6
  • Latest
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

AchyutKumar by AchyutKumar
in ಸ್ಥಳೀಯ
ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಕಾರವಾರದ ಲಕ್ಷ್ಮಣ ಅಂಬಿಗ ಅರಬ್ಬಿ ಸಮುದ್ರಕ್ಕೆ ಬಿದ್ದು ಸಾವನಪ್ಪಿದ್ದಾರೆ. ಮೀನುಗಾರಿಕೆ ನಡೆಸಿ ಬದುಕು ಕಟ್ಟಿಕೊಂಡಿದ್ದ ಅವರು ಮೀನು ಹಿಡಿಯುವ ವೇಳೆ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ADVERTISEMENT

ಕಾರವಾರದ ಚಿತ್ತಾಕುಲದ ಸೀಬರ್ಡ ಕಾಲೋನಿಯಲ್ಲಿ ಲಕ್ಷ್ಮಣ ಗೋವಿಂದ ಅಂಬಿಗ (50) ವಾಸವಾಗಿದ್ದರು. ನಿತ್ಯ ಬೆಳಗಾದರೆ ಅವರು ಮೀನುಗಾರಿಕೆಗಾಗಿ ಅರಬ್ಬಿ ಸಮುದ್ರಕ್ಕೆ ತೆರಳುತ್ತಿದ್ದರು. ಸಂಜೆ ಒಂದಷ್ಟು ಮೀನುಗಳನ್ನು ಮನೆಗೆ ತರುತ್ತಿದ್ದರು. ಅದರಂತೆ ಮಾರ್ಚ 31ರಂದು ಸಹ ಅವರು ಎಂದಿನoತೆ ಮೀನುಗಾರಿಕೆಗೆ ತೆರಳಿದ್ದರು. ಆದರೆ, ಆ ದಿನ ಸಂಜೆ ಸಹಜ ಸ್ಥಿತಿಯಲ್ಲಿ ಮನೆಗೆ ಮರಳಲಿಲ್ಲ.

ಬೈತಖೋಲ್ ಬಳಿ ಮೀನುಗಾರಿಕೆ ಮಾಡುವಾಗ ಅವರು ಕಾಲು ಜಾರಿ ಸಮುದ್ರಕ್ಕೆ ಬಿದ್ದರು. ಬಲೆ ಎಳೆಯುವ ಅವಧಿಯಲ್ಲಿ ಈ ಅವಘಡ ನಡೆದಿದ್ದು, ಸಮುದ್ರದ ನೀರು ಅವರ ಉಸಿರುಗಟ್ಟಿಸಿತು. ಅದೇ ನೀರಿನಲ್ಲಿ ಮುಳುಗಿ ಅವರು ಸಾವನಪ್ಪಿದರು. ಮಾರ್ಚ 1ರಂದು ಕಾರವಾರದ ಬೈತಕೋಲ್ ಬ್ರೆಕ್ ವಾಟರ್ ಬಳಿ ಲಕ್ಷ್ಮಣ ಅಂಬಿಗ ಅವರ ಶವ ಸಿಕ್ಕಿತು.

Advertisement. Scroll to continue reading.

ವಿಷಯ ಅರಿತ ಅವರ ಮಗ ಶ್ರೀನಿವಾಸ ಅಂಬಿಗ ಸ್ಥಳಕ್ಕೆ ಧಾವಿಸಿದರು. ತಂದೆಯ ನಿಧನವನ್ನು ಖಚಿತಪಡಿಸಿಕೊಂಡು ಪೊಲೀಸ್ ಪ್ರಕರಣ ದಾಖಲಿಸಿದರು. ಅದಾದ ನಂತರ ಆಸ್ಪತ್ರೆಯಿಂದ ಶವ ಬಿಡಿಸಿಕೊಂಡರು.

Advertisement. Scroll to continue reading.
Previous Post

ಮುಖ್ಯಮಂತ್ರಿ ಮನಗೆದ್ದ PSI: ಈ ಪೊಲೀಸ್ ಕವಿಯೂ ಹೌದು.. ಸಾಹಿತಿಯೂ ಹೌದು!

Next Post

ರಾತ್ರಿ ಆದರೆ ಕತ್ತಲ ಭಯ: ಕದಂಬ ಉತ್ಸವಕ್ಕೆ ಕರಾಳ ಛಾಯೆ!

Next Post
Night but fear the dark A dark shadow looms over the Kadamba festival!

ರಾತ್ರಿ ಆದರೆ ಕತ್ತಲ ಭಯ: ಕದಂಬ ಉತ್ಸವಕ್ಕೆ ಕರಾಳ ಛಾಯೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ