6
  • Latest
Separate district Ananthamurthy will go door to door Sign and register your opinion!

ಪ್ರತ್ಯೇಕ ಜಿಲ್ಲೆ | ಮನೆ ಮನೆಗೂ ಬರ್ತಾರಂತೆ ಅನಂತಮೂರ್ತಿ: ಸಹಿ ಹಾಕಿ ನಿಮ್ಮ ಅಭಿಪ್ರಾಯ ದಾಖಲಿಸಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ್ರತ್ಯೇಕ ಜಿಲ್ಲೆ | ಮನೆ ಮನೆಗೂ ಬರ್ತಾರಂತೆ ಅನಂತಮೂರ್ತಿ: ಸಹಿ ಹಾಕಿ ನಿಮ್ಮ ಅಭಿಪ್ರಾಯ ದಾಖಲಿಸಿ!

AchyutKumar by AchyutKumar
in ಸ್ಥಳೀಯ
Separate district Ananthamurthy will go door to door Sign and register your opinion!

ಆಡಳಿತಾತ್ಮಕ ದೃಷ್ಠಿಯಿಂದ ಉತ್ತರ ಕನ್ನಡ ಜಿಲ್ಲೆಯನ್ನು ಎರಡು ಹೋಳು ಮಾಡುವ ಹೋರಾಟ ಮುಂದುವರೆದಿದೆ. ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಅವರು ಮನೆ ಮನೆಗೂ ಭೇಟಿ ನೀಡಿ `ಸಾರ್ವಜನಿಕ ಸಹಿ ಅಭಿಯಾನ’ ನಡೆಸುವುದಾಗಿ ಘೋಷಿಸಿದ್ದಾರೆ.

ADVERTISEMENT

ಎಲ್ಲವೂ ಅವರು ಹೇಳಿದಂತೆಯೇ ನಡೆದರೆ, ರಾಮನವಮಿ ದಿನದಿಂದಲೇ ಈ ಹೋರಾಟಕ್ಕೆ ಹೊಸ ರೂಪರೇಶೆ ಸಿದ್ಧವಾಗಲಿದೆ. ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಆಂದೋಲನ ನಡೆಸಿ, ಮನೆ ಮನೆ ಭೇಟಿ ನೀಡುವುದಾಗಿ ಅನಂತಮೂರ್ತಿ ಹೆಗಡೆ ಸಿದ್ದಾಪುರದಲ್ಲಿ ಘೋಷಿಸಿದ್ದಾರೆ. `ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಜಿಲ್ಲೆ ಅನಿವಾರ್ಯ’ ಎಂದು ಅವರು ಪ್ರತಿಪಾದಿಸಿದ್ದಾರೆ. ಇದಕ್ಕಾಗಿ ಏಪ್ರಿಲ್ 6ರಂದು ಸಿದ್ದಾಪುರದ ಹೇರೂರಿನ ಶ್ರೀರಾಮಲಿಂಗೇಶ್ವರ ದೇವಾಲಯದಲ್ಲಿ ಮನೆ ಮನೆ ಭೇಟಿಗೆ ಚಾಲನೆ ನೀಡುವ ತಯಾರಿ ನಡೆಸಿದ್ದಾರೆ.

`ಜನರ ಒಮ್ಮತದ ಅಭಿಪ್ರಾಯವಿದ್ದಾಗ ಮುಖ್ಯಮಂತ್ರಿ ಸಹ ನಮ್ಮ ಮಾತು ಕೇಳಬೇಕು. ಶಾಸಕರು, ಸಚಿವರು ಎಲ್ಲರೂ ನಮ್ಮ ಜೊತೆಯಾಗಬೇಕು. ಪ್ರತ್ಯೇಕ ಜಿಲ್ಲೆ ಆಗಬೇಕು ಎಂಬ ಅಭಿಪ್ರಾಯ ಪ್ರತಿಯೊಬ್ಬರಲ್ಲಿಯೂ ಇದ್ದು, ಅದನ್ನು ಇನ್ನಷ್ಟು ಜಾಗೃತಗೊಳಿಸುವುದಕ್ಕಾಗಿ ಅಭಿಯಾನ ನಡೆಯಲಿದೆ’ ಎಂದು ಅನಂತಮೂರ್ತಿ ಹೆಗಡೆ ಹೇಳಿದ್ದಾರೆ. `ಪ್ರತ್ಯೇಕ ಜಿಲ್ಲೆಗಾಗಿ ತಳಮಟ್ಟದಿಂದ ಹೋರಾಟ ನಡೆಸಲಾಗುತ್ತದೆ. ಪ್ರತಿಯೊಬ್ಬರ ಅಭಿಪ್ರಾಯಪಡೆದು ಚರ್ಚಿಸಲಾಗುತ್ತದೆ’ ಎಂದು ಅವರು ಸುದ್ದಿಗಾರರಿಗೆ ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಕಿಡಿಗೇಡಿಗಳ ಕಾಟಕ್ಕೆ ಬೆಚ್ಚಿಬಿದ್ದ ಮಧುದುಂಬಿ: ಬೆಟ್ಟ ಬಿದ್ದು ಓಡಿದರೂ ಬಿಡದೇ ಬೆನ್ನಟ್ಟಿದ ಜೇನುಹುಳ!

Next Post

ಕುಡುಕರ ಆಶ್ರಯತಾಣ.. ಈ ಬಸ್ ನಿಲ್ದಾಣ!

Next Post
Shelter for drunkards.. This bus stop!

ಕುಡುಕರ ಆಶ್ರಯತಾಣ.. ಈ ಬಸ್ ನಿಲ್ದಾಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ