6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Wednesday, July 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

AchyutKumar by AchyutKumar
in ಸ್ಥಳೀಯ

ಕಾರವಾರದ ಲಕ್ಷ್ಮಣ ಅಂಬಿಗ ಅರಬ್ಬಿ ಸಮುದ್ರಕ್ಕೆ ಬಿದ್ದು ಸಾವನಪ್ಪಿದ್ದಾರೆ. ಮೀನುಗಾರಿಕೆ ನಡೆಸಿ ಬದುಕು ಕಟ್ಟಿಕೊಂಡಿದ್ದ ಅವರು ಮೀನು ಹಿಡಿಯುವ ವೇಳೆ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಕಾರವಾರದ ಚಿತ್ತಾಕುಲದ ಸೀಬರ್ಡ ಕಾಲೋನಿಯಲ್ಲಿ ಲಕ್ಷ್ಮಣ ಗೋವಿಂದ ಅಂಬಿಗ (50) ವಾಸವಾಗಿದ್ದರು. ನಿತ್ಯ ಬೆಳಗಾದರೆ ಅವರು ಮೀನುಗಾರಿಕೆಗಾಗಿ ಅರಬ್ಬಿ ಸಮುದ್ರಕ್ಕೆ ತೆರಳುತ್ತಿದ್ದರು. ಸಂಜೆ ಒಂದಷ್ಟು ಮೀನುಗಳನ್ನು ಮನೆಗೆ ತರುತ್ತಿದ್ದರು. ಅದರಂತೆ ಮಾರ್ಚ 31ರಂದು ಸಹ ಅವರು ಎಂದಿನoತೆ ಮೀನುಗಾರಿಕೆಗೆ ತೆರಳಿದ್ದರು. ಆದರೆ, ಆ ದಿನ ಸಂಜೆ ಸಹಜ ಸ್ಥಿತಿಯಲ್ಲಿ ಮನೆಗೆ ಮರಳಲಿಲ್ಲ.

ಬೈತಖೋಲ್ ಬಳಿ ಮೀನುಗಾರಿಕೆ ಮಾಡುವಾಗ ಅವರು ಕಾಲು ಜಾರಿ ಸಮುದ್ರಕ್ಕೆ ಬಿದ್ದರು. ಬಲೆ ಎಳೆಯುವ ಅವಧಿಯಲ್ಲಿ ಈ ಅವಘಡ ನಡೆದಿದ್ದು, ಸಮುದ್ರದ ನೀರು ಅವರ ಉಸಿರುಗಟ್ಟಿಸಿತು. ಅದೇ ನೀರಿನಲ್ಲಿ ಮುಳುಗಿ ಅವರು ಸಾವನಪ್ಪಿದರು. ಮಾರ್ಚ 1ರಂದು ಕಾರವಾರದ ಬೈತಕೋಲ್ ಬ್ರೆಕ್ ವಾಟರ್ ಬಳಿ ಲಕ್ಷ್ಮಣ ಅಂಬಿಗ ಅವರ ಶವ ಸಿಕ್ಕಿತು.

ವಿಷಯ ಅರಿತ ಅವರ ಮಗ ಶ್ರೀನಿವಾಸ ಅಂಬಿಗ ಸ್ಥಳಕ್ಕೆ ಧಾವಿಸಿದರು. ತಂದೆಯ ನಿಧನವನ್ನು ಖಚಿತಪಡಿಸಿಕೊಂಡು ಪೊಲೀಸ್ ಪ್ರಕರಣ ದಾಖಲಿಸಿದರು. ಅದಾದ ನಂತರ ಆಸ್ಪತ್ರೆಯಿಂದ ಶವ ಬಿಡಿಸಿಕೊಂಡರು.

ShareSendTweetShare
Previous Post

ಮುಖ್ಯಮಂತ್ರಿ ಮನಗೆದ್ದ PSI: ಈ ಪೊಲೀಸ್ ಕವಿಯೂ ಹೌದು.. ಸಾಹಿತಿಯೂ ಹೌದು!

Next Post

ರಾತ್ರಿ ಆದರೆ ಕತ್ತಲ ಭಯ: ಕದಂಬ ಉತ್ಸವಕ್ಕೆ ಕರಾಳ ಛಾಯೆ!

Next Post
Night but fear the dark A dark shadow looms over the Kadamba festival!

ರಾತ್ರಿ ಆದರೆ ಕತ್ತಲ ಭಯ: ಕದಂಬ ಉತ್ಸವಕ್ಕೆ ಕರಾಳ ಛಾಯೆ!

A swarm of bees attacked people walking in Dandeli city. The people, terrified by the swarm of bees, ran towards the hills, where the bees chased them and attacked three of them.

ಕಿಡಿಗೇಡಿಗಳ ಕಾಟಕ್ಕೆ ಬೆಚ್ಚಿಬಿದ್ದ ಮಧುದುಂಬಿ: ಬೆಟ್ಟ ಬಿದ್ದು ಓಡಿದರೂ ಬಿಡದೇ ಬೆನ್ನಟ್ಟಿದ ಜೇನುಹುಳ!

Separate district Ananthamurthy will go door to door Sign and register your opinion!

ಪ್ರತ್ಯೇಕ ಜಿಲ್ಲೆ | ಮನೆ ಮನೆಗೂ ಬರ್ತಾರಂತೆ ಅನಂತಮೂರ್ತಿ: ಸಹಿ ಹಾಕಿ ನಿಮ್ಮ ಅಭಿಪ್ರಾಯ ದಾಖಲಿಸಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.