6
  • Latest
Summer camp fun for Puthani children!

ಪುಠಾಣಿ ಮಕ್ಕಳಿಗೆ ಬೇಸಿಗೆ ಶಿಬಿರದ ಖುಷಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪುಠಾಣಿ ಮಕ್ಕಳಿಗೆ ಬೇಸಿಗೆ ಶಿಬಿರದ ಖುಷಿ!

AchyutKumar by AchyutKumar
in ಸ್ಥಳೀಯ
Summer camp fun for Puthani children!

ಯಲ್ಲಾಪುರ ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿ ಕ್ರಿಯಾತ್ಮಕ ಚಟುವಟಿಕೆಗಳನ್ನು ಒಳಗೊಂಡ ಬೇಸಿಗೆ ಶಿಬಿರ ಶುರುವಾಗಿದೆ. ಏಪ್ರಿಲ್ 1ರ ಮೊದಲ ದಿನ 25ಕ್ಕೂ ಅಧಿಕ ಮಕ್ಕಳು ಪ್ರವೇಶ ಪಡೆದಿದ್ದಾರೆ. ಏಪ್ರಿಲ್ 7ರವರೆಗೂ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ.

ADVERTISEMENT

ಪ್ರೋಪಾತ ಅಕಾಡೆಮಿ ಹಾಗೂ ಸ್ಪೂರ್ಣ ಟ್ಯುಶನ್ ಕ್ಲಾಸಸ್ ಸಹಯೋಗದಲ್ಲಿ ಕಳೆದ ಎಂಟು ವರ್ಷಗಳಿಂದ ಇಲ್ಲಿ ಬೇಸಿಗೆ ಶಿಬಿರ ಆಯೋಜಿಸಲಾಗುತ್ತಿದೆ. 4 ವರ್ಷದಿಂದ 16 ವರ್ಷದೊಳಗಿನ ಮಕ್ಕಳು ಇಲ್ಲಿ ಪ್ರವೇಶಪಡೆಯುತ್ತಿದ್ದಾರೆ. ಮೊದಲ ದಿನ ಮಕ್ಕಳಿಗೆ ವಿವಿಧ ಆಟಗಳನ್ನು ಆಡಿಸಲಾಯಿತು. ಪರಸ್ಪರ ಪರಿಚಯದ ನಂತರ ಪ್ರಶ್ನೋತರಾವಳಿಗಳನ್ನು ಒಳಗೊಂಡ ಮನರಂಜನಾ ಕಾರ್ಯಕ್ರಮ ನಡೆದಿದ್ದು, ಅದರಲ್ಲಿಯೂ ಶಿಬಿರಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಅದಾದ ಮೇಲೆ ಚಿತ್ರಕಲೆ ಹಾಗೂ ಅದರ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.

ಎರಡನೇ ದಿನವಾದ ಮಂಗಳವಾರ ಮೆಹಂದಿ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಸಲಾಯಿತು. ಮೆಹಂದಿ ಹಾಕುವ ವಿಧಾನಗಳ ಪ್ರಾತ್ಯಕ್ಷಿಕೆ ನಡೆಯಿತು. ನಿತ್ಯವೂ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುವ ಬಗ್ಗೆ ತಿಳಿಸಿ, ಯೋಗ ಮಾಡುವ ವಿಧಾನಗಳನ್ನು ತಿಳಿಸಲಾಯಿತು. ರಂಗೋಲಿ ಬಿಡಿಸುವಿಕೆ, ಅಭ್ಯಾಕಸ್ ಕುರಿತು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

Advertisement. Scroll to continue reading.

ಶಿಬಿರದ ಮುಖ್ಯಸ್ಥೆ ಜ್ಯೋತಿ ಸಂತೋಷ ನಾಯ್ಕ ಶಿಬಿರವನ್ನು ಉದ್ಘಾಟಿಸಿದರು. ಶಿಕ್ಷಕರಾದ ಸಂಧ್ಯಾ ಭಟ್ಟ, ಲಾವಣ್ಯ ಸಂದೀಪ. ಅಮಯ್ ಖಾನಾಪುರ, ಅನಂತ ಗುನಗಾ, ರೂಪಾ ಪಾಠಣಕರ್, ಸಂಜನಾ ಆಚಾರ್ಯ ವಿವಿಧ ತರಬೇತಿ ನೀಡಿದರು. ಸಂತೋಷ ನಾಯ್ಕ ಶಿಬಿರದ ಮಹತ್ವದ ಬಗ್ಗೆ ಮಾತನಾಡಿದರು. ಐಶ್ವರ್ಯ ಸಂತೋಷ ನಾಯ್ಕ ಕಾರ್ಯಕ್ರಮ ನಿರ್ವಹಿಸಿದ್ದು, ಅಭಿಷೇಕ ಸಂತೋಷ ನಾಯ್ಕ ವಂದಿಸಿದರು.

Advertisement. Scroll to continue reading.
Previous Post

ಅಡಿಕೆಗೆ ಎಲೆಚುಕ್ಕಿ ರೋಗ: ಪರಿಹಾರ ಇದ್ದರೂ ಅರ್ಜಿ ಸಲ್ಲಿಸುವವರಿಲ್ಲ!

Next Post

ಕಲ್ಲು.. ಮಣ್ಣು.. ಧೂಳು: ಇದು ಬರೀ ಅಕ್ಕಿ ಅಲ್ಲ!

Next Post
Stone.. soil.. dust This is not just rice!

ಕಲ್ಲು.. ಮಣ್ಣು.. ಧೂಳು: ಇದು ಬರೀ ಅಕ್ಕಿ ಅಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ