6
  • Latest
Sagarmala Fishermen oppose construction of port

ಸಾಗರಮಾಲಾ: ಬಂದರು ನಿರ್ಮಾಣಕ್ಕೆ ಮೀನುಗಾರರ ವಿರೋಧ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಾಗರಮಾಲಾ: ಬಂದರು ನಿರ್ಮಾಣಕ್ಕೆ ಮೀನುಗಾರರ ವಿರೋಧ

AchyutKumar by AchyutKumar
in ರಾಜ್ಯ
Sagarmala Fishermen oppose construction of port

`ಸಾಗರ ಮಾಲಾ ಯೋಜನೆ ಅಡಿ ವಾಣಿಜ್ಯ ಬಂದರು ನಿರ್ಮಾಣಕ್ಕೆ ಮೀನುಗಾರ ಸಂಘಟನೆಯ ವಿರೋಧವಿದೆ. ಅದಾಗಿಯೂ ಬಂದರು ನಿರ್ಮಾಣ ಕೈಗೊಂಡರೆ ಉಗ್ರ ಹೋರಾಟ ನಿಶ್ಚಿತ’ ಎಂದು ಮೀನುಗಾರ ಮುಖಂಡ ಗಣಪತಿ ಮಾಂಗ್ರೆ ಎಚ್ಚರಿಸಿದ್ದಾರೆ.

ADVERTISEMENT

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಬಂದರು ನಿರ್ಮಾಣಕ್ಕೆ ಪ್ರತಿಭಟನೆ ನಡೆಸಿದ ಮೀನುಗಾರರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಅನಗತ್ಯವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ. ಕೇಣಿಯಲ್ಲಿ ಸರ್ವೆಗೆ ವಿರೋಧವಿದ್ದರೂ ಸರ್ವೇ ನಡೆದಿದೆ. ಮೀನುಗಾರ ಸಮುದಾಯದವರೆ ಬಂದರು ಸಚಿವರಿದ್ದರೂ ಮೀನುಗಾರರ ಮೇಲಿನ ದೌರ್ಜನ್ಯ ತಡೆಯುತ್ತಿಲ್ಲ’ ಎಂದು ದೂರಿದರು.

`ಮೀನುಗಾರ ಮುಖಂಡರ ವಿರುದ್ಧ ಸಚಿವರು ಹಾಗೂ ಶಾಸಕರು ಬಹಿರಂಗವಾಗಿ ಲಂಚದ ಆರೋಪ ಮಾಡಿದ್ದಾರೆ. ಸುಳ್ಳು ಆರೋಪ, ಪೊಲೀಸ್ ಪ್ರಕರಣಗಳಿಗೆ ಬಗ್ಗುವುದಿಲ್ಲ’ ಎಂದು ಎಚ್ಚರಿಸಿದರು. `ಮೀನುಗಾರರ ನಡುವೆ ಒಡಕು ಮೂಡಿಸಿ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡಲಾಗುತ್ತಿದೆ’ ಎಂದು ದೂರಿದರು. `ಕಾರವಾರ ಅಂಕೋಲಾ ತಾಲೂಕಿನ ಹಲವು ಗ್ರಾಮಗಳಲ್ಲಿ ಬದುಕು ಸಾಗಿಸುತ್ತಿದ್ದ ಮೀನುಗಾರರನ್ನು ದೇಶದ ರಕ್ಷಣೆಯ ಹೆಸರಿನಲ್ಲಿ ಒಕ್ಕಲೆಬ್ಬಿಸಿದ್ದಾರೆ. ಮೀನುಗಾರರ ಮನೆ, ಜಮೀನು ಕಿತ್ತುಕೊಳ್ಳಲಾಗಿದೆ. ಅವರಿಗೆ ಸರಿಯಾದ ಪುನರ್ವಸತಿ ಅಥವಾ ಉದ್ಯೋಗವಿಲ್ಲದೆ ನಿರಾಶ್ರಿತರಾಗಿ ಬದುಕು ನರಕವಾಗಿದೆ. ಈಗ ಜಿಲ್ಲೆಯ ವಿವಿಧೆಡೆ ಅಭಿವೃದ್ಧಿ ಹೆಸರಿನಲ್ಲಿ ಮತ್ತೆ ಮೀನುಗಾರರ ಹೊಟ್ಟೆಯ ಮೇಲೆ ಹೊಡೆಯುವ ಕೆಲಸ ಮಾಡುತ್ತಿದ್ದಾರೆ’ ಎಂದು ಆಕ್ರೋಶವ್ಯಕ್ತಪಡಿಸಿದರು.

Advertisement. Scroll to continue reading.

ರಾಜೇಶ ಮಾಜಾಳಿಕರ, ಗೌರಿಶ ಉಳ್ವೇಕರ, ವಾಮನ ಹರಿಕಂತ್ರ ಇದ್ದರು.

Advertisement. Scroll to continue reading.
Previous Post

ಅಡಿಕೆ ವಿಮೆ | ಸಚಿವರ ಬಳಿ ಸಂಸದರ ದೂರು: ಕೇಂದ್ರ ಸರ್ಕಾರದ ಆದೇಶಕ್ಕೆ ಬೆಲೆಯೇ ಇಲ್ಲ!

Next Post

ಕಾಳಿ | ಹೊಸ ಸೇತುವೆಗೆ ಮುತ್ತಿಕ್ಕಿದ ಹಳೆ ಸೇತುವೆ ತುಂಡು!

Next Post
Kali A piece of the old bridge that touched the new bridge!

ಕಾಳಿ | ಹೊಸ ಸೇತುವೆಗೆ ಮುತ್ತಿಕ್ಕಿದ ಹಳೆ ಸೇತುವೆ ತುಂಡು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ