಡಿದವರಿಗೆ ಪದಕ ನೀಡಿರುವುದು ಖಂಡನೀಯ’ ಎಂದರು.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಸಿಸಿ ಟಿವಿ ಕಣ್ಗಾವಲಿನಲ್ಲಿ ಪಿಯು ಪರೀಕ್ಷೆ!

Next Post

ಶಿರಸಿಯ ಈತ ಕೇಂದ್ರ ಸಚಿವರಿಗೆ ಆಪ್ತ!

Next Post

ಶಿರಸಿಯ ಈತ ಕೇಂದ್ರ ಸಚಿವರಿಗೆ ಆಪ್ತ!

ಜೀವನ ಯಾತ್ರೆ ಮುಗಿಸಿದ ಬಿಜೆಪಿ ಕಟ್ಟಾಳು

50 ಸಾವಿರ ಕೊಟ್ಟವರಿಗೆ ಅಂಗನವಾಡಿ ಹುದ್ದೆ: ಕಾಂಗ್ರೆಸ್ ನಾಯಕಿಯ ಆಡಿಯೋ ವೈರಲ್!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.