6
  • Latest
Chandguli From now on I'll eat Tambuli here every day!

ಚಂದ್ಗುಳಿ | ಇನ್ಮುಂದೆ ಇಲ್ಲಿ ನಿತ್ಯವೂ ತಂಬುಳಿ ಊಟ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಚಂದ್ಗುಳಿ | ಇನ್ಮುಂದೆ ಇಲ್ಲಿ ನಿತ್ಯವೂ ತಂಬುಳಿ ಊಟ!

AchyutKumar by AchyutKumar
in ಸ್ಥಳೀಯ
Chandguli From now on I'll eat Tambuli here every day!
advt advt advt
ADVERTISEMENT

ಯಲ್ಲಾಪುರದ ಗಂಟೆ ಘಣಪತಿ ದೇವಾಲಯದಲ್ಲಿ ಮಧ್ಯಾಹ್ನದ ಪ್ರಸಾದ ಭೋಜನ ಶುರುವಾಗಿದೆ. ಏಪ್ರಿಲ್ 21ರಿಂದ ನಿತ್ಯವೂ ಊಟ ಹಾಕುವುದಾಗಿ ದೇಗುಲ ಸಮಿತಿ ಹೇಳಿಕೊಂಡಿದ್ದರೂ, ಒಳ್ಳೆಯ ಕಾರ್ಯಕ್ಕೆ ಅದಕ್ಕಿಂತಲೂ ಮುಂಚಿತವಾಗಿ ಮುಹೂರ್ತ ಕೂಡಿಬಂದಿದೆ. ಮಂಗಳವಾರದಿoದಲೇ ಅನ್ನದಾನ ಸೇವೆ ಶುರು ಮಾಡಲಾಗಿದೆ.

ಮೊದಲ ದಿನ 150ಕ್ಕೂ ಅಧಿಕ ಭಕ್ತರು ಇಲ್ಲಿ ಊಟ ಮಾಡಿದರು. ಅನ್ನ-ಸಾರು-ತಂಬಳಿಯ ಜೊತೆ ಸಿಹಿಖಾದ್ಯವಾಗಿ ಪಾಯಸವನ್ನು ಈ ದಿನ ಉಣಬಡಿಸಲಾಯಿತು. ಬುಧವಾರದಿಂದ ಹವ್ಯಕ ಸಂಪದಾಯದ ಸಾಂಪ್ರದಾಯಿಕ ತಂಬಳಿ ಊಟ ನೀಡಲು ಇಲ್ಲಿ ನಿರ್ಧರಿಸಲಾಗಿದೆ. ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಉಪ್ಪು, ಉಪ್ಪಿನಕಾಯಿಯ ಜೊತೆ ಅನ್ನ-ಸಾರು ಹಾಗೂ ತಂಬಳಿ ಊಟ ಇಲ್ಲಿ ಸಿಗಲಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇನ್ನೂ ನಿತ್ಯ ಮಧ್ಯಾಹ್ನ 12.30ರಿಂದ 2.30ರವರೆಗೆ ಪ್ರಸಾದ ಭೋಜನ ವಿತರಣೆ ಆಗಲಿದೆ. ಸ್ವಯಂ ಸೇವಾ ಪದ್ಧತಿ ಮೂಲಕ ಅನ್ನದಾನ ನಡೆಯಲಿದೆ. ಊಟಕ್ಕೆ ಹಾಜರಿರುವ ಭಕ್ತರು 12 ಗಂಟೆಯೊಳಗೆ ದೇವಸ್ಥಾನ ಕಾರ್ಯಾಲಯದಲ್ಲಿ ಟೋಕನ್ ಪಡೆಯುವಂತೆ ಆಡಳಿತ ಮಂಡಳಿ ವಿನಂತಿಸಿದೆ.

ಯಲ್ಲಾಪುರದ ಚಂದಗುಳಿಯ ಘಂಟೆ ಗಣಪತಿ ದೇವಸ್ಥಾನದಲ್ಲಿ ನೂತನ ಪ್ರತಿಷ್ಠಾ ಮಹೋತ್ಸವದ ನಂತರ ಅನೇಕ ಭಕ್ತರ ಬೇಡಿಕೆ ಮತ್ತು ಆಡಳಿತ ಮಂಡಳಿಯ ನಿರ್ಣಯದಂತೆ ಮಂಗಳವಾರದಿoದ ಮಧ್ಯಾಹ್ನದ ಅನ್ನಪ್ರಸಾದ ಭೋಜನ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ.

ShareSendTweetShare
ADVERTISEMENT
Previous Post

ಅರಣ್ಯವಾಸಿಗಳ ಪರವಾಗಿ 144 ಸಂಘಟನೆ!

Next Post

ಅಡಿಕೆ ವಿಮೆ | ಸಚಿವರ ಬಳಿ ಸಂಸದರ ದೂರು: ಕೇಂದ್ರ ಸರ್ಕಾರದ ಆದೇಶಕ್ಕೆ ಬೆಲೆಯೇ ಇಲ್ಲ!

Next Post

ಅಡಿಕೆ ವಿಮೆ | ಸಚಿವರ ಬಳಿ ಸಂಸದರ ದೂರು: ಕೇಂದ್ರ ಸರ್ಕಾರದ ಆದೇಶಕ್ಕೆ ಬೆಲೆಯೇ ಇಲ್ಲ!

Sagarmala Fishermen oppose construction of port

ಸಾಗರಮಾಲಾ: ಬಂದರು ನಿರ್ಮಾಣಕ್ಕೆ ಮೀನುಗಾರರ ವಿರೋಧ

Kali A piece of the old bridge that touched the new bridge!

ಕಾಳಿ | ಹೊಸ ಸೇತುವೆಗೆ ಮುತ್ತಿಕ್ಕಿದ ಹಳೆ ಸೇತುವೆ ತುಂಡು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.