6
  • Latest
Chief Minister impressed by PSI This policeman is also a poet... and a writer!

ಮುಖ್ಯಮಂತ್ರಿ ಮನಗೆದ್ದ PSI: ಈ ಪೊಲೀಸ್ ಕವಿಯೂ ಹೌದು.. ಸಾಹಿತಿಯೂ ಹೌದು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮುಖ್ಯಮಂತ್ರಿ ಮನಗೆದ್ದ PSI: ಈ ಪೊಲೀಸ್ ಕವಿಯೂ ಹೌದು.. ಸಾಹಿತಿಯೂ ಹೌದು!

AchyutKumar by AchyutKumar
in ರಾಜ್ಯ
Chief Minister impressed by PSI This policeman is also a poet... and a writer!

ಶಿರಸಿ ನಗರ ಪೊಲೀಸ ಠಾಣೆಯ ಪಿಎಸ್‌ಐ ನಾಗಪ್ಪ ಬಿ ಅವರು ಮುಖ್ಯಮಂತ್ರಿಗಳಿOದ ಬಂಗಾರ ಪದಕ ಸ್ವೀಕರಿಸಿದ್ದಾರೆ. ಪೊಲೀಸ್ ಅಧಿಕಾರಿಯಾಗಿ ಅವರು ಸಲ್ಲಿಸಿದ ಉತ್ತಮ ಸೇವೆ ಗಮನಿಸಿ ಸರ್ಕಾರ ಈ ಪುರಸ್ಕಾರ ನೀಡಿದೆ.

ADVERTISEMENT

ನಾಗಪ್ಪ ಅವರು ರಾಯಚೂರು ಜಿಲ್ಲೆಯ ಮಸ್ಕಿ ಮೂಲದವರು. ಕಲಬುರಗಿಯಲ್ಲಿ ಪಿಎಸ್‌ಐ ಆಗಿ ನಿಯೋಜನೆಯಾದ ಅವರು ಉತ್ತರ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಅವರು ಕರ್ತವ್ಯ ನಿಭಾಯಿಸಿದ್ದಾರೆ. ದಾಂಡೇಲಿ, ಕಾರವಾರದಲ್ಲಿಯೂ ಅವರು ಉತ್ತಮ ರೀತಿ ಸೇವೆ ಸಲ್ಲಿಸಿದ್ದಾರೆ. 2022ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಅವರು ಆಯ್ಕೆಯಾಗಿದ್ದು, ಬುಧವಾರ ಅದನ್ನು ಪ್ರದಾನ ಮಾಡಲಾಗಿದೆ.

ನಾಗಪ್ಪ ಅವರು ಸಾಹಿತ್ಯ ವಿಷಯದಲ್ಲಿಯೂ ಅಪಾರ ಆಸಕ್ತಿ ಹೊಂದಿದ್ದಾರೆ. ಜನ ಜಾಗೃತಿ ಮೂಡಿಸುವ ಬರಹಗಳನ್ನು ಅವರು ಪ್ರಕಟಿಸಿದ್ದಾರೆ. ಶಿರಸಿಯ `ಲೋಕಧ್ವನಿ’ ಪತ್ರಿಕೆಯಲ್ಲಿ ವಾರಕ್ಕೆ ಒಂದು ಪೊಲೀಸ್ ಸ್ಟೋರಿ ಎಂಬ ಅಡಿಬರಹದ ಅಡಿ `ಆರಕ್ಷಕ ಕಂಡ ಕಥನ’ ಎಂಬ ಅಂಕಣವನ್ನು ಅವರು ಬರೆಯುತ್ತಾರೆ. ಕವಿಯಾಗಿಯೂ ಗುರುತಿಸಿಕೊಂಡಿರುವ ನಾಗಪ್ಪ ಅವರು ಪುಸ್ತಕವನ್ನು ಬರೆದಿದ್ದಾರೆ. ಜೊತೆಗೆ ಜನಸ್ನೇಹಿ ಅಧಿಕಾರಿ ಎಂದು ಹೆಸರು ಮಾಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಕಲ್ಲು.. ಮಣ್ಣು.. ಧೂಳು: ಇದು ಬರೀ ಅಕ್ಕಿ ಅಲ್ಲ!

Next Post

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

Next Post
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ