6
  • Latest
Violence against a girl The rapist is not a minor!

ಬಾಲಕಿ ಮೇಲೆ ದೌರ್ಜನ್ಯ: ಆ ಅತ್ಯಾಚಾರಿ ಅಪ್ರಾಪ್ತನಲ್ಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಾಲಕಿ ಮೇಲೆ ದೌರ್ಜನ್ಯ: ಆ ಅತ್ಯಾಚಾರಿ ಅಪ್ರಾಪ್ತನಲ್ಲ!

AchyutKumar by AchyutKumar
April 2, 2025
in ಸ್ಥಳೀಯ
Violence against a girl The rapist is not a minor!
advt advt advt
ADVERTISEMENT

ಯಲ್ಲಾಪುರದಲ್ಲಿ 1ನೇ ತರಗತಿ ವಿದ್ಯಾರ್ಥಿಯನ್ನು ಫುಸಲಾಯಿಸಿ ಅತ್ಯಾಚಾರ ಮಾಡಿದ ಆರೋಪಿ ಅಪ್ರಾಪ್ತನಲ್ಲ. ಹೀಗಾಗಿ ಆತನ ಹೆಸರನ್ನು ಈ ದಿನ ಬಹಿರಂಗಪಡಿಸಲಾಗಿದೆ.

ಏಪ್ರಿಲ್ 1ರಂದು ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಕಾಡುಸಿದ್ದೇಶ್ವರ ದೇವಾಲಯದಲ್ಲಿ ಹಳಿಯಾಳದ ಭಾಗವತಿಯ ಅಸ್ಲಾಂ ಆದಂ ಸಾಬ್ ಸುತಾರ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದ. ಅತ್ಯಾಚಾರ ಆರೋಪಿ ಸಹ ಅಪ್ತಾಪ್ತ ಎಂದು ಹೇಳಲಾಗಿದ್ದು, ಆತನ ವಯಸ್ಸಿನ ಬಗ್ಗೆ ನಿಖರತೆ ಇರಲಿಲ್ಲ. ಹೀಗಾಗಿ ಏ 1ರ ವರದಿಯಲ್ಲಿ ಅತ್ಯಾಚಾರಿಯ ಹೆಸರು-ವಿಳಾಸವನ್ನು ನಮೂದಿಸಿರಲಿಲ್ಲ. ಇದೀಗ `ಆತ ಅಪ್ರಾಪ್ತ ಅಲ್ಲ’ ಎಂಬ ವಿಷಯ ಹೊರಬಂದಿದೆ.

ADVERTISEMENT
ADVERTISEMENT

ಹಳಿಯಾಳದ ಭಾಗವತಿಯ ಅಸ್ಲಾಂ ಆದಂ ಸಾಬ್ ಸುತಾರ್ ತನ್ನ ಸಂಬoಧಿಕರ ಮನೆಗೆ ಆಗಮಿಸಿದ್ದ. ಅಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಾಲಕಿಗೆ ಮೊದಲು ಚಾಕಲೇಟು ಕೊಡುವುದಾಗಿ ನಂಬಿಸಿದ್ದ. ಆಟ ಆಡೋಣ ಎಂದು ಫುಸಲಾಯಿಸಿ ಕಾಡುಸಿದ್ದೇಶ್ವರ ದೇವಾಲಯದ ಬಳಿ ಕರೆದೊಯ್ದು ಬಾಲಕಿಯ ಬಟ್ಟೆ ಬಿಚ್ಚಿದ್ದ. ಬಾಲಕಿ ಅಳಲು ಶುರು ಮಾಡಿದಾಗ ಆಕೆಯ ಕೆನ್ನೆಗೆ ಬಾರಿಸಿ ಹಿಂಸೆ ನೀಡಿದ್ದ. ಅದಾದ ನಂತರ ಆ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.

Advertisement. Scroll to continue reading.
Advertisement. Scroll to continue reading.

ಬಾಲಕಿ ಅಳುತ್ತ ಬರುತ್ತಿರುವುದನ್ನು ನೋಡಿದ ಆ ಊರಿನ ಯುವತಿ ಕಾರಣ ಪ್ರಶ್ನಿಸಿದ್ದರು. ಆಗ, ಅತ್ಯಾಚಾರ ನಡೆದಿರುವುದು ಗೊತ್ತಾಯಿತು. ಊರಿನವರೆಲ್ಲ ಸೇರಿ ಅಸ್ಲಾಂ ಆದಂ ಸಾಬ್ ಸುತಾರ್’ನನ್ನು ಥಳಿಸಿದ್ದರು. ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ಲಾಂ ಆದಂ ಸಾಬ್ ಸುತಾರ್ ಚೇತರಿಸಿಕೊಂಡ ನಂತರ ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬುಧವಾರ ದೊರೆತ ಪ್ರಾಥಮಿಕ ಮಾಹಿತಿ ಪ್ರಕಾರ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಹಾಗೂ ಅತ್ಯಾಚಾರ ನಡೆಸಿದ ಕಾಮುಕ ಇಬ್ಬರೂ ಅಪ್ರಾಪ್ತರೆಂದು ಭಾವಿಸಲಾಗಿತ್ತು. ಹೀಗಾಗಿ ಸಂತ್ರಸ್ತೆ ಜೊತೆ ಆರೋಪಿಯ ಹೆಸರು-ವಿಳಾಸ-ಫೋಟೋವನ್ನು ಮಾಧ್ಯಮಗಳು ಬಹಿರಂಗಪಡಿಸಿರಲಿಲ್ಲ. ಇದೀಗ ಅತ್ಯಾಚಾರ ಆರೋಪಿಯ ವಯಸ್ಸು ಖಚಿತವಾಗಿದ್ದು, ಆತನಿಗೆ 19 ವರ್ಷ ಪೂರ್ಣವಾಗಿರುವುದು ದೃಢವಾಗಿದೆ.

ShareSendTweetShare
ADVERTISEMENT
Previous Post

ಮಾರಕಾಸ್ತ್ರ ನೋಡಿ ಬೆದರಿದ ಎಲೆಕ್ಟ್ರಿಷಿಯನ್: ರಕ್ಷಣೆಗಾಗಿ ಪೊಲೀಸ್ ಮೊರೆ!

Next Post

ಕೆಲಸ ಬೇಕು ಎಂದಾದರೆ ಮಂಚಕ್ಕೆ ಬರಬೇಕು!

Next Post
If you want work you have to come to bed!

ಕೆಲಸ ಬೇಕು ಎಂದಾದರೆ ಮಂಚಕ್ಕೆ ಬರಬೇಕು!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಬೈಕ್ ಸವಾರನ ಜೀವ ತೆಗೆದ ರಸ್ತೆ ಗುಂಡಿ!

ಅರಬ್ಬಿ ಅಲೆಗೆ ಅಪ್ಪಳಿಸಿದ ಮೀನುಗಾರ: ಸಾವು!

ಪಾದಚಾರಿ ಕೊಂದ ಅಪರಿಚಿತ ವಾಹನ: ಸಹೋದನ ದೂರು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.