6
  • Latest
Forest rights Hearing in Supreme Court on April 2

ಅರಣ್ಯವಾಸಿಗಳ ಪರವಾಗಿ 144 ಸಂಘಟನೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಅರಣ್ಯವಾಸಿಗಳ ಪರವಾಗಿ 144 ಸಂಘಟನೆ!

AchyutKumar by AchyutKumar
April 1, 2025
in ದೇಶ - ವಿದೇಶ
Forest rights Hearing in Supreme Court on April 2
advt advt advt
ADVERTISEMENT

ಅರಣ್ಯ ಹಕ್ಕು ಕಾಯ್ದೆ ವಿಷಯವಾಗಿ ಸುಪ್ರೀಂ ಕೋರ್ಟನಲ್ಲಿ ಏಪ್ರಿಲ್ 2ರಂದು ವಿಚಾರಣೆ ನಡೆಯಲಿದೆ. `ಕೇಂದ್ರ ಸರ್ಕಾರವೂ ಅರಣ್ಯ ಹಕ್ಕು ಕಾಯಿದೆಯನ್ನು ಸಮರ್ಥವಾಗಿ ಸಮರ್ಥಿಸಿಕೊಳ್ಳಬೇಕು’ ಎಂದು ಆಗ್ರಹಿಸಿ 144 ಸಂಘಟನೆಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿವೆ.

ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಸಚಿವ ಜೂವಾಲ್ ಓರಾಮ ಅವರಿಗೆ ಮಾರ್ಚ 31ರಂದು ಇಮೇಲ್ ಮೂಲಕ ವಿವಿಧ ಸಂಘಟನೆಯವರು ತಮ್ಮ ಅಭಿಪ್ರಾಯ ರವಾನಿಸಿದ್ದಾರೆ. `ಬುಡಕಟ್ಟು ಮತ್ತು ಇತರೆ ಪಾರಂಪರಿಕ ಅರಣ್ಯವಾಸಿ ಕುಟುಂಬಗಳಿಗೆ ಅರಣ್ಯ ಭೂಮಿ ಹಕ್ಕಿಗೆ ಸಂಬAಧಿಸಿ ಕೇಂದ್ರ ಸರ್ಕಾರ ಅರಣ್ಯವಾಸಿಗಳ ಪರ ನಿಲುವು ಬೆಂಬಲಿಸಬೇಕು’ ಎಂದು ಪತ್ರದಲ್ಲಿ ವಿವರಿಸಲಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಸುಪ್ರೀಂ ಕೋರ್ಟ ಹಿಂದಿನ ಆದೇಶದಲ್ಲಿ ನಿಗದಿಗೊಳಿಸಿದ ನಿಯಮಾವಳಿಗಳನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರ ಪಾಲನೆ ಮಾಡಿಲ್ಲ. ಸುಪ್ರೀಂ ಕೋರ್ಟ ಅರಣ್ಯ ಭೂಮಿ ಮಂಜೂರಿಗೆ ನಿಗದಿಗೊಳಿಸಿದ ನಿಯಮಾವಳಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ’ ಎಂದು ಸಹ ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಉಪ-ಜಿಲ್ಲಾಸಮಿತಿ ಹಸ್ತಕ್ಷೇಪ:
`ಅರಣ್ಯ ಹಕ್ಕು ಮಂಜೂರಿ ಪ್ರಕ್ರಿಯೆಯಲ್ಲಿ ಗ್ರಾಮ ಸಭೆಯ ನಿರ್ಣಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ. ಉಪವಿಭಾಗ ಮತ್ತು ಜಿಲ್ಲಾಮಟ್ಟದ ಅರಣ್ಯ ಹಕ್ಕು ಸಮಿತಿಯಲ್ಲಿ ಅಧಿಕಾರದ ದುರುಪಯೋಗ ಮತ್ತು ಅನಿಯಂತ್ರಿತ ಹಸ್ತಕ್ಷೇಪ ಉಂಟುಮಾಡಿದೆ. ಇಂದರಿoದ ಹೆಚ್ಚಿನ ಅರಣ್ಯವಾಸಿಗಳು ಭೂಮಿ ಹಕ್ಕಿನಿಂದ ವಂಚಿತರಾಗಿದ್ದಾರೆ’ ಎಂದು ಪತ್ರದಲ್ಲಿ ಉಲ್ಲೇಖಿಸದ ಬಗ್ಗೆ ನ್ಯಾಯವಾದಿ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ShareSendTweetShare
ADVERTISEMENT
Previous Post

`ಅರ್ಥಪೂರ್ಣವಾಗಿರಲಿ ಅಂಬೇಡ್ಕರ್ ಜಯಂತಿ’

Next Post

ಚಂದ್ಗುಳಿ | ಇನ್ಮುಂದೆ ಇಲ್ಲಿ ನಿತ್ಯವೂ ತಂಬುಳಿ ಊಟ!

Next Post
Chandguli From now on I'll eat Tambuli here every day!

ಚಂದ್ಗುಳಿ | ಇನ್ಮುಂದೆ ಇಲ್ಲಿ ನಿತ್ಯವೂ ತಂಬುಳಿ ಊಟ!

ಅಡಿಕೆ ವಿಮೆ | ಸಚಿವರ ಬಳಿ ಸಂಸದರ ದೂರು: ಕೇಂದ್ರ ಸರ್ಕಾರದ ಆದೇಶಕ್ಕೆ ಬೆಲೆಯೇ ಇಲ್ಲ!

Sagarmala Fishermen oppose construction of port

ಸಾಗರಮಾಲಾ: ಬಂದರು ನಿರ್ಮಾಣಕ್ಕೆ ಮೀನುಗಾರರ ವಿರೋಧ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.