6
  • Latest
A private individual's footpath blocked by leaders!

ಖಾಸಗಿ ವ್ಯಕ್ತಿಗೆ ಕಾಲು ದಾರಿ: ನಾಯಕರಿಂದ ಅಡ್ಡಗಾಲು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಖಾಸಗಿ ವ್ಯಕ್ತಿಗೆ ಕಾಲು ದಾರಿ: ನಾಯಕರಿಂದ ಅಡ್ಡಗಾಲು!

AchyutKumar by AchyutKumar
April 1, 2025
in ರಾಜ್ಯ
A private individual's footpath blocked by leaders!
advt advt advt
ADVERTISEMENT

`ಕುಮಟಾದ ಕಾಗಾಲ ಗ್ರಾಮದಲ್ಲಿ ಅನಾದಿಕಾಲದಿಂದಲೂ ಜನರು ಬಳಸುತ್ತಿದ್ದ ಕಾಲು ದಾರಿಯನ್ನು ಅರಣ್ಯ ಇಲಾಖೆ ಖಾಸಗಿಯವರಿಗೆ ನೀಡಲು ಮುಂದಾಗಿದೆ. ಅರಣ್ಯಾಧಿಕಾರಿಗಳು ರಾಜ್ಯ ಹಾಗೂ ಕೇಂದ್ರಕ್ಕೆ ಸುಳ್ಳು ದಾಖಲೆ ನೀಡಿ, ಕಾಯ್ದಿರಿಸಿದ್ದ ಅರಣ್ಯ ಪ್ರದೇಶವನ್ನು ದುರ್ಬಳಕೆ ಮಾಡಿದ್ದಾರೆ’ ಎಂದು ಸಮಾಜ ಸೇವಕ ಆರ್ ಎಚ್ ನಾಯ್ಕ ದೂರಿದ್ದಾರೆ.

ಕಾರವಾರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಕಾಲು ರಸ್ತೆಯನ್ನು ಸರ್ವಋತು ರಸ್ತೆಯನ್ನಾಗಿ ನಿರ್ಮಾಣ ಮಾಡಲು ಲ್ಯಾಂಡ್ ಆರ್ಮಿ ಆಸಕ್ತಿವಹಿಸಿದೆ. ಆದರೆ, ಆ ಪ್ರದೇಶ ಕಾಯ್ದಿರಿಸಿದ ಅರಣ್ಯ ಎಂದು ಅರಣ್ಯಾಧಿಕಾರಿಗಳು ಹೇಳಿದ್ದರು. ಇದೀಗ ಸುಳ್ಳು ದಾಖಲೆ ಸೃಷ್ಠಿಸಿ ಖಾಸಗಿ ವ್ಯಕ್ತಿಗೆ ಪರಭಾರೆ ಮಾಡಲು ಹೊರಟಿದ್ದಾರೆ’ ಎಂದು ದೂರಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಕಾಯ್ದಿರಿಸದ ಅರಣ್ಯ ಪ್ರದೇಶವನ್ನು ಖಾಸಗಿ ವ್ಯಕ್ತಿಗಳಿಗೆ ನೀಡಬೇಕಾದರೆ ಹಲವಾರು ಹಂತಗಳಿವೆ. ಏಕಾಏಕಿ ನೀಡಲು ಬರುವುದಿಲ್ಲ. ಇಲ್ಲಿ ನಿಯಮಾವಳಿಗಳನ್ನು ಗಾಳಿಗೆ ತೂರಲಾಗಿದೆ. ಜನಸಾಮಾನ್ಯರು ದಿನನಿತ್ಯದ ಓಡಾಟಕ್ಕೆ ಉತ್ತಮ ರಸ್ತೆ ನಿರ್ಮಾಣ ಮಾಡಿಕೊಳ್ಳಲು ಅವಕಾಶವಿಲ್ಲ. ಆದರೆ ಅದೇ ಜಾಗವನ್ನು ಬೇರೆಯವರಿಗೆ ನೀಡಲಾಗುತ್ತಿದೆ’ ಎಂದರು.

`ಈ ಬಗ್ಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ. ಸರಕಾರ ಪುನರ್ ಪರಿಶೀಲನೆ ಮಾಡಲು ಅರಣ್ಯ ಇಲಾಖೆಗೆ ಸೂಚನೆ ನೀಡಿದೆ. ಇದಕ್ಕೆ ಪ್ರತ್ಯೇಕ ಸಮಿತಿ ರಚನೆಯಾಗಬೇಕು’ ಎಂದು ಆಗ್ರಹಿಸಿದರು.

ShareSendTweetShare
ADVERTISEMENT
Previous Post

ಕಾಳಿ | ಹೊಸ ಸೇತುವೆಗೆ ಮುತ್ತಿಕ್ಕಿದ ಹಳೆ ಸೇತುವೆ ತುಂಡು!

Next Post

ಅಡಿಕೆಗೆ ಎಲೆಚುಕ್ಕಿ ರೋಗ: ಪರಿಹಾರ ಇದ್ದರೂ ಅರ್ಜಿ ಸಲ್ಲಿಸುವವರಿಲ್ಲ!

Next Post
Areca leaf spot disease There is a solution but no one is applying!

ಅಡಿಕೆಗೆ ಎಲೆಚುಕ್ಕಿ ರೋಗ: ಪರಿಹಾರ ಇದ್ದರೂ ಅರ್ಜಿ ಸಲ್ಲಿಸುವವರಿಲ್ಲ!

Summer camp fun for Puthani children!

ಪುಠಾಣಿ ಮಕ್ಕಳಿಗೆ ಬೇಸಿಗೆ ಶಿಬಿರದ ಖುಷಿ!

Stone.. soil.. dust This is not just rice!

ಕಲ್ಲು.. ಮಣ್ಣು.. ಧೂಳು: ಇದು ಬರೀ ಅಕ್ಕಿ ಅಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.